AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಸಂಬಂಧ ಮುರಿದು ಬಿದ್ದ ನಂತರ ಮತ್ತೊಂದು ಮದುವೆಗೆ ನಟಿ ವನಿತಾ ವಿಜಯ್​ಕುಮಾರ್ ರೆಡಿ​?

ಕಳೆದ ನವೆಂಬರ್​ನಲ್ಲಿ ವನಿತಾ ಅವರ ಮೂರನೇ ಸಂಬಂಧವೂ ಮುರಿದು ಬಿದ್ದಿತ್ತು. ಸದ್ಯ, ಅವರು ತಮ್ಮ ಟಿವಿ ಶೋ ಹಾಗೂ ಯೂಟ್ಯೂಬ್​ ಚಾನೆಲ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಮೂರು ಸಂಬಂಧ ಮುರಿದು ಬಿದ್ದ ನಂತರ ಮತ್ತೊಂದು ಮದುವೆಗೆ ನಟಿ ವನಿತಾ ವಿಜಯ್​ಕುಮಾರ್ ರೆಡಿ​?
ಮೂರು ಸಂಬಂಧ ಮುರಿದು ಬಿದ್ದ ನಂತರ ಮತ್ತೊಂದು ಮದುವೆಗೆ ನಟಿ ವನಿತಾ ವಿಜಯ್​ಕುಮಾರ್ ರೆಡಿ​?
ರಾಜೇಶ್ ದುಗ್ಗುಮನೆ
| Edited By: |

Updated on: Jun 11, 2021 | 4:34 PM

Share

ನಟಿ ವನಿತಾ ವಿಜಯ್​ಕುಮಾರ್​ ಅವರು ಮದುವೆ ವಿಚಾರಕ್ಕೆ ಸಾಕಷ್ಟು ಸುದ್ದಿ ಆಗುತ್ತಿರುತ್ತಾರೆ. ಈಗಾಗಲೇ ಅವರು ಮೂರು ಮದುವೆ ಆಗಿದ್ದು, ಮೂರೂ ಸಂಬಂಧಗಳು ಮುರಿದು ಬಿದ್ದಿವೆ. ಈಗ ಅವರು ಮತ್ತೊಂದು ಮದುವೆ ಆಗುವ ಸೂಚನೆ ನೀಡಿದ್ದಾರೆ. ಸದ್ಯ ಅವರ ಟ್ವೀಟ್​ ಸಾಕಷ್ಟು ವೈರಲ್​ ಆಗಿದೆ.

ವನಿತಾ ವಿಜಯ್​ಕುಮಾರ್​ ಕಳೆದ ಜೂನ್​ 27ರಂದು ಪೀಟರ್​ ಪೌಲ್​ ಜತೆ ಮದುವೆ ಆಗಿದ್ದರು. ಪೀಟರ್​ ಪೌಲ್​ಗೆ ಆಗಲೇ ವಿವಾಹ ಆಗಿತ್ತು. ಪೀಟರ್​ ಮೊದಲನೇ ಪತ್ನಿ ಜಗಳ ತೆಗೆದಿದ್ದರು. ‘ನನಗೆ ವಿಚ್ಛೇದನ ನೀಡದೇ ನನ್ನ ಪತಿ ಎರಡನೇ ಮದುವೆ ಆಗಿದ್ದಾನೆ. ಹೀಗಾಗಿ, ಆತನ ಎರಡನೇ ಮದುವೆಗೆ ಕಾನೂನಿನಲ್ಲಿ ಮನ್ನಣೆ ಇಲ್ಲ’ ಎಂದು ಅವರ ಪತ್ನಿ ವಾದಿಸಿದ್ದರು.

ಪೀಟರ್​ ಸ್ವಲ್ಪ ಹೆಚ್ಚಾಗಿ ಕುಡಿಯುತ್ತಿದ್ದ. ಕೆಲ ಸಮಯ ಇದನ್ನು ವನಿತಾ ಸಹಿಸಿಕೊಂಡರು. ಕೊನೆಗೆ ಕಳೆದ ನವೆಂಬರ್​ ತಿಂಗಳಲ್ಲಿ ಇಬ್ಬರೂ ಬೇರೆ ಆದರು. ಈ ಮೂಲಕ ಅವರ ಮೂರನೇ ಸಂಬಂಧವೂ ಮುರಿದು ಬಿದ್ದಿತ್ತು. ಸದ್ಯ, ಅವರು ತಮ್ಮ ಟಿವಿ ಶೋ ಹಾಗೂ ಯೂಟ್ಯೂಬ್​ ಚಾನೆಲ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಈಗ ಅವರು ಅಚ್ಚರಿಯ ಟ್ವೀಟ್​ ಒಂದನ್ನು ಮಾಡಿದ್ದಾರೆ. ‘ನಾನು ಸಿಂಗಲ್​ ಆಗಿದ್ದೇನೆ ಮತ್ತು ಲಭ್ಯವಿದ್ದೇನೆ. ನನ್ನ ಬಗ್ಗೆ ಯಾವುದೇ ಸುಳ್ಳು ಸುದ್ದಿ ಹಬ್ಬಿಸಬೇಡಿ ಮತ್ತು ಅದನ್ನು ನಂಬಬೇಡಿ’ ಎಂದು ಹೇಳಿದ್ದಾರೆ. ಅಂದಹಾಗೆ, ವನಿತಾ ಯಾವ ಅರ್ಥದಲ್ಲಿ ಈ ಟ್ವೀಟ್​ ಮಾಡಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಕೆಲವರು ವನಿತಾ ನಾಲ್ಕನೇ ಮದುವೆ ಆಗುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ವನಿತಾ ಬಿಗ್​ ಬಾಸ್​ ಜೋಡಿಗಳ್​ ಶೋನಲ್ಲಿ ಸ್ಪರ್ಧಿಯಾಗಿದ್ದಾರೆ. ಬಿಗ್​ ಬಾಸ್​ನಲ್ಲಿ ಪಾಲ್ಗೊಂಡ ಸ್ಪರ್ಧಿಗಳು ಇದರಲ್ಲಿ ಸ್ಪರ್ಧಿಗಳಾಗಿದ್ದಾರೆ.

ಇದನ್ನೂ ಓದಿ: Viral Photo: ಮಮತಾ ಬ್ಯಾನರ್ಜಿಗೆ ಮದುವೆಯಂತೆ! ವರ ಯಾರು ಗೊತ್ತಾ? ಲಗ್ನ ಪತ್ರಿಕೆ ನೋಡಿ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!