AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ವರ್ಷಗಳ ಬಳಿಕ ಪ್ರದರ್ಶನಗೊಂಡ ‘ವರ್ಷಂ’ ಚಿತ್ರ; ಅಭಿಮಾನಿಗಳ ಪ್ರೀತಿಗೆ ಭಾವುಕರಾದ ತ್ರಿಷಾ

‘ಪ್ರಭಾಸ್​' 20 ವರ್ಷಗಳ ಸಿನಿ ಪಯಣದ ಸಂಭ್ರಮಕ್ಕಾಗಿ ಹೈದರಾಬಾದ್​ನ ಥಿಯೇಟರ್​ನಲ್ಲಿ 2004 ರಲ್ಲಿ ತೆರೆಕಂಡ ‘ವರ್ಷಂ' ಚಿತ್ರವನ್ನು 18 ವರ್ಷಗಳ ಬಳಿಕ ಪ್ರದರ್ಶನ ಮಾಡಲಾಗಿದೆ.

18 ವರ್ಷಗಳ ಬಳಿಕ ಪ್ರದರ್ಶನಗೊಂಡ ‘ವರ್ಷಂ' ಚಿತ್ರ; ಅಭಿಮಾನಿಗಳ ಪ್ರೀತಿಗೆ ಭಾವುಕರಾದ ತ್ರಿಷಾ
ತ್ರಿಷಾ
TV9 Web
| Edited By: |

Updated on: Nov 13, 2022 | 10:36 AM

Share

ನಟಿ ‘ತ್ರಿಷಾ’ (trishA)ಅವರ ಹದಿನೆಂಟು ವರ್ಷದ ಹಿಂದಿನ ತೆಲುಗು ಸಿನಿಮಾ ‘ವರ್ಷಂ‘ ಥಿಯೇಟರ್​ನಲ್ಲಿ ಇತ್ತೀಚೆಗೆ ಪ್ರದರ್ಶಿಸಲಾಯಿತು. ಪ್ರಭಾಸ್​ ಅವರ 20 ವರ್ಷಗಳ ಸಿನಿ ಪಯಣವನ್ನು ಸಂಭ್ರಮಿಸಲು ಈ ಸಿನಿಮಾವನ್ನು ಪ್ರದರ್ಶಿಸಲಾಗಿದೆ. ವರ್ಷಂ ಸಿನಿಮಾದ ಬಗ್ಗೆ ಅಭಿಮಾನಿಗಳ ಪ್ರತಿಕ್ರಿಯೆಯಿಂದ ತ್ರಿಷಾ ಭಾವುಕರಾದರು. ‘ಹದಿನೆಂಟು ವರ್ಷಗಳ ಬಳಿಕ ಮತ್ತೆ ನನ್ನ ಹೃದಯ ತುಂಬಿದೆ, ಇದು ನನ್ನ ಮೊದಲ ತೆಲುಗು ಚಿತ್ರ, ನಿಮ್ಮ ಈ ಅಭಿಮಾನ, ಸಿನಿಮಾಗಳು ಎಂದೆಂದಿಗೂ ಶಾಶ್ವತ ಎಂದು ತೋರಿಸಿದೆ’ ಎಂದಿದ್ದಾರೆ.

ಇನ್ನು ಈ ಸಿನಿಮಾವನ್ನು ನಿರ್ದೇಶಕ ವೀರು ಪೋಟ್ಲ ಅವರು ನಿರ್ದೇಶಿಸಿದ್ದು, ಈ ಸಿನಿಮಾದಲ್ಲಿ ಪ್ರಭಾಸ್​ ಮತ್ತು ತ್ರಿಷಾ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರೇಮಿಗಳ ಕುರಿತದಾದ ಕಥೆ ಇದಾಗಿದ್ದು, 2004 ರಲ್ಲಿ ಬಹುದೊಡ್ಡ ಯಶಸ್ಸು ಕಂಡ ಈ ಸಿನಿಮಾ ಬರೊಬ್ಬರಿ 175 ದಿನಗಳಿಗಿಂತ ಹೆಚ್ಚು ಕಾಲ ಥಿಯೇಟರ್​ನಲ್ಲಿ ಪ್ರದರ್ಶನಗೊಂಡಿತ್ತು. ಈ ಸಿನಿಮಾವನ್ನ ನಂತರ ತಮಿಳಿನಲ್ಲಿ ‘ಮಝೈ'(2005) ಹಾಗೂ ಹಿಂದಿಯಲ್ಲಿ ‘ಬಾಘಿ'(2016) ರಲ್ಲಿ ರಿಮೇಕ್​ ಮಾಡಲಾಯಿತು.

ಇದನ್ನೂ ಓದಿ:Ponniyin Selvan ವೇದಿಕೆಯಲ್ಲೂ ಪುನೀತ್​ ಬಗ್ಗೆ ಮಾತಾಡಿದ ಖ್ಯಾತ ನಟಿ ತ್ರಿಷಾ

ತ್ರಿಷಾ ಅವರು ‘ಪವರ್’ ಸಿನಿಮಾದ ಮೂಲಕ ಕನ್ನಡ ಚಿತ್ರಕ್ಕೆ ಎಂಟ್ರಿ ಕೊಟ್ಟರು 2014 ರಲ್ಲಿ ರಿಲೀಸ್​ ಆದ ಈ ಚಿತ್ರದಲ್ಲಿ ಪುನೀತ್ ಅವರೊಂದಿಗೆ ಕಾಣಿಸಿಕೊಂಡಿದ್ದರು. ಇನ್ನು ವಿಮರ್ಶಕರಿಂದ ಪ್ರೀತಿಸಲ್ಪಟ್ಟ ಮಣಿರತ್ನಂ ಅವರ ‘ಪೊನ್ನಿಯಿನ್ ಸೆಲ್ವನ್​’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮುಂಬುರುವ ಚಿತ್ರಗಳಾದ ‘ಸತುರಂಗ ವೆಟ್ಟೈ-2′, ‘ರಾಮ್​’, ‘ದಿ ರೋಡ್’​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್