AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಗತಿಯಲ್ಲಿ ಕುಸಿದ ‘ಉಸ್ತಾದ್ ಭಗತ್ ಸಿಂಗ್’ ಕಲೆಕ್ಷನ್; ಒಂದಕಿಂಗೆ ಬಂದ ಗಳಿಕೆ

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮೊದಲ ದಿನ ₹34.75 ಕೋಟಿ ಭರ್ಜರಿ ಗಳಿಕೆ ಕಂಡರೂ, ಎರಡನೇ ದಿನ ಕಲೆಕ್ಷನ್ ಕುಸಿದಿರುವುದು ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಪವನ್ ಕಲ್ಯಾಣ್ ಅಭಿನಯದ ಈ ಚಿತ್ರದ ಭವಿಷ್ಯವು ಶನಿವಾರ ಹಾಗೂ ಭಾನುವಾರದ ಕಲೆಕ್ಷನ್ ಮೇಲೆ ಅವಲಂಬಿತವಾಗಿದೆ.

ತೀವ್ರ ಗತಿಯಲ್ಲಿ ಕುಸಿದ ‘ಉಸ್ತಾದ್ ಭಗತ್ ಸಿಂಗ್’ ಕಲೆಕ್ಷನ್; ಒಂದಕಿಂಗೆ ಬಂದ ಗಳಿಕೆ
ಪವನ್
ರಾಜೇಶ್ ದುಗ್ಗುಮನೆ
|

Updated on: Mar 21, 2026 | 9:11 AM

Share

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ರಿಲೀಸ್ ಆಯಿತು. ಆದರೆ, ಸಿನಿಮಾ ಮೊದಲ ದಿನ ಭರ್ಜರಿ ಗಳಿಕೆ ಮಾಡಿತ್ತು. ಈ ಚಿತ್ರದ ಮೊದಲ ದಿನದ ಕಲೆಕ್ಷನ್ 34.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆದರೆ, ಎರಡನೇ ದಿನ ಚಿತ್ರದ ಗಳಿಕೆ ತೀವ್ರವಾಗಿ ಕುಸಿದಿದ್ದು, ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಮುಂದಿನ ದಿನಗಳ ಕಲೆಕ್ಷನ್ ಆಧಾರದ ಮೇಲೆ ಸಿನಿಮಾದ ಭವಿಷ್ಯ ನಿರ್ಧಾರ ಆಗಲಿದೆ.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗೆ ಪವನ್ ಕಲ್ಯಾಣ್ ಹೀರೋ. ಅವರು ರಾಜಕೀಯಕ್ಕೆ ಸೇರಿದ್ದರಿಂದ ಸಿನಿಮಾ ಕೆಲಸಗಳು ಅರ್ಧಕ್ಕೆ ನಿಂತವು. ಆದರೆ, ಅವರು ಸಮಯ ಮಾಡಿಕೊಂಡು ಸಿನಿಮಾ ಶೂಟಿಂಗ್ ಮುಗಿಸಿಕೊಟ್ಟರು. ಈಗ ಚಿತ್ರ ಮಾರ್ಚ್ 19ರಂದು ರಿಲೀಸ್ ಆಗಿದೆ. ಮೊದಲ ದಿನ ಸಿನಿಮಾ ಅಬ್ಬರಿಸಿತ್ತು. ಭಾರತದಲ್ಲಿ ಸುಮಾರು 35 ಕೋಟಿ ರೂಪಾಯಿ ಗಳಿಕೆ ಮಾಡಿತ್ತು.

ಎರಡನೇ ದಿನವಾದ ಶುಕ್ರವಾರ ಸಿನಿಮಾ ಕೇವಲ 9.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೊದಲ ದಿನ ಈ ಚಿತ್ರ 4,607 ಶೋ ನೀಡಲಾಗಿತ್ತು. ಎರಡನೇ ದಿನ ಶೋ ಸಂಖ್ಯೆಯನ್ನು 3,447ಕ್ಕೆ ಇಳಿಸಲಾಗಿದೆ. ಇದು ‘ಧುರಂಧರ್ 2’ ಸಿನಿಮಾ ಎಫೆಕ್ಟ್ ಎಂದು ಹೇಳಲಾಗುತ್ತಾ ಇದೆ. ಶನಿವಾರ ಹಾಗೂ ಭಾನುವಾರ ಸಿನಿಮಾದ ಗಳಿಕೆ ಮೇಲೆ ಚಿತ್ರದ ಭವಿಷ್ಯ ನಿರ್ಧಾರ ಆಗಲಿದೆ.

ಇದನ್ನೂ ಓದಿ: ‘ಧುರಂಧರ್ 2’ ಅಬ್ಬರಕ್ಕೂ ಜಗ್ಗಿಲ್ಲ ‘ಉಸ್ತಾದ್ ಭಗತ್ ಸಿಂಗ್’; ಪವನ್ ಸಿನಿಮಾ ಗಳಿಕೆ ಎಷ್ಟು?

ಬಹಳ ಸಮಯದಿಂದ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಕೆಲಸಗಳು ನಿಂತಿದ್ದವು. ಕೊನೆಗೆ ಸಮಯ ಮಾಡಿಕೊಂಡು ಸಿನಿಮಾದ ಶೂಟ್​​ನ ಮಾಡಿಕೊಟ್ಟರು ಪವನ್. ಈಗ ಸಿನಿಮಾ ಬಿಡುಗಡೆ ಆಗಿದೆ. ಆದರೆ, ಅಂದುಕೊಂಡ ಮಟ್ಟಕ್ಕೆ ಸಿನಿಮಾ ಗಮನ ಸೆಳೆಯುತ್ತಿಲ್ಲ ಎಂಬುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ