AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18ನೇ ವಯಸ್ಸಿಗೆ ನೇಣಿಗೆ ಶರಣಾದ ಟಿಕ್‌ಟಾಕ್ ತಾರೆ ಡಜಾರಿಯಾ ಕ್ವಿಂಟ್, ಆತ್ಮಹತ್ಯೆಗೆ ಕಾರಣವೇನು?

ಡಜಾರಿಯಾ ಆತ್ಮಹತ್ಯೆ ಮಾಡಿಕೊಳ್ಳೋಕೆ ಕಾರಣ ಏನು ಎನ್ನುವ ವಿಚಾರ ಇನ್ನೂ ಬಹಿರಂಗಗೊಂಡಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

18ನೇ ವಯಸ್ಸಿಗೆ ನೇಣಿಗೆ ಶರಣಾದ ಟಿಕ್‌ಟಾಕ್ ತಾರೆ ಡಜಾರಿಯಾ ಕ್ವಿಂಟ್, ಆತ್ಮಹತ್ಯೆಗೆ ಕಾರಣವೇನು?
ಡಜಾರಿಯಾ ಕ್ವಿಂಟ್
ರಾಜೇಶ್ ದುಗ್ಗುಮನೆ
|

Updated on: Feb 11, 2021 | 6:02 PM

Share

ಅಮೆರಿಕ​ ಟಿಕ್‌ಟಾಕ್ ತಾರೆ ಡಜಾರಿಯಾ ಕ್ವಿಂಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ 18ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಟಿಕ್​ಟಾಕ್​ನಲ್ಲಿ ಅಂತಿಮ ವೀಡಿಯೋವನ್ನು ಪೋಸ್ಟ್ ಮಾಡಿದ ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡೀ ಹೆಸರಿನ ಮೂಲಕವೇ ಡಜಾರಿಯಾ ಖ್ಯಾತಿ ಪಡೆದುಕೊಂಡಿದ್ದರು. ಟಿಕ್​ಟಾಕ್​ನಲ್ಲಿ ಬರೋಬ್ಬರಿ 14 ಲಕ್ಷ ಫಾಲೋವರ್​​ಗಳನ್ನು ಹೊಂದಿದ್ದರು. ಇತ್ತೀಚೆಗೆ ಇದು ನನ್ನ ಕೊನೆಯ ಪೋಸ್ಟ್​ ಎಂದು ಹೇಳಿಕೊಂಡಿದ್ದ ಅವರು, ನಂತರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಜಾರಿಯಾ ಸಾವು ಆತ್ಮಹತ್ಯೆ ಎಂದು ಆಕೆಯ ಪೋಷಕರು ದೃಢಪಡಿಸಿದ್ದಾರೆ. ಡಜಾರಿಯಾ ತಂದೆ ರಹೀಮ್ ಅಲ್ಲಾ, ಮಗಳ ಚಿತ್ರಗಳನ್ನು ಟಿಕ್‌ಟಾಕ್‌ಗೆ ಹಂಚಿಕೊಂಡಿದ್ದು, ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಅಮೆರಿಕದ ಲೂಯಿಸಿಯಾನದವರಾದ ಡಜಾರಿಯಾ ಸಣ್ಣ ವಯಸ್ಸಿನಲ್ಲೇ ಸಾಮಾಜಿಕ ಜಾಲತಾಣಕ್ಕೆ ಕಾಲಿಟ್ಟು ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಅವರ ಟಿಕ್​ಟಾಕ್​ಗೆ ಕಾಲಿಟ್ಟ ನಂತರ ಅವರ ಖ್ಯಾತಿ ದುಪ್ಪಟ್ಟಾಗಿತ್ತು. ಆದರೆ, ಸಣ್ಣ ವಯಸ್ಸಿನಲ್ಲೇ ಅವರು ಪ್ರಾಣ ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಡಜಾರಿಯಾ ಇತ್ತೀಚೆಗೆ ತುಂಬಾನೇ ಖಿನ್ನತೆಗೆ ಒಳಗಾಗಿದ್ದರು ಎನ್ನುವ ಮಾತು ಈಗ ಕೇಳಿ ಬಂದಿದೆ. ಸದಾ ಸಾಮಾಜಿಕ ಜಾಲತಾಣದಲ್ಲೇ ಕಾಲ ಕಳೆಯುತ್ತಿದ್ದ ಅವರು ಮೃತಪಡಲು ಖಿನ್ನತೆಯೇ ಕಾರಣವಾ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ, ಕುಟುಂಬದವರಿಂದಲೂ ಹೇಳಿಕೆ ಪಡೆದಿದ್ದಾರೆ.

ಇದನ್ನೂ ಓದಿ: ಕೈಕಾಲು ಕಟ್ಟಿ ನಾಯಿಯನ್ನ ಕೊಳಕ್ಕೆ ಎಸೆದು ಟಿಕ್ ಟಾಕ್ ಮಾಡಿದ್ದ ಪುಂಡರು ಅರೆಸ್ಟ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್