AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನರಂಜನೆ ನೀಡೋಕೆ ಒಟ್ಟಾಗಿ ಬರ್ತಿವೆ ಸರಿಗಮಪ, ಕಾಮಿಡಿ ಕಿಲಾಡಿಗಳು ಹಾಗೂ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್

ಅನುಶ್ರೀ ನಿರೂಪಣೆಯ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’, ‘ಸರಿಗಮಪ’, ನಟ ಮಾಸ್ಟರ್ ಆನಂದ್ ನಿರೂಪಣೆಯ ‘ಕಾಮಿಡಿ ಕಿಲಾಡಿ’ ಜನರಿಗೆ ಮನರಂಜನೆ ನೀಡಿದೆ. ಲಾಕ್ ಡೌನ್ ಸಮಯದಲ್ಲಿ ಮನೆಯಲ್ಲಿ ಕಾಲ ಕಳೆಯುತ್ತಿರುವವರಿಗೆ ಈ ಮಹಾಸಂಭ್ರಮ ಸಾಕಷ್ಟು ಮನರಂಜನೆ ನೀಡುವ ನಿರೀಕ್ಷೆ ಇದೆ.

ಮನರಂಜನೆ ನೀಡೋಕೆ ಒಟ್ಟಾಗಿ ಬರ್ತಿವೆ ಸರಿಗಮಪ, ಕಾಮಿಡಿ ಕಿಲಾಡಿಗಳು ಹಾಗೂ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್
ಮಹಾ ಸಂಭ್ರಮ
ರಾಜೇಶ್ ದುಗ್ಗುಮನೆ
|

Updated on: May 26, 2021 | 4:25 PM

Share

ಕೊವಿಡ್​ ನಿಯಂತ್ರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಜನರೆಲ್ಲರೂ ಮನೆಯಲ್ಲೇ ಕುಳಿತಿದ್ದಾರೆ. ಈ ವೇಳೆ ಮನರಂಜನೆಗಾಗಿ, ಟಿವಿ ಮೊರೆ ಹೋಗುತ್ತಿದ್ದಾರೆ. ಈ ಅವಕಾಶವನ್ನು ಬಳಸಿಕೊಳ್ಳಲು ವಾಹಿನಿಗಳು ಕೂಡ ಮುಂದಾಗಿದ್ದು, ಸಾಕಷ್ಟು ಮನರಂಜನಾ ಕಾರ್ಯಕ್ರಮ ಪ್ರಸಾರ ಮಾಡುತ್ತಿವೆ. ಈಗ ಜೀ ಕನ್ನಡ ವಾಹಿನಿ ಇದೇ ಭಾನುವಾರ (ಮೇ 30)  ಸಂಜೆ 7.30ಕ್ಕೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’, ‘ಸರಿಗಮಪ’ ಹಾಗೂ ‘ಕಾಮಿಡಿ ಕಿಲಾಡಿಗಳು’ ಮಹಾಸಂಭ್ರಮ ಸಂಚಿಕೆ ಪ್ರಸಾರ ಮಾಡುತ್ತಿದೆ.

ಜೀ ಕನ್ನಡದಲ್ಲಿ ಆರಂಭವಾದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಾಜ್ಯದ ಸಾಕಷ್ಟು ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡಿದೆ. ‘ಸರಿಗಮಪ’ ರಾಜ್ಯದ ಗಾಯಕರಿಗೆ ವೇದಿಕೆ ಆಗಿದೆ. ಇನ್ನು, ಕಾಮಿಡಿ ಕಿಲಾಡಿಗಳು ವೀಕ್ಷಕರನ್ನು ಹೊಟ್ಟೆ ಹುಣ್ಣಾಗುವಂತೆ ರಂಜಿಸಿವೆ. ಈ ಮೂರು ಜನಪ್ರಿಯ ರಿಯಾಲಿಟಿ ಶೋಗಳ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿದೆ.

ಅನುಶ್ರೀ ನಿರೂಪಣೆಯ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’, ‘ಸರಿಗಮಪ’, ನಟ ಮಾಸ್ಟರ್ ಆನಂದ್ ನಿರೂಪಣೆಯ ‘ಕಾಮಿಡಿ ಕಿಲಾಡಿ’ ಜನರಿಗೆ ಮನರಂಜನೆ ನೀಡಿದೆ. ಲಾಕ್ ಡೌನ್ ಸಮಯದಲ್ಲಿ ಮನೆಯಲ್ಲಿ ಕಾಲ ಕಳೆಯುತ್ತಿರುವವರಿಗೆ ಈ ಮಹಾಸಂಭ್ರಮ ಸಾಕಷ್ಟು ಮನರಂಜನೆ ನೀಡುವ ನಿರೀಕ್ಷೆ ಇದೆ.

ಕೊವಿಡ್​ ಎರಡನೇ ಅಲೆ ಜೋರಾಗಿದೆ. ಹೀಗಾಗಿ, ಸಿನಿಮಾ, ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಶೂಟಿಂಗ್​ ನಿಲ್ಲಿಸಲಾಗಿದೆ. ಹೀಗಾಗಿ, ಕನ್ನಡ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಕೆಲ ಧಾರಾವಾಹಿಗಳ ಪ್ರಸಾರ ತಾತ್ಕಾಲಿಕವಾಗಿ ನಿಲ್ಲುವ ಸಾಧ್ಯತೆ ಇದೆ. ಲಾಕ್​ಡೌನ್​ ಪೂರ್ಣಗೊಂಡ ನಂತರದಲ್ಲಿ ಮತ್ತೆ ಶೂಟಿಂಗ್​ ಅವಕಾಶ ನೀಡಲಾಗುತ್ತದೆ.

ಇದನ್ನೂ ಓದಿ: Megha Shetty: ಲಾಕ್​ಡೌನ್​ನಲ್ಲಿ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ದಿನಚರಿ ಏನು? ಮನೆಯಲ್ಲಿದ್ದು ಏನ್​ ಮಾಡ್ತಿದ್ದಾರೆ ಕರಾವಳಿ ಬೆಡಗಿ?

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು