AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಲಿ ಆಟ ಶುರುಮಾಡಿದ ವರ್ತೂರು ಸಂತೋಷ್; ಮೊದಲ ಚಾಲೆಂಜ್​ನಲ್ಲೇ ಗೆಲುವು

ಸಂತೋಷ್ ಅವರು ಮನೆಯಿಂದ ಹೊರ ಹೋಗುವುದಾಗಿ ಹಠ ಹಿಡಿದಿದ್ದರು. ಆದರೆ, ಅವರ ತಾಯಿ ಬಂದು ಸಮಾಧಾನ ಮಾಡಿದ ಬಳಿಕ ಅವರ ಕೂಲ್ ಆದರು. ಈಗ ಅವರು ಮನೆಯಲ್ಲಿ ಆಟ ಮುಂದುವರಿಸುವುದಾಗಿ ಹೇಳಿದ್ದಾರೆ.

ಅಸಲಿ ಆಟ ಶುರುಮಾಡಿದ ವರ್ತೂರು ಸಂತೋಷ್; ಮೊದಲ ಚಾಲೆಂಜ್​ನಲ್ಲೇ ಗೆಲುವು
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on:Nov 15, 2023 | 8:06 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ವರ್ತೂರು ಸಂತೋಷ್ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಹುಲಿ ಉಗುರು ಪ್ರಕರಣ ಅವರನ್ನು ತುಂಬಾನೇ ಕಾಡಿದೆ. ಈ ಕಾರಣಕ್ಕೆ ಅವರು ದೊಡ್ಮನೆಯಿಂದ ಹೊರ ಹೋಗಲು ನಿರ್ಧರಿಸಿದ್ದರು. ಅವರು ಈಗ ಬಿಗ್ ಬಾಸ್​ನಲ್ಲೇ (Bigg Boss) ಉಳಿದುಕೊಳ್ಳಲು ನಿರ್ಧರಿಸಿದ್ದಾರೆ. ಈಗ ಸಂತೋಷ್ ಅವರು ಅಸಲಿ ಆಟ ಶುರು ಮಾಡಿದ್ದಾರೆ. ಗುಂಪು ಕಟ್ಟಿಕೊಂಡು ಆಟ ಆಡುತ್ತಿರುವ ವಿನಯ್ ವಿರುದ್ಧ ಅವರು ತೊಡೆ ತಟ್ಟೋಕೆ ರೆಡಿ ಆಗಿದ್ದಾರೆ. ಅವರು ತಂಡ ಕಟ್ಟಿ ವಿನಯ್​ನ ಬಗ್ಗಿ ಬಡಿಯಲು ಸಿದ್ಧರಾಗಿದ್ದಾರೆ.

ಸಂತೋಷ್ ಅವರು ಮನೆಯಿಂದ ಹೊರ ಹೋಗುವುದಾಗಿ ಹಠ ಹಿಡಿದಿದ್ದರು. ಆದರೆ, ಅವರ ತಾಯಿ ಬಂದು ಸಮಾಧಾನ ಮಾಡಿದ ಬಳಿಕ ಅವರ ಕೂಲ್ ಆದರು. ಈಗ ಅವರು ಮನೆಯಲ್ಲಿ ಆಟ ಮುಂದುವರಿಸುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ಅಸಲಿ ಆಟ ಶುರು ಮಾಡಿದ್ದಾರೆ. ಮೊದಲ ಚಾಲೆಂಜ್​ನಲ್ಲೇ ಗೆಲುವು ಕಂಡಿದ್ದಾರೆ.

ಕೈನ ಸಹಾಯ ಇಲ್ಲದೆ ಶಾರ್ಟ್ಸ್ ಧರಿಸುವ ಚಟುವಟಿಕೆ ಬಿಗ್ ಬಾಸ್ ನೀಡಿದ್ದರು. ಈ ಟಾಸ್ಕ್​ನಲ್ಲಿ ವರ್ತೂರು ಸಂತೋಷ್ ಅವರು ಕೂಡ ಆಡಿದ್ದಾರೆ. ಇಷ್ಟು ದಿನ ಸೈಲೆಂಟ್ ಆಗಿದ್ದ ಅವರು, ಈಗ ಮತ್ತೆ ಆಸಕ್ತಿ ತೋರಿಸುತ್ತಿದ್ದಾರೆ. ಮೊದಲ ಚಾಲೆಂಜ್​ನ ಸುಲಭದಲ್ಲಿ ಮುಗಿಸಿದ್ದಾರೆ. ಈ ಮೂಲಕ ಅವರು ಮನೆಗೆ ದಿನಸಿ ವಸ್ತುಗಳನ್ನು ಕೊಡಿಸಿದ್ದಾರೆ.

ಇದನ್ನೂ ಓದಿ: ಮೋಸಗಾರ, ವ್ಯಸನಿ, ಮಗಳಿಗೆ ಅನ್ಯಾಯ ಮಾಡಿದ್ದಾನೆ: ವರ್ತೂರು ಸಂತೋಷ್ ವಿರುದ್ಧ ಮಾವ ಆರೋಪ

ವರ್ತೂರು ಸಂತೋಷ್ ಅವರು ಆರಂಭದ ದಿನಗಳಲ್ಲಿ ಸಖತ್ ಆಗಿ ಆಡುತ್ತಿದ್ದರು. ಹುಲಿ ಉಗುರು ಪ್ರಕರಣದ ಬಳಿಕ ಅವರು ಡಲ್ ಆದರು. ಈಗ ಅವರು ಮತ್ತೆ ಟ್ರ್ಯಾಕ್​ಗೆ ಮರಳಿದ್ದಾರೆ. ತಮ್ಮ ನಿಜವಾದ ಆಟದ ಶೈಲಿ ತೋರಿಸೋಕೆ ಮುಂದಾಗಿದ್ದಾರೆ. ಕಲರ್ಸ್ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 15 November 23

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ