AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಈಗ ‘GOAT’; ಈ ಟೈಟಲ್​ನ ಅರ್ಥ ಏನು?

ಹೊಸ ವರ್ಷಕ್ಕೆ ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ವಿಜಯ್ ಅವರ 68ನೇ ಸಿನಿಮಾ ಇದಾಗಿದ್ದು, ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎನ್ನುವ ಶೀರ್ಷಿಕೆ ಇಡಲಾಗಿದೆ.

ದಳಪತಿ ವಿಜಯ್ ಈಗ ‘GOAT’; ಈ ಟೈಟಲ್​ನ ಅರ್ಥ ಏನು?
ರಾಜೇಶ್ ದುಗ್ಗುಮನೆ
|

Updated on:Jan 01, 2024 | 12:35 PM

Share

‘ದಳಪತಿ’ ವಿಜಯ್ (Thalapathy Vijay) ನಟನೆಯ ‘ಲಿಯೋ’ ಸಿನಿಮಾ ಯಶಸ್ಸು ಕಂಡಿತು. ವಿಮರ್ಶೆಯಲ್ಲಿ ಮಿಶ್ರಪ್ರತಿಕ್ರಿಯೆ ಪಡೆದ ಹೊರತಾಗಿಯೂ ಸಿನಿಮಾ ಹಿಟ್ ಆಯಿತು. ಈಗ ಅವರ 68ನೇ ಸಿನಿಮಾ ಸೆಟ್ಟೇರಿದೆ. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಇದಕ್ಕೆ ‘GOAT’ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾದಲ್ಲಿ ವಿಜಯ್ ಅವರು ದ್ವಿಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಹೊಸ ವರ್ಷದ ಸಂದರ್ಭದಲ್ಲಿ ರಿಲೀಸ್ ಆಗಿದೆ.

2023ನೇ ವರ್ಷ ವಿಜಯ್​ಗೆ ಆಶಾದಾಯಕವಾಗಿತ್ತು. ದಳಪತಿ ವಿಜಯ್ ನಟನೆಯ ಎರಡು ಸಿನಿಮಾಗಳು ರಿಲೀಸ್ ಆದವು. ‘ವಾರಿಸು’ ಹಾಗೂ ‘ಲಿಯೋ’ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡಿವೆ. ಹೊಸ ವರ್ಷಕ್ಕೆ ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ವಿಜಯ್ ಅವರ 68ನೇ ಸಿನಿಮಾ ಇದಾಗಿದ್ದು, ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎನ್ನುವ ಶೀರ್ಷಿಕೆ ಇಡಲಾಗಿದೆ.

ವಿಜಯ್ ಅವರು ಈ ಸಿನಿಮಾದಲ್ಲಿ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರೂ ಅಕ್ಕ ಪಕ್ಕ ನಿಂತಿದ್ದಾರೆ. ಹಿಂಭಾಗದಲ್ಲಿ ಪ್ಯಾರಾಚ್ಯೂಟ್ ಇದೆ. ಇದು ಅಡ್ವೆಂಚರ್ ಸಿನಿಮಾ ಇರಬಹುದೇ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ

ವಿಜಯ್ ಅವರು ಪ್ರತಿ ಚಿತ್ರದ ಕೆಲಸವನ್ನು ವೇಗವಾಗಿ ಮಾಡಿ ಮುಗಿಸುತ್ತಾರೆ. ‘ಗೋಟ್’ ಚಿತ್ರದಲ್ಲಿ ವಿಜಯ್ ಜೊತೆ ಮೋಹನ್, ಪ್ರಶಾಂತ್, ಪ್ರಭುದೇವ, ಮೀನಾಕ್ಷಿ ಚೌಧರಿ, ಲೈಲಾ, ಸ್ನೇಹ ಹಾಗೂ ಜಯರಾಮ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಯುವಾನ್ ಶಂಕರ್ ರಾಜ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಈ ಸಿನಿಮಾ ಈ ವರ್ಷ ಥಿಯೇಟರ್​ಗೆ ಬರಲಿದೆ. ‘ಮಾನಾಡು’ ಮೊದಲಾದ ಸಿನಿಮಾಗಳಲ್ಲಿ ವೆಂಕಟ್ ಪ್ರಭು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:34 pm, Mon, 1 January 24

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್