AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶ್ ನನ್ನಿಷ್ಟದ ಪ್ಯಾನ್ ಇಂಡಿಯಾ ಸ್ಟಾರ್​’ ಎಂದ ಟಾಲಿವುಡ್​ನ ಸ್ಟಾರ್ ನಟ

‘ಲಾಲ್ ಸಿಂಗ್ ಚಡ್ಡಾ’ ಚಿತ್ರಕ್ಕಾಗಿ ನಾಗ ಚೈತನ್ಯ ಅವರು ನಾನಾ ಕಡೆಗಳಲ್ಲಿ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಅವರಿಗೆ ಪ್ರಶ್ನೆ ಒಂದು ಎದುರಾಗಿದೆ.

‘ಯಶ್ ನನ್ನಿಷ್ಟದ ಪ್ಯಾನ್ ಇಂಡಿಯಾ ಸ್ಟಾರ್​’ ಎಂದ ಟಾಲಿವುಡ್​ನ ಸ್ಟಾರ್ ನಟ
ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 10, 2022 | 10:10 PM

‘ಕೆಜಿಎಫ್ 2’ ತೆರೆಕಂಡ ಬಳಿಕ ಯಶ್ (Yash) ಅವರ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ವಿದೇಶದಲ್ಲೂ ಯಶ್​ಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ‘ಕೆಜಿಎಫ್ 2’ (KGF Chapter 2) ತೆರೆಗೆ ಬಂದು ನಾಲ್ಕು ತಿಂಗಳು ಕಳೆಯುತ್ತಾ ಬಂದಿದೆ. ಅವರ ಮುಂದಿನ ಚಿತ್ರ ಯಾವುದು ಎಂದು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ಯಶ್ ಬಗ್ಗೆ ಪರಭಾಷೆಯ ಸ್ಟಾರ್​ಗಳು ಮೆಚ್ಚುಗೆ ಸೂಚಿಸುವುದನ್ನೂ ಈಗಲೂ ನಿಲ್ಲಿಸಿಲ್ಲ. ನಾಗ ಚೈತನ್ಯ ಅವರು ಯಶ್ ಹಾಗೂ ‘ಕೆಜಿಎಫ್ 2’ ಚಿತ್ರವನ್ನು ಬಾಯ್ತುಂಬ ಹೊಗಳಿದ್ದಾರೆ.

ನಾಗ ಚೈತನ್ಯ ಅವರು ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಆಮಿರ್ ಖಾನ್ ಹಾಗೂ ಕರೀನಾ ಕಪೂರ್ ಮುಖ್ಯಭೂಮಿಕೆ  ನಿಭಾಯಿಸಿದ್ದಾರೆ. ಈ ಚಿತ್ರ ಆಗಸ್ಟ್ 11ರಂದು ತೆರೆಗೆ ಬರುತ್ತಿದೆ. ‘ಲಾಲ್ ಸಿಂಗ್ ಚಡ್ಡಾ’ ಬಗ್ಗೆ ಆಮಿರ್ ಖಾನ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಾಗ ಚೈತನ್ಯ ಅವರು ನಾನಾ ಕಡೆಗಳಲ್ಲಿ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಅವರಿಗೆ ಪ್ರಶ್ನೆ ಒಂದು ಎದುರಾಗಿದೆ.

ಸದ್ಯ ಪ್ಯಾನ್​ ಇಂಡಿಯಾ ಹವಾ ಜೋರಾಗಿದೆ. ಅನೇಕ ಸಿನಿಮಾಗಳು ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿವೆ. ‘ಪುಷ್ಪ’, ‘ಆರ್​ಆರ್​ಆರ್’, ‘ಕೆಜಿಎಫ್ 2’, ‘777 ಚಾರ್ಲಿ’, ‘ವಿಕ್ರಾಂತ್​ ರೋಣ’ ಮೊದಲಾದ ಚಿತ್ರಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿವೆ. ಆ ಪೈಕಿ ಹೆಚ್ಚು ಸದ್ದು ಮಾಡಿದ್ದು ‘ಕೆಜಿಎಫ್ 2’. ಇದನ್ನೂ ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಇದೇ ವಿಚಾರ ಇಟ್ಟುಕೊಂಡು ನಾಗ ಚೈತನ್ಯ ಅವರಿಗೆ ಪ್ರಶ್ನೆ ಮಾಡಲಾಗಿದೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಇದನ್ನೂ ಓದಿ: ‘ಕೆಜಿಎಫ್​ ಎರಡು ಪಾರ್ಟ್​ನಲ್ಲಿ ತರುವ ಬಗ್ಗೆ ಮೊದಲೇ ನಿರ್ಧಾರ ಆಗಿತ್ತು, ನಮ್ಮ ಬಳಿ ಸದ್ಯಕ್ಕೆ ಆ ಆಲೋಚನೆ ಇಲ್ಲ’: ಸುದೀಪ್

‘ನಿಮ್ಮಿಷ್ಟದ ಪ್ಯಾನ್ ಇಂಡಿಯಾ ಸ್ಟಾರ್ ಯಾರು?’ ಎಂದು ನಾಗ ಚೈತನ್ಯ ಅವರಿಗೆ ಸಂದರ್ಶನದ ವೇಳೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಒಂದು ಕ್ಷಣವೂ ಯೋಚಿಸದೆ ಯಶ್ ಹೆಸರು ಹೇಳಿದರು ನಾಗ ಚೈತನ್ಯ. ‘ನನಗೆ ಯಶ್ ಇಷ್ಟ. ‘ಕೆಜಿಎಫ್ 2’ ಚಿತ್ರವನ್ನು ನಾನು ತುಂಬಾನೇ ಇಷ್ಟಪಟ್ಟಿದ್ದೇನೆ’ ಎಂದಿದ್ದಾರೆ. ತೆಲುಗು ಸ್ಟಾರ್​​ಗಳ ಹೆಸರನ್ನು ಬಿಟ್ಟು ಅವರು ಕನ್ನಡ ನಟನ ಹೆಸರನ್ನು ಎತ್ತಿಕೊಂಡಿರುವ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್