AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ಕೇಸ್​ನಲ್ಲಿ ಸುದ್ದಿ ಆದ ಆಶು ರೆಡ್ಡಿ ಯಾರು? ಸಂದರ್ಶನದಲ್ಲಿ ಈ ನಟಿಯ ಕಾಲಿಗೆ ಮುತ್ತಿಟ್ಟಿದ್ರು ಆರ್​ಜಿವಿ

2021ರಲ್ಲಿ ಆಶು ರೆಡ್ಡಿ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿಡಿಯೋ ವೈರಲ್ ಆಗಿತ್ತು. ಸಂದರ್ಶನದ ವೇಳೆ ಆಶು ರೆಡ್ಡಿ ಕಾಲಿಗೆ ಆರ್​ಜಿವಿ ಮುತ್ತಿಟ್ಟಿದ್ದರು.

ಡ್ರಗ್ ಕೇಸ್​ನಲ್ಲಿ ಸುದ್ದಿ ಆದ ಆಶು ರೆಡ್ಡಿ ಯಾರು? ಸಂದರ್ಶನದಲ್ಲಿ ಈ ನಟಿಯ ಕಾಲಿಗೆ ಮುತ್ತಿಟ್ಟಿದ್ರು ಆರ್​ಜಿವಿ
ಆಶು ರೆಡ್ಡಿ-ಆರ್​ಜಿವಿ
ರಾಜೇಶ್ ದುಗ್ಗುಮನೆ
|

Updated on: Jun 24, 2023 | 7:53 AM

Share

ನಟಿ ಆಶು ರೆಡ್ಡಿ (Ashu Reddy) ಈಗ ಸುದ್ದಿಯಲ್ಲಿದ್ದಾರೆ. ಇಷ್ಟು ದಿನ ಗ್ಲಾಮರಸ್ ಫೋಟೋ ಮೂಲಕ ಗಮನ ಸೆಳೆಯುತ್ತಿದ್ದ ಅವರು ಈಗ ಡ್ರಗ್ ಕೇಸ್​ ಮೂಲಕ ಸುದ್ದಿ ಆಗಿದ್ದಾರೆ. ರಜನಿಕಾಂತ್ ನಟನೆಯ ‘ಕಬಾಲಿ’ ಚಿತ್ರದ ನಿರ್ಮಾಪಕ ಕೆಪಿ ಚೌದರಿ ಅವರು ಡ್ರಗ್ ಕೇಸ್​ನಲ್ಲಿ (Drug Case) ಅರೆಸ್ಟ್​ ಆಗಿದ್ದಾರೆ. ಆಶು ರೆಡ್ಡಿ ಜೊತೆ ಅವರು ನೂರಾರು ಬಾರಿ ಫೋನ್ ಮೂಲಕ ಮಾತನಾಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ. ಡ್ರಗ್ ಮಾರಾಟ ಮಾಡುವ ವ್ಯಕ್ತಿಯ ಜೊತೆ ಇಷ್ಟೊಂದು ದೂರವಾಣಿ ಕರೆ ಏಕೆ ಎನ್ನುವ ಪ್ರಶ್ನೆ ಪೊಲೀಸರಲ್ಲಿ ಮೂಡಿದೆ.

ಆಶು ರೆಡ್ಡಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಬಿಗ್ ಬಾಸ್ ತೆಲುಗು’ ಒಂದನೇ ಸೀಸನ್​ಗೆ ಅವರು ಕಾಲಿಟ್ಟಿದ್ದರು. ಈ ಮೂಲಕ ಜನಪ್ರಿಯತೆ ಪಡೆದರು. ಇನ್​ಸ್ಟಾಗ್ರಾಮ್​ನಲ್ಲಿ ಅವರು ಬೋಲ್ಡ್ ಹಾಗೂ ಗ್ಲಾಮರಸ್ ಫೋಟೋ ಹಂಚಿಕೊಳ್ಳುತ್ತಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಆಶು ವಿವಿಧ ರೀತಿಯ ಫೋಟೋ ಪೋಸ್ಟ್ ಮಾಡುತ್ತಾರೆ. ಈಗ ಅವರ ಹೆಸರು ಡ್ರಗ್ ಕೇಸ್​ನಲ್ಲಿ ಕೇಳಿ ಬಂದಿದೆ.

ಕೆಪಿ ಚೌದರಿ ಅವರು ನೇರವಾಗಿ ಆಶು ರೆಡ್ಡಿ ಬಗ್ಗೆ ಆರೋಪ ಮಾಡಿಲ್ಲ. ಡ್ರಗ್ ವಿಚಾರದಲ್ಲಿ ನನಗೆ ಅವರಿಗೆ ಸಂಬಂಧ ಇದೆ ಎಂದು ಹೇಳಿಕೊಂಡಿಲ್ಲ. ಇವರ ಮಧ್ಯೆ ಲಿಂಕ್ ಇರುವ ವಿಚಾರ ಗೊತ್ತಾಗಿದ್ದು ಕೆಪಿ ಚೌದರಿ ವಿಚಾರಣೆ ವೇಳೆ. ಅವರ ಬಳಿ ಇದ್ದ ಮೂರು ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಚೌದರಿ ಅವರ ಒಂದು ಮೊಬೈಲ್​ನಿಂದ ಆಶು ರೆಡ್ಡಿಗೆ ನೂರಾರು ಬಾರಿ ಫೋನ್ ಕಾಲ್ ಹೋಗಿದೆ. ಇದು ಏಕೆ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:ಡ್ರಗ್​ ಕೇಸ್​ನಲ್ಲಿ ಅರೆಸ್ಟ್ ಆದ ನಿರ್ಮಾಪಕನಿಗೆ ಚಿತ್ರರಂಗದವರೇ ಗ್ರಾಹಕರು? ಬಿಗ್ ಬಾಸ್ ಸ್ಪರ್ಧಿಯ ಹೆಸರು ರಿವೀಲ್

2021ರಲ್ಲಿ ಆಶು ರೆಡ್ಡಿ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿಡಿಯೋ ವೈರಲ್ ಆಗಿತ್ತು. ಸಂದರ್ಶನದ ವೇಳೆ ಆಶು ರೆಡ್ಡಿ ಕಾಲಿಗೆ ಆರ್​ಜಿವಿ ಮುತ್ತಿಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್