AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Faisal Shaikh: ಅತಿವೇಗ, ನಿರ್ಲಕ್ಷ್ಯದಿಂದ ಗಾಡಿ ಓಡಿಸಿ ಪೊಲೀಸರ ಅತಿಥಿಯಾದ ಖ್ಯಾತ ಟಿಕ್​ಟಾಕ್ ಸ್ಟಾರ್ ಫೈಸಲ್

Mumbai: ಟಿಕ್ ಟಾಕ್ ಸ್ಟಾರ್ ಹಾಗೂ ಸೋಷಿಯಲ್ ಮೀಡಿಯಾ ಸೆಲೆಬ್ರಿಟಿ ಫೈಸಲ್ ಶೇಖ್ ಬಂಧನವಾಗಿದೆ. ಅತೀ ವೇಗ ಹಾಗೂ ಅಜಾಗರೂಕ ಚಾಲನೆ ಆರೋಪದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

Faisal Shaikh: ಅತಿವೇಗ, ನಿರ್ಲಕ್ಷ್ಯದಿಂದ ಗಾಡಿ ಓಡಿಸಿ ಪೊಲೀಸರ ಅತಿಥಿಯಾದ ಖ್ಯಾತ ಟಿಕ್​ಟಾಕ್ ಸ್ಟಾರ್ ಫೈಸಲ್
ಫೈಸಲ್ ಶೇಖ್
TV9 Web
| Edited By: |

Updated on: Nov 04, 2021 | 10:48 AM

Share

ಮುಂಬೈ: ಸೋಷಿಯಲ್ ಮೀಡಿಯಾ ಪ್ರಭಾವಿಯಾಗಿರುವ ಫೈಸಲ್ ಶೇಖ್ ಬಂಧನವಾಗಿದ್ದು, ಗಂಭೀರ ಆರೋಪದಲ್ಲಿ ಸಿಲುಕಿಕೊಂಡಿದ್ದಾರೆ. ನವೆಂಬರ್ 3ರ ಮುಂಜಾನೆ ಅವರನ್ನು ಮುಂಬೈ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಟಿಕ್​ಟಾಕ್ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಫೈಸಲ್ ಶೇಖ್ ಅಲಿಯಾಸ್ ಫೈಸು, ತಮ್ಮ ಐಷಾರಾಮಿ ಕಾರನ್ನು ಯದ್ವಾತದ್ವಾ ಓಡಿಸಿ ಸಿಕ್ಕಿಹಾಕಿಕೊಂಡಿದ್ದಾರೆ. ಮಿಲತ್ ನಗರದ ಓಷಿವರದ ಸಮೀಪ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗಿವೆ. ತಮ್ಮ ಐಷಾರಾಮಿ ಬಿಎಂಡಬ್ಲ್ಯು ಕಾರನ್ನು ಓಷಾವರದ ಸೊಸೈಟಿಗೆ ಕುಟ್ಟಿದ ನಂತರ, ಸ್ಥಳದಿಂದ ಫೈಸು ಕಾಲ್ಕಿತ್ತಿದ್ದಾರೆ. ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಪಟ್ಟಂತೆ ಐಪಿಸಿ ಸೆಕ್ಷನ್ 279 ಹಾಗೂ 336ರ ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ. ಸುದೈವವಶಾತ್ ಪ್ರಕರಣದಲ್ಲಿ ಯಾರಿಗೂ ಹಾನಿಯಾಗಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಇನ್ನಷ್ಟೇ ಹೆಚ್ಚಿನ ಮಾಹಿತಿಗಳು ತಿಳಿದುಬರಬೇಕಿದೆ.

ವೈರಲ್ ಆಗಿರುವ ವಿಡಿಯೋ:

ಫೈಸಲ್ ಶೇಖ್ ಟಿಕ್​ಟಾಕ್ ಮುಖಾಂತರ ಅಪಾರ ಜನಪ್ರಿಯತೆ ಗಳಿಸಿದ್ದು, ಪ್ರಸ್ತುತ ಇನ್ಸ್ಟಾಗ್ರಾಂ ಸೆಲೆಬ್ರಿಟಿಯಲ್ಲಿ ಓರ್ವರಾಗಿದಗ್ದಾರೆ. ಫೈಸುಗೆ 24.4 ಮಿಲಿಯನ್ ಹಿಂಬಾಲಕರಿದ್ದು, ಕೆಲವು ಮ್ಯೂಸಿಕ್ ವಿಡಿಯೋಗಳಲ್ಲೂ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

Annatthe: ಅದ್ದೂರಿಯಾಗಿ ಬಿಡುಗಡೆಯಾದ ಅಣ್ಣಾತೆ; ರಜಿನಿ ಫ್ಯಾನ್ಸ್​​ಗೆ ಡಬಲ್ ಸಂಭ್ರಮ

ಜೊತೆ ಕಲಾವಿದರ ಬಗ್ಗೆ ಪುನೀತ್ ರಾಜಕುಮಾರ್​ಗೆ ಇನ್ನಿಲ್ಲದ ಕಾಳಜಿ ಮತ್ತು ಪ್ರೀತಿ, ವಿಡಿಯೋ ನೋಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ