Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖದ ಮೇಲೆ ಮೊಡವೆಗಳು ಆಗದಂತೆ ತಡೆಯಲು ಇಲ್ಲಿವೆ 10 ಆಹಾರಗಳು

ಮುಖದ ಮೇಲೆ ಮೊಡವೆಗಳು ಆಗದಂತೆ ತಡೆಯಲು ಇಲ್ಲಿವೆ 10 ಆಹಾರಗಳು. ಇವು ನಿಮ್ಮ ಮುಖದ ಮೇಲೆ ಆದಂತಹ ಮೊಡವೆಗಳನ್ನು ಹೋಗಲಾಡಿಸುತ್ತವೆ ಮತ್ತು ಆಗದಂತೆ ತಡೆಯುತ್ತವೆ

TV9 Web
| Updated By: ವಿವೇಕ ಬಿರಾದಾರ

Updated on: Aug 16, 2022 | 7:00 AM

ಅತಿಯಾಗಿ ನೀರು ಕುಡಿಯುವುದರಿಂದ ಮುಖದ ಮೇಲೆ ಮೊಡವೆಗಳು ಆಗುವುದನ್ನು ತಡೆಯುತ್ತದೆ.

10 foods that help prevent acne

1 / 10
ಆಲಿವ್ ಎಣ್ಣೆ ಬಳಸುವುದರಿಂದ ಮುಖದ ಮೇಲೆ ಮೊಡವೆಗಳು ಆಗುವುದಿಲ್ಲ.

10 foods that help prevent acne

2 / 10
10 foods that help prevent acne

ನಿಂಬೆ ಹಣ್ಣಿನ ಪಾನಕ ಕುಡಿಯುವುದರಿಂದ ಮೊಡವೆಗಳು ಆಗದಂತೆ ತಡೆಯುತ್ತದೆ.

3 / 10
10 foods that help prevent acne

ಕಲ್ಲಂಗಡಿಯನ್ನು ಸೇವಿಸುವುದರಿಂದ ಮೊಡವೆಗಳು ಆಗುವುದಿಲ್ಲ.

4 / 10
10 foods that help prevent acne

ಸಮತೋಲಿತ ಆಹಾರವನ್ನು ಸೇವಿಸುವುದು ಆರೋಗ್ಯಕರ ಚರ್ಮವನ್ನು ಹೊಂದಲು ಉತ್ತಮ ಮಾರ್ಗವಾಗಿದೆ. ಕಡಿಮೆ ಕೊಬ್ಬಿನ ಡೈರಿ ಉತ್ಪನ್ನವು ವಿಟಮಿನ್ ಎ ಅನ್ನು ಹೊಂದಿರುತ್ತದೆ. ಇದು ಆರೋಗ್ಯಕರ ಚರ್ಮದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.

5 / 10
10 foods that help prevent acne

ರಾಸ್​ಬೆರ್ರಿಸ್ ಹಣ್ಣು ಸೇವನೆಯಿಂದ ಮೊಡವೆಗಳು ಆಗುವುದಿಲ್ಲ.

6 / 10
10 foods that help prevent acne

ಮೊಸರನ್ನು ಮುಖಕ್ಕೆ ಹಚ್ಚುವುದರಿಂದ ಮೊಡವೆಗಳು ಆಗದಂತೆ ತಡೆಯುತ್ತದೆ.

7 / 10
10 foods that help prevent acne

ನಿಯಮಿತವಾಗಿ ವಾಲ್​​ನಟ್ಸ್​ ತಿನ್ನುವುದು ತಿನ್ನುವುದರಿಂದ ಮೊಡವೆಗಳು ಆಗುವುದಿಲ್ಲ.

8 / 10
10 foods that help prevent acne

ಡಯೆಟರಿ ಸೆಲೆನಿಯಮ್ ಬೀಜಗಳು, ಧಾನ್ಯಗಳು ಮುಖದ ಮೇಲೆ ಮೊಡವೆಗಳು ಆಗದಂತೆ ತಡೆಯುತ್ತವೆ.

9 / 10
10 foods that help prevent acne

ಸೇಬು ಹಣ್ಣು ಸೇವನೆಯಿಂದ ಮುಖದ ಮೇಲೆ ಮೊಡವೆಗಳು ಆಗುವುದಿಲ್ಲ.

10 / 10
Follow us
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ