AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಚಿಕ್ಕವನಲ್ಲ, ತುಂಬಾನೇ ನಾಟಿ!; ರಘು ಗೌಡ ಬಿಚ್ಚಿಟ್ರು ಬಿಗ್​ ಬಾಸ್ ಬಾಲಕನ ಮತ್ತೊಂದು ಮುಖ

ಪ್ರತೀ ಮದುವೆಗೆ ಹೆಣ್ಣುಮಕ್ಕಳನ್ನು ನೋಡೋಕೆ ಅಂತಾನೇ ಹೋಗ್ತಾರಲ್ಲ ಅಂಥವರು ಯಾರಾದರೂ ಬಿಗ್​ ಬಾಸ್ ಮನೆಯಲ್ಲಿ ಇದಾರಾ ಎಂದು ವೀಕೆಂಡ್​ನಲ್ಲಿ ಪ್ರಶ್ನೆ ಮಾಡಿದರು ಸುದೀಪ್​. ಇದಕ್ಕೆ ರಘು ಉತ್ತರ ನೀಡಿದ್ದಾರೆ.

ವಿಶ್ವ ಚಿಕ್ಕವನಲ್ಲ, ತುಂಬಾನೇ ನಾಟಿ!; ರಘು ಗೌಡ ಬಿಚ್ಚಿಟ್ರು ಬಿಗ್​ ಬಾಸ್ ಬಾಲಕನ ಮತ್ತೊಂದು ಮುಖ
ರಘು ಗೌಡ- ವಿಶ್ವನಾಥ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 22, 2021 | 7:24 AM

Share

ಬಿಗ್​ ಬಾಸ್​ ಮನೆ ಸೇರಿರುವ ವಿಶ್ವನಾಥ್​ ಅವರ ವಯಸ್ಸು ಕೇವಲ 19. ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲೇ ಇಷ್ಟು ಸಣ್ಣ ವಯಸ್ಸಿನ ಪುರುಷ ಅಭ್ಯರ್ಥಿ ದೊಡ್ಡ ಮನೆಗೆ ಕಾಲಿಟ್ಟಿರಲಿಲ್ಲ. ಇದೇ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಈ ವೇಳೆ ರಘು ಗೌಡ ಅಸಲಿ ವಿಚಾರ ಬಿಚ್ಚಿಟ್ಟಿದ್ದಾರೆ. ವಿಶ್ವ ಚಿಕ್ಕವನಲ್ಲ. ಆತ ಕಳ್ಳ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಅದಕ್ಕೆ ಸಾಕ್ಷಿ ಕೂಡ ನೀಡಿದ್ದಾರೆ. ಪ್ರತೀ ಮದುವೆಗೆ ಹೆಣ್ಣುಮಕ್ಕಳನ್ನು ನೋಡೋಕೆ ಅಂತಾನೇ ಹೋಗ್ತಾರಲ್ಲ ಅಂಥವರು ಯಾರಾದರೂ ಬಿಗ್​ ಬಾಸ್ ಮನೆಯಲ್ಲಿ ಇದಾರಾ ಎಂದು ವೀಕೆಂಡ್​ನಲ್ಲಿ ಪ್ರಶ್ನೆ ಮಾಡಿದರು ಸುದೀಪ್​. ಇದಕ್ಕೆ ರಘು ಉತ್ತರಿಸಿದ್ದಾರೆ. ಹಾಗೆ ಹೋಗೋದಾದ್ರೆ ನಮ್ಮ ವಿಶ್ವ ಹೋಗ್ತಾನೆ. ಆತ ನೋಡೋಕೆ ಎಳೆ ನಿಂಬೆ. ಆದರೆ, ಆತ ಮೂಸುಂಬಿ. ನಾನು ಆರಂಭದಲ್ಲಿ ಆತನನ್ನು ಮುಗ್ಧ ಎಂದುಕೊಂಡಿದ್ದೆ. ಆದರೆ, ಅವನು ಹಾಗಿಲ್ಲ ಎಂದರು ರಘು.

ಇದಕ್ಕೆ ಒಂದೆರಡು ಉದಾಹರಣೆ ಕೊಡುವಂತೆ ಸುದೀಪ್​ ಕೇಳಿದ್ದಾರೆ. ವಿಶ್ವ ಒಂದೆರಡು ಆಲ್ಟರ್​​​ನೇಟ್​ ಸಿನಿಮಾ ಹೀರೋಯಿನ್​ಗಳ ಹೆಸರು ಹೇಳಿದ್ದ ಎಂದರು ರಘು. ಆಗ ಸುದೀಪ್,​ ಒಂದೆರಡು ಹೀರೋಯಿನ್​ಗಳ ಹೆಸರನ್ನು ಹೇಳಿ ಎಂದು ಮರು ಪ್ರಶ್ನೆ ಹಾಕಿದರು. ಇದಕ್ಕೆ ಉತ್ತರಿಸಿದ್ದ ವಿಶ್ವ, ನನಗೇನು ಗೊತ್ತಿಲ್ಲ ಸಾರ್​.. ನಾನು ತುಂಬಾ ಒಳ್ಳೆಯವನು ಎಂದರು. ಈ ಘಟನೆ ನಂತರ ವಿಶ್ವ ತುಂಬಾನೇ ನಾಟಿ ಎನ್ನುವ ವಿಚಾರ ಮನೆ ಮಂದಿಗೆ ಗೊತ್ತಾಗಿದೆ. ಈ ವಿಚಾರ ಕೇಳಿ ಮನೆಯ ಮಂದಿಯೆಲ್ಲ ಅಚ್ಚರಿ ಹೊರ ಹಾಕಿದ್ದಾರೆ. ಸುದೀಪ್​ ಕೂಡ ಈ ವಿಚಾರ ತಿಳಿದು ಭಾರೀ ಅಚ್ಚರಿಗೊಂಡಿದ್ದಾರೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

Published On - 7:14 am, Mon, 22 March 21

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!