ಅಸಲಿ ಆಟ ಶುರುಮಾಡಿದ ವರ್ತೂರು ಸಂತೋಷ್; ಮೊದಲ ಚಾಲೆಂಜ್​ನಲ್ಲೇ ಗೆಲುವು

ಸಂತೋಷ್ ಅವರು ಮನೆಯಿಂದ ಹೊರ ಹೋಗುವುದಾಗಿ ಹಠ ಹಿಡಿದಿದ್ದರು. ಆದರೆ, ಅವರ ತಾಯಿ ಬಂದು ಸಮಾಧಾನ ಮಾಡಿದ ಬಳಿಕ ಅವರ ಕೂಲ್ ಆದರು. ಈಗ ಅವರು ಮನೆಯಲ್ಲಿ ಆಟ ಮುಂದುವರಿಸುವುದಾಗಿ ಹೇಳಿದ್ದಾರೆ.

ಅಸಲಿ ಆಟ ಶುರುಮಾಡಿದ ವರ್ತೂರು ಸಂತೋಷ್; ಮೊದಲ ಚಾಲೆಂಜ್​ನಲ್ಲೇ ಗೆಲುವು
ವರ್ತೂರು ಸಂತೋಷ್
Follow us
|

Updated on:Nov 15, 2023 | 8:06 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ವರ್ತೂರು ಸಂತೋಷ್ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಹುಲಿ ಉಗುರು ಪ್ರಕರಣ ಅವರನ್ನು ತುಂಬಾನೇ ಕಾಡಿದೆ. ಈ ಕಾರಣಕ್ಕೆ ಅವರು ದೊಡ್ಮನೆಯಿಂದ ಹೊರ ಹೋಗಲು ನಿರ್ಧರಿಸಿದ್ದರು. ಅವರು ಈಗ ಬಿಗ್ ಬಾಸ್​ನಲ್ಲೇ (Bigg Boss) ಉಳಿದುಕೊಳ್ಳಲು ನಿರ್ಧರಿಸಿದ್ದಾರೆ. ಈಗ ಸಂತೋಷ್ ಅವರು ಅಸಲಿ ಆಟ ಶುರು ಮಾಡಿದ್ದಾರೆ. ಗುಂಪು ಕಟ್ಟಿಕೊಂಡು ಆಟ ಆಡುತ್ತಿರುವ ವಿನಯ್ ವಿರುದ್ಧ ಅವರು ತೊಡೆ ತಟ್ಟೋಕೆ ರೆಡಿ ಆಗಿದ್ದಾರೆ. ಅವರು ತಂಡ ಕಟ್ಟಿ ವಿನಯ್​ನ ಬಗ್ಗಿ ಬಡಿಯಲು ಸಿದ್ಧರಾಗಿದ್ದಾರೆ.

ಸಂತೋಷ್ ಅವರು ಮನೆಯಿಂದ ಹೊರ ಹೋಗುವುದಾಗಿ ಹಠ ಹಿಡಿದಿದ್ದರು. ಆದರೆ, ಅವರ ತಾಯಿ ಬಂದು ಸಮಾಧಾನ ಮಾಡಿದ ಬಳಿಕ ಅವರ ಕೂಲ್ ಆದರು. ಈಗ ಅವರು ಮನೆಯಲ್ಲಿ ಆಟ ಮುಂದುವರಿಸುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ಅಸಲಿ ಆಟ ಶುರು ಮಾಡಿದ್ದಾರೆ. ಮೊದಲ ಚಾಲೆಂಜ್​ನಲ್ಲೇ ಗೆಲುವು ಕಂಡಿದ್ದಾರೆ.

ಕೈನ ಸಹಾಯ ಇಲ್ಲದೆ ಶಾರ್ಟ್ಸ್ ಧರಿಸುವ ಚಟುವಟಿಕೆ ಬಿಗ್ ಬಾಸ್ ನೀಡಿದ್ದರು. ಈ ಟಾಸ್ಕ್​ನಲ್ಲಿ ವರ್ತೂರು ಸಂತೋಷ್ ಅವರು ಕೂಡ ಆಡಿದ್ದಾರೆ. ಇಷ್ಟು ದಿನ ಸೈಲೆಂಟ್ ಆಗಿದ್ದ ಅವರು, ಈಗ ಮತ್ತೆ ಆಸಕ್ತಿ ತೋರಿಸುತ್ತಿದ್ದಾರೆ. ಮೊದಲ ಚಾಲೆಂಜ್​ನ ಸುಲಭದಲ್ಲಿ ಮುಗಿಸಿದ್ದಾರೆ. ಈ ಮೂಲಕ ಅವರು ಮನೆಗೆ ದಿನಸಿ ವಸ್ತುಗಳನ್ನು ಕೊಡಿಸಿದ್ದಾರೆ.

ಇದನ್ನೂ ಓದಿ: ಮೋಸಗಾರ, ವ್ಯಸನಿ, ಮಗಳಿಗೆ ಅನ್ಯಾಯ ಮಾಡಿದ್ದಾನೆ: ವರ್ತೂರು ಸಂತೋಷ್ ವಿರುದ್ಧ ಮಾವ ಆರೋಪ

ವರ್ತೂರು ಸಂತೋಷ್ ಅವರು ಆರಂಭದ ದಿನಗಳಲ್ಲಿ ಸಖತ್ ಆಗಿ ಆಡುತ್ತಿದ್ದರು. ಹುಲಿ ಉಗುರು ಪ್ರಕರಣದ ಬಳಿಕ ಅವರು ಡಲ್ ಆದರು. ಈಗ ಅವರು ಮತ್ತೆ ಟ್ರ್ಯಾಕ್​ಗೆ ಮರಳಿದ್ದಾರೆ. ತಮ್ಮ ನಿಜವಾದ ಆಟದ ಶೈಲಿ ತೋರಿಸೋಕೆ ಮುಂದಾಗಿದ್ದಾರೆ. ಕಲರ್ಸ್ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 15 November 23

ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ