AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಹೊರ ಹೋಗೋ ಸ್ಪರ್ಧಿ ಇವರೇನಾ?

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಮೇಲೆ ಎಲಿಮಿನೇಷನ್ ತೂಗುಗತ್ತಿ ತೂಗುತ್ತಿದೆ.

ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಹೊರ ಹೋಗೋ ಸ್ಪರ್ಧಿ ಇವರೇನಾ?
ಬಿಗ್ ಬಾಸ್ ಕನ್ನಡ ಸೀಸನ್ 8
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 04, 2021 | 10:00 PM

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಎರಡನೇ ಇನ್ನಿಂಗ್ಸ್​ನ ಮೊದಲ ಎಲಿಮಿನೇಷನ್​ ಈ ವಾರ ನಡೆಯುತ್ತಿದೆ. ಮನೆಯಲ್ಲಿ ಹಾಯಾಗಿ ದಿನ ಕಳೆದ 12 ಸ್ಪರ್ಧಿಗಳಲ್ಲಿ ಒಬ್ಬರು ಈ ವಾರ ಮನೆಯಿಂದ ಹೊರ ಹೋಗೋದು ಬಹುತೇಕ ಖಚಿತವಾಗಿದೆ. ಆ ಸ್ಪರ್ಧಿ ಯಾರು ಎನ್ನುವ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಮೇಲೆ ಎಲಿಮಿನೇಷನ್ ತೂಗುಗತ್ತಿ ತೂಗುತ್ತಿದೆ. ಮಂಜು ಪಾವಗಡ ಕ್ಯಾಪ್ಟನ್​ ಆಗಿದ್ದರಿಂದ ಅವರಿಗೆ ಎಲಿಮಿನೇಷನ್​ ಅನ್ವಯ ಆಗುವುದಿಲ್ಲ. ಹೀಗಾಗಿ, ಈ ವಾರ ಅವರು ಸೇಫ್​. ರಘು ಗೌಡ ಹಾಗೂ ದಿವ್ಯಾ ಸುರೇಶ್ ಅತ್ಯುತ್ತಮವಾಗಿ ಆಟವಾಡಿ ಮನೆಯವರ ಮೆಚ್ಚುಗೆ ಪಡೆದಿದ್ದಾರೆ. ಹೀಗಾಗಿ, ಅವರು ಹೊರ ಹೋಗೋದು ಬಹುತೇಕ ಅನುಮಾನ.

ಉಳಿದಂತೆ,  ಚಕ್ರವರ್ತಿ, ಪ್ರಿಯಾಂಕಾ ತಿಮ್ಮೇಶ್ಹಾಗೂ ಪ್ರಶಾಂತ್​ ಸಂಬರಗಿ ವೀಕ್ಷಕರನ್ನು ಎಂಟರ್​ಟೇನ್​ ಮಾಡುತ್ತಿದ್ದಾರೆ. ಪ್ರಶಾಂತ್​, ಕೆಲವೊಮ್ಮೆ ಕಲ್ಲು ಹೃದಯಿಯಂತೆ ವರ್ತಿಸಿದರೂ ನಂತರ ಮೃದುವಾಗಿ ಮಾತನಾಡುತ್ತಾರೆ. ಈಗ ನಿಧಿ ಮನೆಯಿಂದ ಹೊರ ಹೋಗಿದ್ದಾರೆ.

ಕಳೆದ ವಾರ ಯಾವುದೇ ಎಲಿಮಿನೇಷನ್​ ಇರಲಿಲ್ಲ. ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಬಂದು ಕೆಲವೇ ದಿನ ಕಳೆದಿದ್ದವು. ಹೀಗಾಗಿ, ಯಾರು ಹೇಗೆ ಪರ್ಫಾರ್ಮೆನ್ಸ್ ಮಾಡುತ್ತಾರೆ ಅನ್ನೋದು ಇನ್ನು ಸ್ಪಷ್ಟವಾಗಿ ತಿಳಿದಿರಲಿಲ್ಲ. ಈ ಕಾರಣಕ್ಕೆ ಎಲಿಮಿನೇಷನ್ ನಡೆದಿರಲಿಲ್ಲ. ಆದರೆ, ನಾಮಿನೇಷನ್​ ಪಟ್ಟಿ ಈ ವಾರಕ್ಕೆ ಹಾಗೆಯೇ ಮುಂದುವರಿದಿತ್ತು.

ಇದನ್ನೂ ಓದಿ:

 ‘ಶುಭಾ ಲೆಕ್ಕಕ್ಕಿಲ್ಲ, ಸುಮ್ಮನೆ ಕೌಂಟ್​ಗೆ ಇಟ್ಟಿದ್ದಾರೆ’; ಈ ಬಿಗ್​ ಬಾಸ್​ ಸ್ಪರ್ಧಿಯ ಮಾತನ್ನು ನೀವು ಒಪ್ತೀರಾ?

Divya Uruduga: ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

Published On - 3:18 pm, Sat, 3 July 21

ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್