ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಬೇರೆ ಆಗಲು ಕಾರಣವಾಗಿದ್ದ ಮೂರನೇ ವ್ಯಕ್ತಿ ಯಾರು?

‘ಆದಿಪುರುಷ್’ ಚಿತ್ರದಲ್ಲಿ ಪ್ರಭಾಸ್ ಹಾಗೂ ಕೃತಿ ನಟಿಸಿದ್ದಾರೆ. ಈ ಸಿನಿಮಾದಿಂದ ಇಬ್ಬರೂ ಕ್ಲೋಸ್ ಆದರು ಎನ್ನಲಾಗಿತ್ತು. ಆದರೆ, ಇದನ್ನು ತಂಡ ಒಪ್ಪಿಲ್ಲ. ಅದೇ ರೀತಿ ಅನುಷ್ಕಾ ಶೆಟ್ಟಿ ಕೂಡ ಓರ್ವ ಹಿರಿಯ ನಟನ ಜೊತೆ ಅಫೇರ್ ಹೊಂದಿದ್ದರು ಎಂಬ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಇಲ್ಲ. 

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಬೇರೆ ಆಗಲು ಕಾರಣವಾಗಿದ್ದ ಮೂರನೇ ವ್ಯಕ್ತಿ ಯಾರು?
ಪ್ರಭಾಸ್
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 23, 2024 | 7:59 AM

ತೆಲುಗು ನಟ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಲವ್​ಸ್ಟೋರಿ ಆರಂಭ ಆಗಿ ಈಗಾಗಲೇ ಕೊನೆ ಆಗಿದೆ. ಇವರು 2009ರಲ್ಲಿ ‘ಬಿಲ್ಲಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಇವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟ ಆಯಿತು. ಈ ಸಿನಿಮಾ ಹಿಟ್ ಕೂಡ ಆಯಿತು. ‘ಮಿರ್ಚಿ’, ‘ಬಾಹುಬಲಿ’ ಚಿತ್ರಗಳಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ಇಷ್ಟೊಂದು ಸಿನಿಮಾ ಮಾಡಿದ ಬಳಿಕ ಇವರ ಮಧ್ಯೆ ಸಹಜವಾಗಿಯೇ ಪ್ರೀತಿ ಮೂಡಿತ್ತು. ಆದರೆ, ಈಗ ಇಬ್ಬರ ಮಧ್ಯೆ ಕಾಂಟ್ಯಾಕ್ಟ್ ಇಲ್ಲ. ಮದುವೆ ಆಗುತ್ತಾರೆ ಎಂದಿದ್ದ ಜೋಡಿ ಈಗ ದೂರ ಆಗಿದ್ದಾರೆ. ಇದಕ್ಕೆ ಮೂರನೇ ವ್ಯಕ್ತಿ ಕಾರಣ ಎನ್ನಲಾಗುತ್ತಿದೆ.

ಅನುಷ್ಕಾ ಶೆಟ್ಟಿ ಅವರು ಹಿರಿಯ ನಟನೊಬ್ಬರ ಜೊತೆ ಅಫೇರ್ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಈ ಕಾರಣದಿಂದಲೇ ಪ್ರಭಾಸ್ ಹಾಗೂ ಅನುಷ್ಕಾ ದೂರ ಆದರು ಎಂಬ ಮಾತಿದೆ. ಹೀಗಾಗಿ, ಅನುಷ್ಕಾ ಅವರಿಂದ ಪ್ರಭಾಸ್ ಅಂತರ ಕಾಯ್ದುಕೊಳ್ಳುತ್ತಾ ಬಂದರು. ಇತ್ತ ಪ್ರಭಾಸ್ ಅವರು ಬಾಲಿವುಡ್ ನಟಿ ಕೃತಿ ಸನೋನ್​ ಜೊತೆ ಎಂಗೇಜ್​ಮೆಂಟ್ ಮಾಡಿಕೊಳ್ಳುತ್ತಾರೆ ಎನ್ನುವ ಸುದ್ದಿ ಹರಿದಾಡಿತು. ಆದರೆ, ಇದನ್ನು ಅವರು ಅಲ್ಲಗಳೆದರು.

‘ಆದಿಪುರುಷ್’ ಚಿತ್ರದಲ್ಲಿ ಪ್ರಭಾಸ್ ಹಾಗೂ ಕೃತಿ ನಟಿಸಿದ್ದಾರೆ. ಈ ಸಿನಿಮಾದಿಂದ ಇಬ್ಬರೂ ಕ್ಲೋಸ್ ಆದರು ಎನ್ನಲಾಗಿತ್ತು. ಆದರೆ, ಇದನ್ನು ತಂಡ ಒಪ್ಪಿಲ್ಲ. ಅದೇ ರೀತಿ ಅನುಷ್ಕಾ ಶೆಟ್ಟಿ ಕೂಡ ಓರ್ವ ಹಿರಿಯ ನಟನ ಜೊತೆ ಅಫೇರ್ ಹೊಂದಿದ್ದರು ಎಂಬ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಪ್ರಭಾಸ್ ಅವರಿಗೆ 45 ವರ್ಷ ವಯಸ್ಸು. ಅವರು ಇನ್ಮೇಲೆ ಮದುವೆ ಆಗೋದು ಅನುಮಾನ ಎಂದೇ ಹೇಳಲಾಗುತ್ತಿದೆ. ಅವರ ಗಮನ ಸಂಪೂರ್ಣವಾಗಿ ಸಿನಿಮಾ ಕೆಲಸದ ಮೇಲೆ ಇದೆ. ಪ್ರಭಾಸ್ ಹೆಸರು ಅನುಷ್ಕಾಗೆ ತಳುಕು ಹಾಕಿಕೊಂಡಷ್ಟು ಇನ್ಯಾರ ಹೆಸರ ಜೊತೆಯಲ್ಲೂ ತಳುಕು ಹಾಕಿಕೊಂಡಿಲ್ಲ.

ಇದನ್ನೂ ಓದಿ: ಮತ್ತೊಮ್ಮೆ ಅನುಷ್ಕಾ ಶೆಟ್ಟಿ ಮದುವೆ ಗಾಸಿಪ್, ಈ ಬಾರಿ ಉದ್ಯಮಿ ಜೊತೆ

ಅನುಷ್ಕಾ ಶೆಟ್ಟಿ ಅವರಿಗೆ 42 ವರ್ಷ. ಅವರು ಶೀಘ್ರವೇ 43ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಅವರು ಕೂಡ ಮದುವೆ ಬಗ್ಗೆ ಯಾವುದೇ ಆಲೋಚನೆ ಮಾಡಿಲ್ಲ. ಇಬ್ಬರೂ ವಿವಾಹ ಆಗಬೇಕು ಎಂಬುದು ಈಗಲೂ ಕೆಲವರ ಅಭಿಪ್ರಾಯಗಳಲ್ಲಿ ಒಂದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ