AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ವರ್ಷಗಳ ಬಳಿಕ ಪ್ರದರ್ಶನಗೊಂಡ ‘ವರ್ಷಂ’ ಚಿತ್ರ; ಅಭಿಮಾನಿಗಳ ಪ್ರೀತಿಗೆ ಭಾವುಕರಾದ ತ್ರಿಷಾ

‘ಪ್ರಭಾಸ್​' 20 ವರ್ಷಗಳ ಸಿನಿ ಪಯಣದ ಸಂಭ್ರಮಕ್ಕಾಗಿ ಹೈದರಾಬಾದ್​ನ ಥಿಯೇಟರ್​ನಲ್ಲಿ 2004 ರಲ್ಲಿ ತೆರೆಕಂಡ ‘ವರ್ಷಂ' ಚಿತ್ರವನ್ನು 18 ವರ್ಷಗಳ ಬಳಿಕ ಪ್ರದರ್ಶನ ಮಾಡಲಾಗಿದೆ.

18 ವರ್ಷಗಳ ಬಳಿಕ ಪ್ರದರ್ಶನಗೊಂಡ ‘ವರ್ಷಂ' ಚಿತ್ರ; ಅಭಿಮಾನಿಗಳ ಪ್ರೀತಿಗೆ ಭಾವುಕರಾದ ತ್ರಿಷಾ
ತ್ರಿಷಾ
TV9 Web
| Edited By: |

Updated on: Nov 13, 2022 | 10:36 AM

Share

ನಟಿ ‘ತ್ರಿಷಾ’ (trishA)ಅವರ ಹದಿನೆಂಟು ವರ್ಷದ ಹಿಂದಿನ ತೆಲುಗು ಸಿನಿಮಾ ‘ವರ್ಷಂ‘ ಥಿಯೇಟರ್​ನಲ್ಲಿ ಇತ್ತೀಚೆಗೆ ಪ್ರದರ್ಶಿಸಲಾಯಿತು. ಪ್ರಭಾಸ್​ ಅವರ 20 ವರ್ಷಗಳ ಸಿನಿ ಪಯಣವನ್ನು ಸಂಭ್ರಮಿಸಲು ಈ ಸಿನಿಮಾವನ್ನು ಪ್ರದರ್ಶಿಸಲಾಗಿದೆ. ವರ್ಷಂ ಸಿನಿಮಾದ ಬಗ್ಗೆ ಅಭಿಮಾನಿಗಳ ಪ್ರತಿಕ್ರಿಯೆಯಿಂದ ತ್ರಿಷಾ ಭಾವುಕರಾದರು. ‘ಹದಿನೆಂಟು ವರ್ಷಗಳ ಬಳಿಕ ಮತ್ತೆ ನನ್ನ ಹೃದಯ ತುಂಬಿದೆ, ಇದು ನನ್ನ ಮೊದಲ ತೆಲುಗು ಚಿತ್ರ, ನಿಮ್ಮ ಈ ಅಭಿಮಾನ, ಸಿನಿಮಾಗಳು ಎಂದೆಂದಿಗೂ ಶಾಶ್ವತ ಎಂದು ತೋರಿಸಿದೆ’ ಎಂದಿದ್ದಾರೆ.

ಇನ್ನು ಈ ಸಿನಿಮಾವನ್ನು ನಿರ್ದೇಶಕ ವೀರು ಪೋಟ್ಲ ಅವರು ನಿರ್ದೇಶಿಸಿದ್ದು, ಈ ಸಿನಿಮಾದಲ್ಲಿ ಪ್ರಭಾಸ್​ ಮತ್ತು ತ್ರಿಷಾ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರೇಮಿಗಳ ಕುರಿತದಾದ ಕಥೆ ಇದಾಗಿದ್ದು, 2004 ರಲ್ಲಿ ಬಹುದೊಡ್ಡ ಯಶಸ್ಸು ಕಂಡ ಈ ಸಿನಿಮಾ ಬರೊಬ್ಬರಿ 175 ದಿನಗಳಿಗಿಂತ ಹೆಚ್ಚು ಕಾಲ ಥಿಯೇಟರ್​ನಲ್ಲಿ ಪ್ರದರ್ಶನಗೊಂಡಿತ್ತು. ಈ ಸಿನಿಮಾವನ್ನ ನಂತರ ತಮಿಳಿನಲ್ಲಿ ‘ಮಝೈ'(2005) ಹಾಗೂ ಹಿಂದಿಯಲ್ಲಿ ‘ಬಾಘಿ'(2016) ರಲ್ಲಿ ರಿಮೇಕ್​ ಮಾಡಲಾಯಿತು.

ಇದನ್ನೂ ಓದಿ:Ponniyin Selvan ವೇದಿಕೆಯಲ್ಲೂ ಪುನೀತ್​ ಬಗ್ಗೆ ಮಾತಾಡಿದ ಖ್ಯಾತ ನಟಿ ತ್ರಿಷಾ

ತ್ರಿಷಾ ಅವರು ‘ಪವರ್’ ಸಿನಿಮಾದ ಮೂಲಕ ಕನ್ನಡ ಚಿತ್ರಕ್ಕೆ ಎಂಟ್ರಿ ಕೊಟ್ಟರು 2014 ರಲ್ಲಿ ರಿಲೀಸ್​ ಆದ ಈ ಚಿತ್ರದಲ್ಲಿ ಪುನೀತ್ ಅವರೊಂದಿಗೆ ಕಾಣಿಸಿಕೊಂಡಿದ್ದರು. ಇನ್ನು ವಿಮರ್ಶಕರಿಂದ ಪ್ರೀತಿಸಲ್ಪಟ್ಟ ಮಣಿರತ್ನಂ ಅವರ ‘ಪೊನ್ನಿಯಿನ್ ಸೆಲ್ವನ್​’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮುಂಬುರುವ ಚಿತ್ರಗಳಾದ ‘ಸತುರಂಗ ವೆಟ್ಟೈ-2′, ‘ರಾಮ್​’, ‘ದಿ ರೋಡ್’​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ