Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಷ್ಣವಿಗೆ ತುರ್ತಾಗಿ ಗಂಡ ಬೇಕಂತೆ! ಬಿಗ್​ ಬಾಸ್​ ಮನೆಯಲ್ಲಿ ಸನ್ನಿಧಿಯ ಹೊಸ ಬೇಡಿಕೆ

ಬಿಗ್​ ಬಾಸ್​ ಮನೆ ಸೇರಿಕೊಂಡಿರುವ ಚಕ್ರವರ್ತಿ ಚಂದ್ರಚೂಡ್​ಗೆ ಭವಿಷ್ಯ ಹೇಳುವ ಕಲೆ ಗೊತ್ತಿದೆಯಂತೆ! ಹೀಗಾಗಿ, ಅವರು ಬಿಗ್​ ಬಾಸ್​ನ ಪ್ರತಿ ಸ್ಪರ್ಧಿ ಬಳಿ ಹೋಗಿ ಭವಿಷ್ಯ ಹೇಳಿದ್ದಾರೆ.

ವೈಷ್ಣವಿಗೆ ತುರ್ತಾಗಿ ಗಂಡ ಬೇಕಂತೆ! ಬಿಗ್​ ಬಾಸ್​ ಮನೆಯಲ್ಲಿ ಸನ್ನಿಧಿಯ ಹೊಸ ಬೇಡಿಕೆ
ವೈಷ್ಣವಿ ಗೌಡ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 12, 2021 | 8:46 AM

ವೈಷ್ಣವಿ ಗೌಡ ಬಿಗ್​ ಬಾಸ್​ ಮನೆಗೆ ಪ್ರವೇಶಿಸಿದ ಆರಂಭದ ದಿನಗಳಲ್ಲಿ ಸಾಕಷ್ಟು ಸೈಲೆಂಟ್​ ಆಗಿದ್ದರು. ನಂತರ ಅವರು ಕ್ರಶ್​ ಬಗ್ಗೆ ಹೇಳಿಕೊಂಡಿದ್ದರು. ಈಗ ಅವರು ಬಿಗ್​ ಬಾಸ್​ ಮನೆಯಲ್ಲಿ ಗಂಡ ಬೇಕು ಎಂದು ಗೋಗರೆಯುತ್ತಿದ್ದಾರೆ. ಇದನ್ನು ಕೇಳಿ ಎಲ್ಲರೂ ಅಚ್ಚರಿ ಹೊರ ಹಾಕಿದ್ದಾರೆ. ಬಿಗ್​ ಬಾಸ್​ ಮನೆ ಸೇರಿಕೊಂಡಿರುವ ಚಕ್ರವರ್ತಿ ಚಂದ್ರಚೂಡ್​ಗೆ ಭವಿಷ್ಯ ಹೇಳುವ ಕಲೆ ಗೊತ್ತಿದೆಯಂತೆ! ಹೀಗಾಗಿ, ಅವರು ಬಿಗ್​ ಬಾಸ್​ನ ಪ್ರತಿ ಸ್ಪರ್ಧಿ ಬಳಿ ಹೋಗಿ ಭವಿಷ್ಯ ಹೇಳಿದ್ದಾರೆ.

ನಿಧಿ ಬಳಿ ಹೋಗಿ, ನಿಮಗೆ ಮದುವೆ ಆಗುತ್ತೆ. ಗಂಡು ಮಗು ಜನಿಸುತ್ತದೆ. ನಿಮ್ಮ ಹಾರ್ಟ್​ ತುಂಬಾನೇ ಒಳ್ಳೆಯದು. ವಯಸ್ಸು 80ರ ಮೇಲಾಗುತ್ತದೆ ಎಂದು ಚಂದ್ರಚೂಡ್​ ಭವಿಷ್ಯ ನುಡಿದರು. ಈ ವಿಚಾರವನ್ನು ಕೇಳಿ ನಿಧಿ ತುಂಬಾನೇ ಖುಷಿ ಆದರು.

ರಘು ಬಳಿ ಹೋಗಿ, ನಿನಗೆ ಯಾವುದರ ಮೇಲೂ ನಂಬಿಕೆ ಇಲ್ಲ. ರೇಖೆಗಳೇ ಇದನ್ನು ಹೇಳುತ್ತವೆ ಎಂದರು ಚಂದ್ರಚೂಡ್​. ಬ್ರೋ ಗೌಡ ಅವರದ್ದು ಜೂಜಿನ ಕೈ. ಜೂಜು ಆಡಿದರೆ ಹಣ ಬರುತ್ತದೆ ಎಂದರು ಅವರು. ಪ್ರಶಾಂತ್​ ಅವರನ್ನು ಮರಳುಗಾಡಿನಲ್ಲಿ ಬಿಟ್ಟರೂ ಅವರು ಮರಳಿ ಮಾರಿ ಬದುಕುತ್ತಾರೆ ಎಂದರು.

10 ಚಕ್ರದ ಹೆಣ್ಣುಮಗಳು ಯಾರು ಎಂದು ಕೇಳಿದರು ಚಂದ್ರಚೂಡ್​. ಇದಕ್ಕೆ ವೈಷ್ಣವಿ ನಾನೇ ಎಂದರು. ಆಗ ಮಾತನಾಡಿದ ಚಂದ್ರಚೂಡ್​, ನೀವು ಸಮಾಜಕ್ಕೆ ಒಳ್ಳೆಯದು ಮಾಡಬೇಕು. ದೇಶಕ್ಕಾಗಿ ದುಡಿಯಬೇಕು ಎಂದರು. ಆಗ ವೈಷ್ಣವಿ, ನನಗೆ ಮದುವೆ ಆಗಬೇಕು. ವಿವಾಹವಾಗಿ ದೇಶಸೇವೆ ಮಾಡಬಹುದೇ ಎಂದು ಕೇಳಿದರು. ನಿನಗೆ ಮದುವೆ ಆಗಲ್ಲ ಎಂದು ಚಂದ್ರಚೂಡ್​ ಕಡ್ಡಿ ಮುರಿದಂತೆ ಹೇಳಿದರು. ಆಗ ವೈಷ್ಣವಿ ನನಗೆ ಗಂಡ ಬೇಕು ಎಂದು ಹಠ ಹಿಡಿದರು. ಮದುವೆ ಮಾಡ್ಕೊಳ್ಳಮ್ಮ, ಯಾರು ಬೇಡ ಎಂದರು ಎಂದು ಚಂದ್ರಚೂಡ್​ ನಕ್ಕರು. ಇದನ್ನು ಕೇಳಿ ಮನೆ ಮಂದಿ ಎಲ್ಲರೂ ನಗೆ ಗಡಲಲ್ಲಿ ತೇಲಿದರು.

ಇದನ್ನೂ ಓದಿ:  ನಿಮ್ಮೇಲೆ ಕ್ರಶ್​ ಆಗಿದೆ; ವೈಷ್ಣವಿ ಎದುರು ಫೀಲಿಂಗ್ಸ್​ ಹೇಳಿಕೊಂಡ ರಘು!

Bigg Boss Kannada: ವೈಷ್ಣವಿ ಪ್ರೀತಿಸುತ್ತಿದ್ದ ಹುಡುಗ ಇನ್ನೊಬ್ಬಳ ಕೈಹಿಡಿದುಕೊಂಡು ಸಿಕ್ಕಿ ಬಿದ್ದಿದ್ದ! ಇದು ಸನ್ನಿಧಿ ಲವ್​ ಸ್ಟೋರಿ ರಹಸ್ಯ!

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!