AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರ್ವಶಿ ಬಾತ್​ರೂಂ ವಿಡಿಯೋದ ಅಸಲಿ ವಿಚಾರ ತಿಳಿದು ಎಲ್ಲರೂ ಶಾಕ್

ಊರ್ವಶಿ ಅವರ ಸದಾ ವಿವಾದಗಳ ಮೂಲಕ ಸುದ್ದಿ ಆಗುತ್ತಾರೆ. ಅವರ ವಿಡಿಯೋ ಲೀಕ್ ಆದಾಗಲೇ ಇದೊಂದು ಪಬ್ಲಿಸಿಟಿ ಸ್ಟಂಟ್ ಎಂದು ಅನೇಕರು ಕರೆದಿದ್ದರು. ಈ ಬಗ್ಗೆ ಅವರ ಮ್ಯಾನೇಜರ್ ಕೂಡ ಪ್ರತಿಕ್ರಿಯಿಸಿ ಸಿಟ್ಟಾಗಿದ್ದರು. ಈಗ ಊರ್ವಶಿ ಅವರೇ ಈ ಬಗ್ಗೆ ಬರೆದಿದ್ದಾರೆ.

ಊರ್ವಶಿ ಬಾತ್​ರೂಂ ವಿಡಿಯೋದ ಅಸಲಿ ವಿಚಾರ ತಿಳಿದು ಎಲ್ಲರೂ ಶಾಕ್
ಊರ್ವಶಿ
ರಾಜೇಶ್ ದುಗ್ಗುಮನೆ
|

Updated on: Jul 29, 2024 | 8:59 AM

Share

ನಟಿ ಊರ್ವಶಿ ರೌಟೇಲಾ ಅವರ ಬಾತ್​ರೂಂ ವಿಡಿಯೋ ಇತ್ತೀಚೆಗೆ ಲೀಕ್ ಆಗಿತ್ತು. ಇದು ಪಬ್ಲಿಸಿಟಿ ಸ್ಟಂಟ್ ಇರಬಹುದು ಎಂದು ಎಲ್ಲರೂ ಊಹಿಸಿದ್ದರು. ಈಗ ಹಾಗೆಯೇ ಆಗಿದೆ. ಇದು ಸಿನಿಮಾದ ದೃಶ್ಯ ಎಂದು ಊರ್ವಶಿ ಒಪ್ಪಿಕೊಂಡಿದ್ದಾರೆ. ಸಿನಿಮಾದ ದೃಶ್ಯ ಲೀಕ್ ಆದ ಬಗ್ಗೆ ಅವರು ಮೊಸಳೆ ಕಣ್ಣೀರು ಹಾಕಿದ್ದಾರೆ. ಆದರೆ, ಜನರು ಇದನ್ನು ಒಪ್ಪಿಲ್ಲ. ಅನೇಕರು ಊರ್ವಶಿ ಅವರನ್ನು ಡ್ರಾಮಾ ಕ್ವೀನ್ ಎಂದು ಕರೆದಿದ್ದಾರೆ.

ಊರ್ವಶಿ ರೌಟೇಲಾ ಅವರ ಖಾಸಗಿ ವಿಡಿಯೋ ಇತ್ತೀಚೆಗೆ ಲೀಕ್ ಆಗಿದೆ ಎಂದು ಹೇಳಲಾಗಿತ್ತು. ಅವರು ಬಾತ್​ರೂಂಗೆ ಬಂದು ಟಾಪ್ ಓಪನ್ ಮಾಡುತ್ತಿರುವ ದೃಶ್ಯ ಈ ವಿಡಿಯೋದಲ್ಲಿ ಇತ್ತು. ಈ ವಿಡಿಯೋ ಸಖತ್ ವೈರಲ್ ಆಗಿತ್ತು. ಅನೇಕರು ಈ ವಿಡಿಯೋದ ಅಸಲಿಯತ್ತು ತಿಳಿಯಬೇಕಿದೆ ಎಂದು ಹೇಳಿದ್ದರು. ಹೀಗಿರುವಾಗಲೇ ಅಸಲಿ ವಿಚಾರ ರಿವೀಲ್ ಆಗಿದೆ. ಈ ಬಗ್ಗೆ ಊರ್ವಶಿ ಅವರೇ ಮಾತನಾಡಿದ್ದಾರೆ.

ಇದನ್ನೂ ಓದಿ: ಊರ್ವಶಿ ರೌಟೇಲಾ ಬಾತ್​ರೂಂ ವಿಡಿಯೋ ಲೀಕ್; ಸಿಟ್ಟಾದ ನಟಿ

‘ಘುಸ್​ಪೈಥಿಯೇ’ ಚಿತ್ರದ ದೃಶ್ಯ ಇದಾಗಿದೆ. ಇದನ್ನು ಊರ್ವಶಿ ಒಪ್ಪಿಕೊಂಡಿದ್ದಾರೆ. ‘ಆ ವಿಡಿಯೋ ವೈರಲ್ ಆದಾಗ ನಾನು ಅಪ್ಸೆಟ್ ಆಗಿದ್ದೆ. ಅದು ನನ್ನ ವೈಯಕ್ತಿಕ ಜೀವನದ ದೃಶ್ಯ ಅಲ್ಲ, ಇದು ಸಿನಿಮಾದಲ್ಲಿ ಬರೋ ಒಂದು ದೃಶ್ಯದ ಭಾಗ’ ಎಂದಿದ್ದಾರೆ ಊರ್ವಶಿ. ಈ ರೀತಿ ಯಾರಿಗೂ ಆಗಬಾರದು ಎಂಬುದು ಅವರ ಅಭಿಪ್ರಾಯ. ‘ಯಾವ ಮಹಿಳೆಗೂ ಈ ರೀತಿ ಆಗಬಾರದು’ ಎಂದಿದ್ದಾರೆ ಅವರು.

ಊರ್ವಶಿ ಅವರ ಸದಾ ವಿವಾದಗಳ ಮೂಲಕ ಸುದ್ದಿ ಆಗುತ್ತಾರೆ. ಅವರ ವಿಡಿಯೋ ಲೀಕ್ ಆದಾಗಲೇ ಇದೊಂದು ಪಬ್ಲಿಸಿಟಿ ಸ್ಟಂಟ್ ಎಂದು ಅನೇಕರು ಕರೆದಿದ್ದರು. ಈ ಬಗ್ಗೆ ಅವರ ಮ್ಯಾನೇಜರ್ ಕೂಡ ಪ್ರತಿಕ್ರಿಯಿಸಿ ಸಿಟ್ಟಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ