AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

Bigg Boss 8: ಮೇ 6ರ ಎಪಿಸೋಡ್​ನಲ್ಲಿ ದಿವ್ಯಾ ಸುರೇಶ್​ ಜತೆ ವೈಷ್ಣವಿ ಮಾತನಾಡುತ್ತಾ ಕುಳಿತಿದ್ದರು. ಈ ವೇಳೆ ವೈಷ್ಣವಿ ಅವರು ಮದುವೆ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ.

Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ
ವೈಷ್ಣವಿ ಗೌಡ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 07, 2021 | 9:27 AM

ವೈಷ್ಣವಿ ಅವರದ್ದು ಎಲ್ಲರಿಗೂ ಇಷ್ಟವಾಗುವ ಗುಣ. ಹೀಗಾಗಿ, ಅವರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದು ತುಂಬಾನೇ ಕಡಿಮೆ. ನಾಮಿನೇಟ್​ ಆದರೂ ಅವರು ಸುಲಭವಾಗಿ ಬಚಾವ್​ ಆಗಿದ್ದಾರೆ. ಈ ಮಧ್ಯೆ ಅವರು ಅನೇಕ ಬಾರಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೊಂಡಿದ್ದಾರೆ. ಈಗ ಅವರು ತಾವು ಮದುವೆ ಬಗ್ಗೆ ಹೊಂದಿರುವ ಕನಸಿನ ಬಗ್ಗೆ ಹೇಳಿಕೊಂಡಿದ್ದಾರೆ.

ಮೇ 6ರ ಎಪಿಸೋಡ್​ನಲ್ಲಿ ದಿವ್ಯಾ ಸುರೇಶ್​ ಜತೆ ವೈಷ್ಣವಿ ಮಾತನಾಡುತ್ತಾ ಕುಳಿತಿದ್ದರು. ಈ ವೇಳೆ ವೈಷ್ಣವಿ ಅವರು ಮದುವೆ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ. ಮದುವೆ ಕಾನ್ಸೆಪ್ಟ್ ಅಂದ್ರೆ ಇಷ್ಟ. ಪ್ರೀತಿ ಬಗ್ಗೆ ನಂಗೆ ಅತಿಯಾದ ನಂಬಿಕೆ ಇದೆ ಎಂದು ವೈಷ್ಣವಿ ಹೇಳಿದ್ದಾರೆ.

ಮದುವೆ ಆದರೆ ನನ್ನವರು ಅಂತ ಒಬ್ಬರು ಇರ್ತಾರೆ. ಕುಟುಂಬ ಹಾಗೂ ಸಹೋದರರ ಜತೆ ಎಲ್ಲವನ್ನೂ ಹೇಳಿಕೊಳ್ಳೋಕೆ ಆಗಲ್ಲ. ಆದರೆ, ಗಂಡನ ಜತೆ ಬಹುತೇಕ ವಿಚಾರಗಳನ್ನು ಶೇರ್​ ಮಾಡಿಕೊಳ್ಳಬಹುದು. ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ. ನನ್ನವರು ಅಂತ ತುಂಬಾ ಕಡಿಮೆ. ನಂಗೆ ಒಂದು ಕನೆಕ್ಷನ್​ ಬೇಕು ಎಂದರು ವೈಷ್ಣವಿ. ಈ ಮೂಲಕ ವೈಷ್ಣವಿ ಪ್ರೀತಿ ಮಾಡಬೇಕು ಎನ್ನುವ ವಿಚಾರ ಬಿಚ್ಚಿಟ್ಟರು.

ಈ ಮೊದಲು ಬಿಗ್​ ಬಾಸ್​ ಮನೆಯಲ್ಲಿ ಪ್ರೀತಿ ವಿಚಾರ ಮಾತನಾಡಿದ್ದರು. ಚಿಕ್ಕ ವಯಸ್ಸಿನಿಂದಲೂ ನನಗೆ ಲವ್​ ಮಾಡಬೇಕು, ರಿಲೇಷನ್​ಶಿಪ್​ನಲ್ಲಿ ಇರಬೇಕು ಎಂಬ ಆಸೆ ಇತ್ತು. ನನ್ನ ಸ್ನೇಹಿತೆಯರೆಲ್ಲ ರಿಲೇಷನ್​ಶಿಪ್​ನಲ್ಲಿ ಇದ್ದರು. ತಮಗೆ ಬಾಯ್​ಫ್ರೆಂಡ್​ ಇದಾನೆ ಅಂತ ಹೇಳಿಕೊಳ್ತಾ ಇದ್ದರು. ಆದರೆ ನಂಗೆ ಲವ್​ ಆಗಿರಲಿಲ್ಲ. ನನಗೇನು ಕಡಿಮೆ ಆಗಿದೆ? ನಾನು ಯಾಕೆ ಯಾವಾಗಲೂ ಸಿಂಗಲ್​ ಆಗಿ ಇರುತ್ತೇನೆ? ಎಂದಿದ್ದರು ವೈಷ್ಣವಿ.

ಇದನ್ನೂ ಓದಿ: ಹೀಗೆ ಆದರೆ ಒಂದು ದಿನ ಸರ್ಜರಿ ಮಾಡಬೇಕಾಗುತ್ತದೆ!; ವೈಷ್ಣವಿಗೆ ಸುದೀಪ್​ ಎಚ್ಚರಿಕೆ

ನಾನೇ ಮುಂದೆ ನಿಂತು ಮದುವೆ ಮಾಡಿಸುತ್ತೇನೆ; ಬಿಗ್​ ಬಾಸ್​ ಮನೆಯಲ್ಲಿ ಶಮಂತ್​-ಪ್ರಿಯಾಂಕಾ ಪ್ರೇಮಕಥೆ ಆರಂಭ?

Published On - 9:21 am, Fri, 7 May 21

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್