AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಡಿ ಹೋದ ಕೆಲವೇ ದಿನಕ್ಕೆ ಹೆಣವಾದ ಯುವತಿ; ಖ್ಯಾತ ಯೂಟ್ಯೂಬರ್ ಅರೆಸ್ಟ್​

YouTuber Jeetu Jaan: ಕೋಮಲ್​ ಇತ್ತೀಚೆಗೆ ನೇಣು ಬಿಗಿದು ಮೃತಪಟ್ಟಿದ್ದರು. ಇದನ್ನು ಪೊಲೀಸರು ಆತ್ಮಹತ್ಯೆ ಎಂದು ಕೇಸ್​ ಕ್ಲೋಸ್​ ಮಾಡಿದ್ದರು. ಆದರೆ, ಕೋಮಲ್ ಅವರ ತಾಯಿ ಜಿತೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಓಡಿ ಹೋದ ಕೆಲವೇ ದಿನಕ್ಕೆ ಹೆಣವಾದ ಯುವತಿ; ಖ್ಯಾತ ಯೂಟ್ಯೂಬರ್ ಅರೆಸ್ಟ್​
Follow us
ರಾಜೇಶ್ ದುಗ್ಗುಮನೆ
|

Updated on: Jun 02, 2021 | 7:54 PM

ಜೀತು ಜಾನ್​ ಎಂದೇ ಖ್ಯಾತಿ ಪಡೆದಿರುವ ಜಿತೇಂದ್ರ ಹೆಸರಿನ ಖ್ಯಾತ ಯೂಟ್ಯೂಬರ್​ನನ್ನು ಮಹಾರಾಷ್ಟ್ರ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅವರ ಪತ್ನಿ ಕೋಮಲ್​ ಅಗರ್​ವಾಲ್​ ಇತ್ತೀಚೆಗೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ಇವರ ಸಾವಿಗೆ ಜೀತೇಂದ್ರ ಅವರೇ ಕಾರಣ ಎಂದು ಹುಡುಗಿ ಕುಟುಂಬದವರು ದೂರು ನೀಡಿದ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್​ ಮಾಡಲಾಗಿದೆ.

ಕೋಮಲ್​ ಇತ್ತೀಚೆಗೆ ನೇಣು ಬಿಗಿದು ಮೃತಪಟ್ಟಿದ್ದರು. ಇದನ್ನು ಪೊಲೀಸರು ಆತ್ಮಹತ್ಯೆ ಎಂದು ಕೇಸ್​ ಕ್ಲೋಸ್​ ಮಾಡಿದ್ದರು. ಆದರೆ, ಕೋಮಲ್ ಅವರ ತಾಯಿ ಜಿತೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಿತೇಂದ್ರ ಅವರು ಹಿಂಸೆ ಕೊಡುತ್ತಿದ್ದರು. ಕೋಮಲ್​ ಆತ್ಮಹತ್ಯೆ ಮಾಡಿಕೊಳ್ಳಲು ಅವರೇ ಪ್ರಚೋದನೆ ನೀಡಿದ್ದರು ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಕೋಮಲ್ ತಾಯಿ​ ನೀಡಿದ ದೂರು ಆಧರಿಸಿ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದು, ಜಿತೇಂದ್ರ ಅವರನ್ನು ಅರೆಸ್ಟ್​ ಮಾಡಲಾಗಿದೆ. ‘ನನ್ನ ಅಕ್ಕನಿಗೆ ಆತ ಸಾಕಷ್ಟು ಚಿತ್ರ ಹಿಂಸೆ ಕೊಡುತ್ತಿದ್ದ. ಆತನೇ ಆಕೆಯನ್ನು ಕೊಲೆ ಮಾಡಿರಬಹುದು’ ಎಂದು ಕೋಮಲ್​ ಸಹೋದರಿ ಪ್ರಿಯಾ ಆರೋಪಿಸಿದ್ದಾರೆ. ಸದ್ಯ, ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಕೋಮಲ್​ ಹಾಗೂ ಜಿತೇಂದ್ರ ಕೆಲ ತಿಂಗಳು ಪರಸ್ಪರ ಪ್ರೀತಿಸಿದ್ದರು. ಇವರ ಮದುವೆಗೆ ಕೋಮಲ್​ ಮನೆಯವರ ಒಪ್ಪಿಗೆ ಇರಲಿಲ್ಲ. ಹೀಗಾಗಿ,  ಮಾರ್ಚ್​ 4ರಂದು ಜಿತೇಂದ್ರ ಜತೆಗೆ ಓಡಿ ಹೋಗಿ ಕೋಮಲ್​ ಮದುವೆ ಆಗಿದ್ದರು. ಈಗ ಅವರ ಸಾವು ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಇದನ್ನೂ ಓದಿ: ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ ಪತ್ನಿಯ ತಲೆಗೆ ಗುಂಡಿಕ್ಕಿದ ಪತಿ; ಬಳಿಕ ಮೂವರು ಪುಟಾಣಿ ಮಕ್ಕಳನ್ನು ನಾಲೆಗೆ ಎಸೆದು ಕೊಲೆ

‘ದಿಯಾ’ ಹೀರೋ ದೀಕ್ಷಿತ್​ ಶೆಟ್ಟಿಯ ಕ್ರೈಂ ಸ್ಟೋರಿ; ಒಂದು ಕೊಲೆಯ ಸುತ್ತ ಎಷ್ಟಿದೆ ರಹಸ್ಯ?

ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ