AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trisha Kar Madhu: ಯುವ ನಟಿಯ ಖಾಸಗಿ​ ವಿಡಿಯೋ ಲೀಕ್​; ‘ದೇವರು ಎಲ್ಲವನ್ನೂ ನೋಡುತ್ತಿರುತ್ತಾನೆ’ ಎಂದ ನಟಿ

ತ್ರಿಷಾ ಓರ್ವ ಹುಡುಗನೊಂದಿಗೆ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ತುಂಬಾನೇ ಖಾಸಗಿಯಾಗಿದೆ. ಇಬ್ಬರ ನಡುವೆ ನಡೆದ ಸಂಭಾಷಣೆಯ ಆಡಿಯೋ ರೆಕಾರ್ಡ್​​ಗಳನ್ನು ಯೂಟ್ಯೂಬ್‌ನಲ್ಲಿ ಹಂಚಿಕೊಳ್ಳಲಾಗಿದೆ. ತ್ರಿ

Trisha Kar Madhu: ಯುವ ನಟಿಯ ಖಾಸಗಿ​ ವಿಡಿಯೋ ಲೀಕ್​; ‘ದೇವರು ಎಲ್ಲವನ್ನೂ ನೋಡುತ್ತಿರುತ್ತಾನೆ’ ಎಂದ ನಟಿ
ಯುವ ನಟಿಯ ಖಾಸಗಿ​ ವಿಡಿಯೋ ಲೀಕ್​; ‘ದೇವರು ಎಲ್ಲವನ್ನೂ ನೋಡುತ್ತಿರುತ್ತಾನೆ’ ಎಂದ ನಟಿ
TV9 Web
| Edited By: |

Updated on:Aug 17, 2021 | 11:27 AM

Share

ಭೋಜ್‌ಪುರಿಯ ಹಾಟ್ ಆ್ಯಂಡ್​ ಬೋಲ್ಡ್ ನಟಿ ಎಂದು ಪರಿಗಣಿಸಲ್ಪಟ್ಟಿರುವ ತ್ರಿಷಾ ಕರ್​ ಮಧು ಆಗಾಗ ತಮ್ಮ ವಿಡಿಯೋ ಸಾಂಗ್​ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಅವರು ಸಾಮಾಜಿಕ ಜಾಲತಾಣದಲ್ಲಿಯೂ ತುಂಬಾನೇ ಆ್ಯಕ್ಟೀವ್. ಈಗ ಅವರು ಮತ್ತೊಮ್ಮೆ ಚರ್ಚೆಯಾಗಿದ್ದಾರೆ. ಅವರ ಖಾಸಗಿ ವಿಡಿಯೋ ಲೀಕ್​ ಆಗಿದೆ. ಈ ಕುರಿತು, ಸ್ವತಃ ತ್ರಿಷಾ ಕೂಡ ಲೈವ್‌ಗೆ ಬಂದು ಮಾತನಾಡಿದ್ದಾರೆ.

ತ್ರಿಷಾ ಓರ್ವ ಹುಡುಗನೊಂದಿಗೆ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ತುಂಬಾನೇ ಖಾಸಗಿಯಾಗಿದೆ. ಇಬ್ಬರ ನಡುವೆ ನಡೆದ ಸಂಭಾಷಣೆಯ ಆಡಿಯೋ ರೆಕಾರ್ಡ್​​ಗಳನ್ನು ಯೂಟ್ಯೂಬ್‌ನಲ್ಲಿ ಹಂಚಿಕೊಳ್ಳಲಾಗಿದೆ. ತ್ರಿಷಾ ಜತೆ ವಿಡಿಯೋದಲ್ಲಿ ಇದ್ದಿದ್ದು ಯಾರು ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ. ಇದು ನಟಿಯ ಕೋಪಕ್ಕೆ ಕಾರಣವಾಗಿದೆ. ಅಲ್ಲದೆ, ವಿಡಿಯೋ ಲೀಕ್​ ಮಾಡಿದ್ದು ಯಾರು ಎನ್ನುವ ಪ್ರಶ್ನೆ ಕೂಡ ಮೂಡಿದೆ.

ಈ ಬಗ್ಗೆ  ತ್ರಿಷಾ ಫೇಸ್​ಬುಕ್​ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ‘ದೇವರು ಎಲ್ಲವನ್ನೂ ನೋಡುತ್ತಿರುತ್ತಾನೆ. ನನ್ನ ಖಾಸಗಿ ವೀಡಿಯೊವನ್ನು ವೈರಲ್ ಮಾಡಲಾಗಿದೆ.  ಯಾರಾದರೂ ನಿಮ್ಮ ಸಹೋದರಿಯನ್ನು ಮದುವೆಯಾಗಿ ಮರುದಿನ ಹನಿಮೂನ್ ವಿಡಿಯೋ ವೈರಲ್ ಮಾಡಿದರೆ ನಿಮಗೆ ಹೇಗನಿಸುತ್ತದೆ?’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ತ್ರಿಷಾಗೆ ಈಗಿನ್ನು 27 ವರ್ಷ. ಅವರು ಬಂಗಾಳಿ ಮೂಲದವರು. ಭೋಜ್‌ಪುರಿಯ ಅನೇಕ ಹಾಡುಗಳಲ್ಲಿ ತ್ರಿಷಾ ನಟಿಸಿದ್ದಾರೆ. ಅವರ ಹಾಟ್​​ ಆ್ಯಂಡ್​ ಬೋಲ್ಡ್​ ಲುಕ್​ ಪ್ರೇಕ್ಷಕರಿಗೆ ಇಷ್ಟವಾಗಿದೆ. ಅವರಿಗೆ ಪಡ್ಡೆ ಹುಡುಗರ ದೊಡ್ಡ ಅಭಿಮಾನಿ ಬಳಗವೇ ಇದೆ.

ನಟಿಯರ ಖಾಸಗಿ ವಿಡಿಯೋ ಸೋರಿಕೆಯಾಗುತ್ತಿರುವುದು ಇದೇ ಮೊದಲಲ್ಲ. ಬಾಲಿವುಡ್​​ನಲ್ಲಿ ಛಾಪು ಮೂಡಿಸಿರುವ ರಾಧಿಕಾ ಆಪ್ಟೆ ಅವರ ಖಾಸಗಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸೋರಿಕೆಯಾಗಿತ್ತು. ಇದಾದ ನಂತರದಲ್ಲಿ ಅವರು ತುಂಬಾನೇ ಅಪ್ಸೆಟ್​ ಆಗಿದ್ದರು. ಈ ಬಗ್ಗೆ ಸಂದರ್ಶನದಲ್ಲಿ ರಾಧಿಕಾ ಹೇಳಿಕೊಂಡಿದ್ದರು.

ಇನ್ನೂ ಓದಿ: ವೈಯಕ್ತಿಕ ದ್ವೇಷ, ಖಾಸಗಿ ವಿಡಿಯೋ ಸೋರಿಕೆ; ವಿವಾದಗಳಿಂದಲೇ ಸುದ್ದಿಯಲ್ಲಿದ್ದ ಶ್ರೀಲಂಕಾ ಕ್ರಿಕೆಟಿಗನ ಬಗ್ಗೆ ನಿಮಗೆಷ್ಟು ಗೊತ್ತು?

Published On - 3:36 pm, Thu, 12 August 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ