AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ತಿಂಗಳಲ್ಲಿ ಒಟಿಟಿಗೆ ಬರ್ತಿದೆ ಹಿಟ್ ಸಿನಿಮಾ; ಇಲ್ಲಿದೆ ವಿವರ

‘ಮಹಾರಾಜ’ ಸಿನಿಮಾ ಮೂಲ ತಮಿಳು ಚಿತ್ರ. ಇದನ್ನು ತಮಿಳಿನ ಜೊತೆಗೆ ಕನ್ನಡ, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ಈ ಕಾರಣದಿಂದ ಸಿನಿಮಾದ ಬಗ್ಗೆ ಹೈಪ್ ಹೆಚ್ಚಿದೆ. 20 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಸಸ್ಪೆನ್ಸ್ ಶೈಲಿಯಲ್ಲಿ ಮೂಡಿ ಬಂದಿದೆ.

ಒಂದೇ ತಿಂಗಳಲ್ಲಿ ಒಟಿಟಿಗೆ ಬರ್ತಿದೆ ಹಿಟ್ ಸಿನಿಮಾ; ಇಲ್ಲಿದೆ ವಿವರ
ವಿಜಯ್
ರಾಜೇಶ್ ದುಗ್ಗುಮನೆ
|

Updated on: Jul 08, 2024 | 2:25 PM

Share

ಇದು ಒಟಿಟಿ ಯುಗ. ಥಿಯೇಟರ್​ನಲ್ಲಿ ಸಿನಿಮಾ ರಿಲೀಸ್ ಆಗಿ ಎರಡೇ ವಾರಕ್ಕೆ ಒಟಿಟಿಗೆ ಬಂದ ಉದಾಹರಣೆ ಇದೆ. ಈಗ ತಮಿಳಿನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದ ವಿಜಯ್ ಸೇತುಪತಿ ನಟನೆಯ ‘ಮಹರಾಜ’ ಸಿನಿಮಾ ಕೇವಲ ತಿಂಗಳ ಒಳಗೆ ಒಟಿಟಿಗೆ ಕಾಲಿಡುತ್ತಿದೆ. ಈ ಬಗ್ಗೆ ಒಟಿಟಿ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಸಿನಿಮಾ ಎಲ್ಲಿ, ಯಾವಾಗ ಪ್ರಸಾರ ಕಾಣುತ್ತಿದೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ನಿಧಿಲನ್​ ಸಾಮಿನಾಥನ್​ ಅವರು ‘ಮಹಾರಾಜ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾ ತಂಡದವರು ಈ ಚಿತ್ರದ ಯಶಸ್ಸನ್ನು ಆಚರಿಸಿಕೊಂಡಿದ್ದರು. ಈಗ ಸಿನಿಮಾ ನೆಟ್​ಫ್ಲಿಕ್ಸ್ ಮೂಲಕ ಪ್ರಸಾರ ಕಾಣುತ್ತಿದೆ. ಜುಲೈ 12ರಂದು ಈ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

‘ಮಹಾರಾಜ’ ಸಿನಿಮಾ ಮೂಲ ತಮಿಳು ಚಿತ್ರ. ಇದನ್ನು ತಮಿಳಿನ ಜೊತೆಗೆ ಕನ್ನಡ, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ಈ ಕಾರಣದಿಂದ ಸಿನಿಮಾದ ಬಗ್ಗೆ ಹೈಪ್ ಹೆಚ್ಚಿದೆ. 20 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಸಸ್ಪೆನ್ಸ್ ಶೈಲಿಯಲ್ಲಿ ಮೂಡಿ ಬಂದಿದೆ.

ಇದನ್ನೂ ಓದಿ: ವಿಜಯ್ ಸೇತುಪತಿ ನಟನೆಯ 50ನೇ ಸಿನಿಮಾ ‘ಮಹಾರಾಜ’ ಟ್ರೇಲರ್; ಮತ್ತೆ ಡಿಫರೆಂಟ್ ಪಾತ್ರ

ವಿಜಯ್ ಸೇತುಪತಿ ಮಹಾರಾಜ ಹೆಸರಿನ ಪಾತ್ರ ಮಾಡಿದ್ದಾರೆ. ಮಮತಾ ಮೋಹನ್​ದಾಸ್, ನಟರಾಜ್, ಭಾರತಿರಾಜ, ವಿನೋದ್ ಸಾಗರ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸುಧಾನ್ ಸುದರ್ಶನ್ ಹಾಗೂ ಜಗದೀಶ್ ಪಳನಿಸ್ವಾಮಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಬಾಲಿವುಡ್​ ನಿರ್ದೇಶಕ ಅನುರಾಗ್​ ಕಶ್ಯಪ್​ ಅವರು ಈ ಚಿತ್ರದಲ್ಲಿ ವಿಲನ್​ ಪಾತ್ರ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ