AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗೋರು ಯಾರು?; ಇಬ್ಬರ ಮೇಲೆ ತೂಗುಗತ್ತಿ

ಈ ವಾರ ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​, ರಘು ಗೌಡ, ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ.

ಈ ವಾರ ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗೋರು ಯಾರು?; ಇಬ್ಬರ ಮೇಲೆ ತೂಗುಗತ್ತಿ
ಬಿಗ್​ ಬಾಸ್​ ಕನ್ನಡ
TV9 Web
| Edited By: |

Updated on:Jul 11, 2021 | 10:19 PM

Share

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನ ಎರಡನೇ ಎಲಿಮಿನೇಷನ್​ ಈ ವಾರ ನಡೆಯಲಿದೆ. ಕಳೆದ ವಾರ ನಿಧಿ ಸುಬ್ಬಯ್ಯ ಎಲಿಮಿನೇಟ್​ ಆಗಿದ್ದರು. ಈ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎನ್ನುವ ಲೆಕ್ಕಾಚಾರ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ. ಅಷ್ಟಕ್ಕೂ ಈ ವಾರ ಎಲಿಮಿನೇಟ್​ ಆಗೋ ಸ್ಪರ್ಧಿ ಯಾರು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈ ವಾರ ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​, ರಘು ಗೌಡ, ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ಇವರಲ್ಲಿ ಒಬ್ಬರು ಈ ವಾರ ಮನೆಯಿಂದ ಹೊರ ಹೋಗುವುದು ಖಚಿತವಾಗಿದೆ.

ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿರುವ ಮಂಜು ಪಾವಗಡ ಎಂಟರ್​ಟೇನ್​ಮೆಂಟ್​ ನೀಡುತ್ತಿದ್ದಾರೆ. ಅರವಿಂದ್ ಕೆ.ಪಿ. ಕೂಡ ಸ್ಟ್ರಾಂಗ್​ ಎನಿಸಿಕೊಂಡಿದ್ದಾರೆ. ಹೀಗಾಗಿ, ಇಬ್ಬರೂ ಈ ವಾರ ಮುಂದುವರಿಯೋದು ಖಚಿತ. ಪ್ರಶಾಂತ್ ಸಂಬರಗಿ ಈ ವಾರ ದೊಡ್ಡ ಮಟ್ಟದಲ್ಲಿ ಕೂಗಾಡಿ ಎಲ್ಲರ ಗಮನವನ್ನು ತಮ್ಮೆಡೆ ಸೆಳೆದುಕೊಂಡಿದ್ದಾರೆ. ಶುಭಾ ಪೂಂಜಾ, ಶಮಂತ್, ದಿವ್ಯಾ ಸುರೇಶ್, ವೈಷ್ಣವಿ ಎಂದಿನಂತೆ ತಮ್ಮ ಆಟ ಆಡುತ್ತಿದ್ದಾರೆ.

ಚಕ್ರವರ್ತಿ ಮನೆಯ ವಾತಾವರಣ ಹಾಳು ಮಾಡುತ್ತಿದ್ದಾರೆ, ಅವರಲ್ಲಿ ಕೋಪ ಜಾಸ್ತಿ ಎಂಬಿತ್ಯಾದಿ ಆರೋಪಗಳು ನಾಮಿನೇಷನ್​ ವೇಳೆ ಕೇಳಿ ಬಂದಿದ್ದವು. ಆದರೆ, ಈ ವಾರ ಪ್ರಶಾಂತ್​ ಸಂಬರಗಿ ಸಹವಾಸ ಬಿಟ್ಟಿದ್ದಾರೆ ಚಕ್ರರ್ತಿ. ಇದು ಚಕ್ರವರ್ತಿಗೆ ಪ್ಲಸ್​ ಪಾಯಿಂಟ್​ ಆಗಬಹುದು.

ಉಳಿದಿದ್ದು ಪ್ರಿಯಾಂಕಾ ತಿಮ್ಮೇಶ್​ ಹಾಗೂ ರಘು. ಇಬ್ಬರೂ ಬಿಗ್​ ಬಾಸ್ ಮನೆಯಲ್ಲಿ ಸ್ವಲ್ಪ ಡಲ್​ ಆಗಿ ಕಾಣುತ್ತಿದ್ದಾರೆ. ಟಾಸ್ಕ್​ ನಡೆಯುವ ವೇಳೆ ರಘು ಅಷ್ಟು ಆ್ಯಕ್ಟೀವ್​ ಆಗಿ ಕಾಣಲಿಲ್ಲ. ಹೀಗಾಗಿ ಇಬ್ಬರಲ್ಲಿ ಒಬ್ಬರು ಮನೆಯಿಂದ ಹೊರ ಹೋಗುವುದು ಖಚಿತ ಎನ್ನಲಾಗಿತ್ತು. ಈಗ ರಘು ಎಲಿಮಿನೇಟ್​ ಆಗಿರೋದು ಖಚಿತವಾಗಿದೆ.

ಇದನ್ನೂ ಓದಿ: ಪ್ರಶಾಂತ್​-ಅರವಿಂದ್ ಕೈ ಮಿಲಾಯಿಸಿಕೊಳ್ಳುವುದನ್ನು ತಪ್ಪಿಸಿದ ಮನೆ ಮಂದಿ; ಬಿಗ್​ ಬಾಸ್​ ಮನೆಯಲ್ಲಿ ದೊಡ್ಡ ಜಗಳ

ಚಕ್ರವರ್ತಿ-ಪ್ರಶಾಂತ್​ ಜಗಳದಲ್ಲಿ ಕೇಳಿದ್ದು ಕೇವಲ ಬೀಪ್​ ಶಬ್ದಗಳು

Published On - 2:31 pm, Sat, 10 July 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು