AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವಿಗೆ ಜನ್ಮ ನೀಡಿದ ತೃಣಮೂಲ ಕಾಂಗ್ರೆಸ್ ಸಂಸದೆ, ನಟಿ ನುಸ್ರತ್ ಜಹಾನ್​

ತೃಣಮೂಲ ಕಾಂಗ್ರೆಸ್ ಸಂಸದೆ ಹಾಗೂ ಬಂಗಾಳಿ ನಟಿ ನುಸ್ರತ್ ಜಹಾನ್ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಗಂಡು ಮಗುವಿಗೆ ಜನ್ಮ ನೀಡಿದ ತೃಣಮೂಲ ಕಾಂಗ್ರೆಸ್ ಸಂಸದೆ, ನಟಿ ನುಸ್ರತ್ ಜಹಾನ್​
ನುಸ್ರತ್​ ಜಹಾನ್​
TV9 Web
| Updated By: shivaprasad.hs|

Updated on: Aug 26, 2021 | 3:04 PM

Share

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಸಂಸದೆ ಹಾಗೂ ನಟ ನುಸ್ರತ್ ಜಹಾನ್ ಗುರುವಾರ ಮಧ್ಯಾಹ್ನ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಸಂಜೆ ಪಾರ್ಕ್ ಸ್ಟ್ರೀಟ್‌ನಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದ 31 ವರ್ಷದ ಜಹಾನ್, ಮಧ್ಯಾಹ್ನ 12.20 ರ ಸುಮಾರಿಗೆ, ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಮತ್ತು ವೈದ್ಯರ ಕಣ್ಗಾವಲಿನಲ್ಲಿ ಇದ್ದಾರೆ ಎಂದು ಮೂಲಗಳು ತಿಳಿಸಿವೆ.  ನುಸ್ರತ್ ಜಹಾನ್ ಅವರ ಸ್ನೇಹಿತ ಯಶ್ ದಾಸ್ ಗುಪ್ತಾ ಆಸ್ಪತ್ರೆಯಲ್ಲಿದ್ದರು ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ.

ಈ ಕುರಿತು ಪಿಟಿಐ ಹಂಚಿಕೊಂಡಿರುವ ಟ್ವೀಟ್:

ನುಸ್ರತ್ ಸ್ನೇಹಿತ ಯಶ್ ದಾಸ್ ಗುಪ್ತಾ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೊದಲು ನುಸ್ರತ್, ನಿಖಿಲ್ ಜೈನ್ ಅವರನ್ನು ವಿವಾಹವಾಗಿ ಬೇರ್ಪಟ್ಟಿದ್ದರು. ಪ್ರಸ್ತುತ ಯಶ್ ದಾಸ್ ಗುಪ್ತಾ ಅವರೊಂದಿಗೆ ನುಸ್ರತ್ ಕಾಣಿಸಿಕೊಂಡಿದ್ದರೂ ಕೂಡಾ, ಈರ್ವರು ಸಂಬಂಧದ ಕುರಿತು ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ.

ಇದನ್ನೂ ಓದಿ:

ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ರಾಜಮೌಳಿ ತಂದೆ? ವಿಜಯೇಂದ್ರ ಪ್ರಸಾದ್​ಗೆ ಬಂತು ಆಫರ್

Viral Video: ಮೊಮ್ಮಗನೊಂದಿಗೆ 89 ವರ್ಷದ ಅಜ್ಜಿಯ ಸಕತ್ ಡಾನ್ಸ್; ವಿಡಿಯೋ ನೋಡಿದ್ರೆ ನೀವೂ ಫಿದಾ ಆಗ್ತೀರಾ

(TMC MP and Bengali actress Nusrat Jahan gives birth to Baby Boy)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ