AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ವರ್ಷಗಳ ಬಳಿಕ ಪ್ರದರ್ಶನಗೊಂಡ ‘ವರ್ಷಂ’ ಚಿತ್ರ; ಅಭಿಮಾನಿಗಳ ಪ್ರೀತಿಗೆ ಭಾವುಕರಾದ ತ್ರಿಷಾ

‘ಪ್ರಭಾಸ್​' 20 ವರ್ಷಗಳ ಸಿನಿ ಪಯಣದ ಸಂಭ್ರಮಕ್ಕಾಗಿ ಹೈದರಾಬಾದ್​ನ ಥಿಯೇಟರ್​ನಲ್ಲಿ 2004 ರಲ್ಲಿ ತೆರೆಕಂಡ ‘ವರ್ಷಂ' ಚಿತ್ರವನ್ನು 18 ವರ್ಷಗಳ ಬಳಿಕ ಪ್ರದರ್ಶನ ಮಾಡಲಾಗಿದೆ.

18 ವರ್ಷಗಳ ಬಳಿಕ ಪ್ರದರ್ಶನಗೊಂಡ ‘ವರ್ಷಂ' ಚಿತ್ರ; ಅಭಿಮಾನಿಗಳ ಪ್ರೀತಿಗೆ ಭಾವುಕರಾದ ತ್ರಿಷಾ
ತ್ರಿಷಾ
TV9 Web
| Edited By: |

Updated on: Nov 13, 2022 | 10:36 AM

Share

ನಟಿ ‘ತ್ರಿಷಾ’ (trishA)ಅವರ ಹದಿನೆಂಟು ವರ್ಷದ ಹಿಂದಿನ ತೆಲುಗು ಸಿನಿಮಾ ‘ವರ್ಷಂ‘ ಥಿಯೇಟರ್​ನಲ್ಲಿ ಇತ್ತೀಚೆಗೆ ಪ್ರದರ್ಶಿಸಲಾಯಿತು. ಪ್ರಭಾಸ್​ ಅವರ 20 ವರ್ಷಗಳ ಸಿನಿ ಪಯಣವನ್ನು ಸಂಭ್ರಮಿಸಲು ಈ ಸಿನಿಮಾವನ್ನು ಪ್ರದರ್ಶಿಸಲಾಗಿದೆ. ವರ್ಷಂ ಸಿನಿಮಾದ ಬಗ್ಗೆ ಅಭಿಮಾನಿಗಳ ಪ್ರತಿಕ್ರಿಯೆಯಿಂದ ತ್ರಿಷಾ ಭಾವುಕರಾದರು. ‘ಹದಿನೆಂಟು ವರ್ಷಗಳ ಬಳಿಕ ಮತ್ತೆ ನನ್ನ ಹೃದಯ ತುಂಬಿದೆ, ಇದು ನನ್ನ ಮೊದಲ ತೆಲುಗು ಚಿತ್ರ, ನಿಮ್ಮ ಈ ಅಭಿಮಾನ, ಸಿನಿಮಾಗಳು ಎಂದೆಂದಿಗೂ ಶಾಶ್ವತ ಎಂದು ತೋರಿಸಿದೆ’ ಎಂದಿದ್ದಾರೆ.

ಇನ್ನು ಈ ಸಿನಿಮಾವನ್ನು ನಿರ್ದೇಶಕ ವೀರು ಪೋಟ್ಲ ಅವರು ನಿರ್ದೇಶಿಸಿದ್ದು, ಈ ಸಿನಿಮಾದಲ್ಲಿ ಪ್ರಭಾಸ್​ ಮತ್ತು ತ್ರಿಷಾ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರೇಮಿಗಳ ಕುರಿತದಾದ ಕಥೆ ಇದಾಗಿದ್ದು, 2004 ರಲ್ಲಿ ಬಹುದೊಡ್ಡ ಯಶಸ್ಸು ಕಂಡ ಈ ಸಿನಿಮಾ ಬರೊಬ್ಬರಿ 175 ದಿನಗಳಿಗಿಂತ ಹೆಚ್ಚು ಕಾಲ ಥಿಯೇಟರ್​ನಲ್ಲಿ ಪ್ರದರ್ಶನಗೊಂಡಿತ್ತು. ಈ ಸಿನಿಮಾವನ್ನ ನಂತರ ತಮಿಳಿನಲ್ಲಿ ‘ಮಝೈ'(2005) ಹಾಗೂ ಹಿಂದಿಯಲ್ಲಿ ‘ಬಾಘಿ'(2016) ರಲ್ಲಿ ರಿಮೇಕ್​ ಮಾಡಲಾಯಿತು.

ಇದನ್ನೂ ಓದಿ:Ponniyin Selvan ವೇದಿಕೆಯಲ್ಲೂ ಪುನೀತ್​ ಬಗ್ಗೆ ಮಾತಾಡಿದ ಖ್ಯಾತ ನಟಿ ತ್ರಿಷಾ

ತ್ರಿಷಾ ಅವರು ‘ಪವರ್’ ಸಿನಿಮಾದ ಮೂಲಕ ಕನ್ನಡ ಚಿತ್ರಕ್ಕೆ ಎಂಟ್ರಿ ಕೊಟ್ಟರು 2014 ರಲ್ಲಿ ರಿಲೀಸ್​ ಆದ ಈ ಚಿತ್ರದಲ್ಲಿ ಪುನೀತ್ ಅವರೊಂದಿಗೆ ಕಾಣಿಸಿಕೊಂಡಿದ್ದರು. ಇನ್ನು ವಿಮರ್ಶಕರಿಂದ ಪ್ರೀತಿಸಲ್ಪಟ್ಟ ಮಣಿರತ್ನಂ ಅವರ ‘ಪೊನ್ನಿಯಿನ್ ಸೆಲ್ವನ್​’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮುಂಬುರುವ ಚಿತ್ರಗಳಾದ ‘ಸತುರಂಗ ವೆಟ್ಟೈ-2′, ‘ರಾಮ್​’, ‘ದಿ ರೋಡ್’​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ