AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ.

‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ
ರಾಜಮೌಳಿ- ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:49 PM

Share

‘ಪುಷ್ಪ 2’ ಸಿನಿಮಾಗೆ ಈಗಾಗಲೇ ಬುಕಿಂಗ್ ಓಪನ್ ಆಗಿದೆ. ಡಿಸೆಂಬರ್ 5ರಂದು ರಿಲೀಸ್ ಆಗಲಿರೋ ಸಿನಿಮಾಗೆ ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸ ‘ಪುಷ್ಪ 2’ ತಂಡದಿಂದ ಆಗುತ್ತಿದೆ. ಈ ಚಿತ್ರದ ಹಾಡುಗಳನ್ನು ಕೂಡ ರಿಲೀಸ್ ಮಾಡಲಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಹೈದರಾಬಾದ್​ನಲ್ಲಿ ನಡೆದಿದೆ. ಈ ವೇಳೆ ರಾಜಮೌಳಿ ಅವರು ಈ ಈವೆಂಟ್​ನಲ್ಲಿ ಮುಖ್ಯ ಅತಿಥಿಯಾಗು ಬಂದಿದ್ದರು.

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ. ಉತ್ತರ ಭಾರತದ ಕಡೆ ಪ್ರಚಾರಕ್ಕೆ ತೆರಳೋ ಅವಶ್ಯಕತೆ ಇಲ್ಲ ಎಂದಿದ್ದಾರೆ ರಾಜಮೌಳಿ.

‘ಉತ್ತರ ಭಾರತಕ್ಕೆ ನೀವು ಹೋಗಬೇಕೆಂದಿಲ್ಲ. ಪುಷ್ಪ ಸೀಕ್ವೆಲ್​ಗೆ ಪ್ರಮೋಷನ್ ಅಗತ್ಯ ಇಲ್ಲ. ಈಗಾಗಲೇ ಸಿನಿಮಾಗೆ ದೊಡ್ಡ ಬೂಸ್ಟ್ ಸಿಕ್ಕಿದೆ. ಭಾರತಾದ್ಯಂತ ಪುಷ್ಪ 2 ಚಿತ್ರಕ್ಕೆ ಟಿಕೆಟ್ ಪಡೆದು ಜನರು ಸಿನಿಮಾ ನೋಡಲು ರೆಡಿ ಆಗಿದ್ದಾರೆ’ ಎಂದಿದ್ದಾರೆ ರಾಜಮೌಳಿ.

‘ನಾನು ಇತ್ತೀಚೆಗೆ ರಾಮೋಜಿ ಫಿಲ್ಮ್​ ಸಿಟಿಗೆ ಭೇಟಿ ನೀಡಿದ್ದೆ. ಈ ವೇಳೆ ಪುಷ್ಪ 2 ಚಿತ್ರದ ಶೂಟಿಂಗ್ ಅಲ್ಲಿ ನಡೆಯುತ್ತಿದೆ ಅನ್ನೋದು ಗೊತ್ತಾಯಿತು. ಈ ವೇಳೆ ನಾನು ಅಲ್ಲಿಗೆ ತೆರಳಿದೆ. ಆಗ ಸೆಟ್​ ನೋಡಿ ಹೌಹಾರಿದೆ. ಮೊದಲ ದೃಶ್ಯ ಇಂಪ್ರೆಸ್ ಮಾಡಿದರೆ ಇಡೀ ಸಿನಿಮಾ ಮುಂದಿನ ಹಂತಕ್ಕೆ ಹೋಗುತ್ತದೆ’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರಕ್ಕೆ ಡಿಸೆಂಬರ್ 5ರ ಮಧ್ಯರಾತ್ರಿಯಿಂದಲೇ ಶೋ ಆರಂಭಗೊಳ್ಳುತ್ತಿದೆ. ಟಿಕೆಟ್ ಬೆಲೆ ಕೂಡ ಹೆಚ್ಚಿದೆ. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ