AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Faisal Shaikh: ಅತಿವೇಗ, ನಿರ್ಲಕ್ಷ್ಯದಿಂದ ಗಾಡಿ ಓಡಿಸಿ ಪೊಲೀಸರ ಅತಿಥಿಯಾದ ಖ್ಯಾತ ಟಿಕ್​ಟಾಕ್ ಸ್ಟಾರ್ ಫೈಸಲ್

Mumbai: ಟಿಕ್ ಟಾಕ್ ಸ್ಟಾರ್ ಹಾಗೂ ಸೋಷಿಯಲ್ ಮೀಡಿಯಾ ಸೆಲೆಬ್ರಿಟಿ ಫೈಸಲ್ ಶೇಖ್ ಬಂಧನವಾಗಿದೆ. ಅತೀ ವೇಗ ಹಾಗೂ ಅಜಾಗರೂಕ ಚಾಲನೆ ಆರೋಪದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

Faisal Shaikh: ಅತಿವೇಗ, ನಿರ್ಲಕ್ಷ್ಯದಿಂದ ಗಾಡಿ ಓಡಿಸಿ ಪೊಲೀಸರ ಅತಿಥಿಯಾದ ಖ್ಯಾತ ಟಿಕ್​ಟಾಕ್ ಸ್ಟಾರ್ ಫೈಸಲ್
ಫೈಸಲ್ ಶೇಖ್
TV9 Web
| Edited By: |

Updated on: Nov 04, 2021 | 10:48 AM

Share

ಮುಂಬೈ: ಸೋಷಿಯಲ್ ಮೀಡಿಯಾ ಪ್ರಭಾವಿಯಾಗಿರುವ ಫೈಸಲ್ ಶೇಖ್ ಬಂಧನವಾಗಿದ್ದು, ಗಂಭೀರ ಆರೋಪದಲ್ಲಿ ಸಿಲುಕಿಕೊಂಡಿದ್ದಾರೆ. ನವೆಂಬರ್ 3ರ ಮುಂಜಾನೆ ಅವರನ್ನು ಮುಂಬೈ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಟಿಕ್​ಟಾಕ್ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಫೈಸಲ್ ಶೇಖ್ ಅಲಿಯಾಸ್ ಫೈಸು, ತಮ್ಮ ಐಷಾರಾಮಿ ಕಾರನ್ನು ಯದ್ವಾತದ್ವಾ ಓಡಿಸಿ ಸಿಕ್ಕಿಹಾಕಿಕೊಂಡಿದ್ದಾರೆ. ಮಿಲತ್ ನಗರದ ಓಷಿವರದ ಸಮೀಪ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗಿವೆ. ತಮ್ಮ ಐಷಾರಾಮಿ ಬಿಎಂಡಬ್ಲ್ಯು ಕಾರನ್ನು ಓಷಾವರದ ಸೊಸೈಟಿಗೆ ಕುಟ್ಟಿದ ನಂತರ, ಸ್ಥಳದಿಂದ ಫೈಸು ಕಾಲ್ಕಿತ್ತಿದ್ದಾರೆ. ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಪಟ್ಟಂತೆ ಐಪಿಸಿ ಸೆಕ್ಷನ್ 279 ಹಾಗೂ 336ರ ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ. ಸುದೈವವಶಾತ್ ಪ್ರಕರಣದಲ್ಲಿ ಯಾರಿಗೂ ಹಾನಿಯಾಗಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಇನ್ನಷ್ಟೇ ಹೆಚ್ಚಿನ ಮಾಹಿತಿಗಳು ತಿಳಿದುಬರಬೇಕಿದೆ.

ವೈರಲ್ ಆಗಿರುವ ವಿಡಿಯೋ:

ಫೈಸಲ್ ಶೇಖ್ ಟಿಕ್​ಟಾಕ್ ಮುಖಾಂತರ ಅಪಾರ ಜನಪ್ರಿಯತೆ ಗಳಿಸಿದ್ದು, ಪ್ರಸ್ತುತ ಇನ್ಸ್ಟಾಗ್ರಾಂ ಸೆಲೆಬ್ರಿಟಿಯಲ್ಲಿ ಓರ್ವರಾಗಿದಗ್ದಾರೆ. ಫೈಸುಗೆ 24.4 ಮಿಲಿಯನ್ ಹಿಂಬಾಲಕರಿದ್ದು, ಕೆಲವು ಮ್ಯೂಸಿಕ್ ವಿಡಿಯೋಗಳಲ್ಲೂ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

Annatthe: ಅದ್ದೂರಿಯಾಗಿ ಬಿಡುಗಡೆಯಾದ ಅಣ್ಣಾತೆ; ರಜಿನಿ ಫ್ಯಾನ್ಸ್​​ಗೆ ಡಬಲ್ ಸಂಭ್ರಮ

ಜೊತೆ ಕಲಾವಿದರ ಬಗ್ಗೆ ಪುನೀತ್ ರಾಜಕುಮಾರ್​ಗೆ ಇನ್ನಿಲ್ಲದ ಕಾಳಜಿ ಮತ್ತು ಪ್ರೀತಿ, ವಿಡಿಯೋ ನೋಡಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ