AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಹೊರ ಹೋಗೋ ಸ್ಪರ್ಧಿ ಇವರೇನಾ?

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಮೇಲೆ ಎಲಿಮಿನೇಷನ್ ತೂಗುಗತ್ತಿ ತೂಗುತ್ತಿದೆ.

ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಹೊರ ಹೋಗೋ ಸ್ಪರ್ಧಿ ಇವರೇನಾ?
ಬಿಗ್ ಬಾಸ್ ಕನ್ನಡ ಸೀಸನ್ 8
TV9 Web
| Edited By: |

Updated on:Jul 04, 2021 | 10:00 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಎರಡನೇ ಇನ್ನಿಂಗ್ಸ್​ನ ಮೊದಲ ಎಲಿಮಿನೇಷನ್​ ಈ ವಾರ ನಡೆಯುತ್ತಿದೆ. ಮನೆಯಲ್ಲಿ ಹಾಯಾಗಿ ದಿನ ಕಳೆದ 12 ಸ್ಪರ್ಧಿಗಳಲ್ಲಿ ಒಬ್ಬರು ಈ ವಾರ ಮನೆಯಿಂದ ಹೊರ ಹೋಗೋದು ಬಹುತೇಕ ಖಚಿತವಾಗಿದೆ. ಆ ಸ್ಪರ್ಧಿ ಯಾರು ಎನ್ನುವ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಮೇಲೆ ಎಲಿಮಿನೇಷನ್ ತೂಗುಗತ್ತಿ ತೂಗುತ್ತಿದೆ. ಮಂಜು ಪಾವಗಡ ಕ್ಯಾಪ್ಟನ್​ ಆಗಿದ್ದರಿಂದ ಅವರಿಗೆ ಎಲಿಮಿನೇಷನ್​ ಅನ್ವಯ ಆಗುವುದಿಲ್ಲ. ಹೀಗಾಗಿ, ಈ ವಾರ ಅವರು ಸೇಫ್​. ರಘು ಗೌಡ ಹಾಗೂ ದಿವ್ಯಾ ಸುರೇಶ್ ಅತ್ಯುತ್ತಮವಾಗಿ ಆಟವಾಡಿ ಮನೆಯವರ ಮೆಚ್ಚುಗೆ ಪಡೆದಿದ್ದಾರೆ. ಹೀಗಾಗಿ, ಅವರು ಹೊರ ಹೋಗೋದು ಬಹುತೇಕ ಅನುಮಾನ.

ಉಳಿದಂತೆ,  ಚಕ್ರವರ್ತಿ, ಪ್ರಿಯಾಂಕಾ ತಿಮ್ಮೇಶ್ಹಾಗೂ ಪ್ರಶಾಂತ್​ ಸಂಬರಗಿ ವೀಕ್ಷಕರನ್ನು ಎಂಟರ್​ಟೇನ್​ ಮಾಡುತ್ತಿದ್ದಾರೆ. ಪ್ರಶಾಂತ್​, ಕೆಲವೊಮ್ಮೆ ಕಲ್ಲು ಹೃದಯಿಯಂತೆ ವರ್ತಿಸಿದರೂ ನಂತರ ಮೃದುವಾಗಿ ಮಾತನಾಡುತ್ತಾರೆ. ಈಗ ನಿಧಿ ಮನೆಯಿಂದ ಹೊರ ಹೋಗಿದ್ದಾರೆ.

ಕಳೆದ ವಾರ ಯಾವುದೇ ಎಲಿಮಿನೇಷನ್​ ಇರಲಿಲ್ಲ. ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಬಂದು ಕೆಲವೇ ದಿನ ಕಳೆದಿದ್ದವು. ಹೀಗಾಗಿ, ಯಾರು ಹೇಗೆ ಪರ್ಫಾರ್ಮೆನ್ಸ್ ಮಾಡುತ್ತಾರೆ ಅನ್ನೋದು ಇನ್ನು ಸ್ಪಷ್ಟವಾಗಿ ತಿಳಿದಿರಲಿಲ್ಲ. ಈ ಕಾರಣಕ್ಕೆ ಎಲಿಮಿನೇಷನ್ ನಡೆದಿರಲಿಲ್ಲ. ಆದರೆ, ನಾಮಿನೇಷನ್​ ಪಟ್ಟಿ ಈ ವಾರಕ್ಕೆ ಹಾಗೆಯೇ ಮುಂದುವರಿದಿತ್ತು.

ಇದನ್ನೂ ಓದಿ:

 ‘ಶುಭಾ ಲೆಕ್ಕಕ್ಕಿಲ್ಲ, ಸುಮ್ಮನೆ ಕೌಂಟ್​ಗೆ ಇಟ್ಟಿದ್ದಾರೆ’; ಈ ಬಿಗ್​ ಬಾಸ್​ ಸ್ಪರ್ಧಿಯ ಮಾತನ್ನು ನೀವು ಒಪ್ತೀರಾ?

Divya Uruduga: ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

Published On - 3:18 pm, Sat, 3 July 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ