AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡುಗು-ಮಿಂಚಿನ ದಾಳಿಗೆ ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಮೆದುಳಿಗೆ ಹಾನಿ

ಹೂಸ್ಟನ್ ವಿಶ್ವವಿದ್ಯಾಲಯದ 25 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಮಿಂಚು ಸಿಡಿಲು ಬಡಿತದಿಂದಾಗಿ , ಇದೀಗಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ವರದಿಯಾಗಿದೆ.

ಗುಡುಗು-ಮಿಂಚಿನ ದಾಳಿಗೆ ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಮೆದುಳಿಗೆ ಹಾನಿ
ವಿದ್ಯಾರ್ಥಿನಿ ಸುಸ್ರೂಣ್ಯ ಕೋಡೂರು(25)Image Credit source: Twitter/gayatri manjula
ಅಕ್ಷತಾ ವರ್ಕಾಡಿ
|

Updated on:Jul 21, 2023 | 12:58 PM

Share

ಅಮೆರಿಕಾ: ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ  ಭಾರತೀಯ ಮೂಲದ ವಿದ್ಯಾರ್ಥಿನಿ ಸುಸ್ರೂಣ್ಯ ಕೋಡೂರು(25) ಜುಲೈ 4 ರಂದು ತನ್ನ ಸ್ನೇಹಿತರೊಂದಿಗೆ ಅಲ್ಲಿನ ಸ್ಯಾನ್ ಜಸಿಂಟೋ ಸ್ಮಾರಕ ಉದ್ಯಾನವನದಲ್ಲಿ ಸುತ್ತಾಡಲು ಹೋಗಿದ್ದಾಳೆ. ಈ ವೇಳೆ ಮಳೆ ಹಾಗೂ ಗುಡುಗು-ಮಿಂಚಿನ ಆರ್ಭಟಕ್ಕೆ ಸುಸ್ರೂಣ್ಯ ಅಲ್ಲೇ ಪಕ್ಕದಲ್ಲಿರುವ ಕೊಳಕ್ಕೆ ಕುಸಿದು ಬಿದ್ದಿದ್ದು, ಇದೀಗಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ವರದಿಯಾಗಿದೆ.

ಸಿಡಿಲು ಬಡಿತಕ್ಕೆ ಒಳಗಾಗಿ ಕೊಳಕ್ಕೆ ಎಸೆಯಲ್ಪಟ್ಟಾಗ, ಈಕೆ ಹೃದಯ ಸ್ತಂಭನಕ್ಕೆ ಒಳಗಾಗಿದ್ದು, ಈಗ ಮೆದುಳು ಹಾನಿಗೊಳಗಾಗಿದ್ದಾಳೆ. ದೀರ್ಘ ವೈದ್ಯಕೀಯ ಆರೈಕೆಯ ಅಗತ್ಯವಿದೆ” ಎಂದು ಅವಳ ಸೋದರಸಂಬಂಧಿ ಸುರೇಂದ್ರ ಕುಮಾರ್ ಕೋಠ ಹೇಳಿದ್ದಾರೆ. ವಿದ್ಯಾರ್ಥಿಯ ಕುಟುಂಬವು ಆರ್ಥಿಕವಾಗಿ ಹಿಂದುಳಿದ್ದಿದ್ದು, ವೈದ್ಯಕೀಯ ವೆಚ್ಚಗಳಿಗೆ ಸಹಾಯ ಮಾಡಲು GoFundMe ರಚಿಸಿದೆ. ಮೆದುಳು ಹಾನಿಗೊಳಗಾದ್ದರಿಂದ ಕೋಮಾ ಸ್ಥಿತಿಯಲ್ಲಿದ್ದು, ಟ್ರಾಕಿಯೊಸ್ಟೊಮಿಯೊಂದಿಗೆ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾಳೆ.

ಇದನ್ನೂ ಓದಿ: ಮೆದುಳು ತಿನ್ನುವ ಅಮೀಬಾಗೆ ಮತ್ತೊಂದು ಬಲಿ; 2 ವರ್ಷದ ಮಗು ನಿಧನ

ರಾಷ್ಟ್ರೀಯ ಹವಾಮಾನ ಇಲಾಖೆಯ ಪ್ರಕಾರ, ವರ್ಷಕ್ಕೆ ಮಿಂಚು ಹೊಡೆಯುವ ಸಾಧ್ಯತೆಗಳು ಸುಮಾರು 1.2 ಮಿಲಿಯನ್‌ನಲ್ಲಿ ಒಂದು. ಕಳೆದ 30 ವರ್ಷಗಳಲ್ಲಿ, ವರ್ಷಕ್ಕೆ ಸರಾಸರಿ 43 ಸಿಡಿಲು ಸಾವುಗಳು ಸಂಭವಿಸಿವೆ. ಸಿಡಿಲು ಬಡಿತಕ್ಕೆ ಶೇಕಡ 10 ರಷ್ಟು ಜನರು ಸಾವನ್ನಪ್ಪುತ್ತಾರೆ, 90 ಪ್ರತಿಶತದಷ್ಟು ಜನರು ವಿವಿಧ ಹಂತದ ಅಂಗವೈಕಲ್ಯವನ್ನು ಹೊಂದಿರುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 12:56 pm, Fri, 21 July 23

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!