ಎಲ್ಲ ಸ್ಟಾರ್ ನಟರ ಮುಂದೆ ವಿಷ್ಣು ಅಭಿಮಾನಿಗಳು ಧರಣಿ ಕೂರುತ್ತೇವೆ: ವೀರಕಪುತ್ರ ಶ್ರೀನಿವಾಸ್

Veerakaputra Srinivas: ವಿಷ್ಣುವರ್ಧನ್ ಅಂಥಹಾ ಮೇರು ನಟನಿಗೆ ಅವಮಾನ ಆಗಿದೆ ಆದರೆ ಫಿಲಂ ಚೇಂಬರ್ ಈ ಬಗ್ಗೆ ವಹಿಸಿರುವ ಮೌನವನ್ನು ಅವರು ಪ್ರಶ್ನೆ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ವೀರಕಪುತ್ರ ಶ್ರೀನಿವಾಸ್, ‘ವಿಷ್ಣುವರ್ಧನ್ ಅಭಿಮಾನಿಗಳು ಕನ್ನಡದ ಎಲ್ಲ ಸ್ಟಾರ್ ನಟರ ಮನೆಗಳ ಎದುರು ಧರಣಿ ಮಾಡಲಿದ್ದೇವೆ’ ಎಂದು ಹೇಳಿದರು.

ವಿಷ್ಣುವರ್ಧನ್ (Vishnuvardhan) ಅಭಿಮಾನಿ ಸಂಘದ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಇಂದು ಫಿಲಂ ಚೇಂಬರ್​ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದರು. ವಿಷ್ಣುವರ್ಧನ್ ಅಂಥಹಾ ಮೇರು ನಟನಿಗೆ ಅವಮಾನ ಆಗಿದೆ ಆದರೆ ಫಿಲಂ ಚೇಂಬರ್ ಈ ಬಗ್ಗೆ ವಹಿಸಿರುವ ಮೌನವನ್ನು ಅವರು ಪ್ರಶ್ನೆ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ವೀರಕಪುತ್ರ ಶ್ರೀನಿವಾಸ್, ‘ವಿಷ್ಣುವರ್ಧನ್ ಅಭಿಮಾನಿಗಳು ಕನ್ನಡದ ಎಲ್ಲ ಸ್ಟಾರ್ ನಟರ ಮನೆಗಳ ಎದುರು ಧರಣಿ ಮಾಡಲಿದ್ದೇವೆ’ ಎಂದು ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us