AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾದ ಬಾಯಾರಿಕೆಯೂ ಕೂಡ ಮಾರಣಾಂತಿಕ ಕಾಯಿಲೆಗೆ ಕಾರಣವಾಗಬಹುದು

ಆರಂಭದಲ್ಲಿ, ಮಧುಮೇಹವು ಇದಕ್ಕೆ ಕಾರಣವಾಗಿರಬಹುದು ಎಂದು ಭಾವಿಸಿದ್ದ ಇವರು ನಂತರ ವೈದ್ಯರನ್ನು ಭೇಟಿಯಾಗಿದ್ದಾರೆ. ಎಂಆರ್‌ಐ ಸ್ಕ್ಯಾನ್ ಮಾಡಿಸಲಾಗಿದೆ. ಈ ಸಮಯದಲ್ಲಿ ಜರ್ಮ್ ಸೆಲ್ ಟ್ಯೂಮರ್ ಇರುವುದು ಪತ್ತೆಯಾಗಿದೆ.

ಅತಿಯಾದ ಬಾಯಾರಿಕೆಯೂ ಕೂಡ ಮಾರಣಾಂತಿಕ ಕಾಯಿಲೆಗೆ ಕಾರಣವಾಗಬಹುದು
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Jul 19, 2023 | 4:37 PM

Share

ಇತ್ತೀಚೆಗಷ್ಟೇ ವರದಿಯಾದ ಪ್ರಕರಣವೊಂದರ ಪ್ರಕಾರ 41 ವರ್ಷದ ವ್ಯಕ್ತಿಯೊಬ್ಬರು ಬಾಯಾರಿಕೆಯನ್ನು ನೀಗಿಸಲು ವಿಫಲರಾಗಿದ್ದಾರೆ. ಎಷ್ಟೇ ನೀರು ಕುಡಿದರೂ ಕೂಡ ಮತ್ತೆ ಬಾಯಾರಿಕೆ ಹೆಚ್ಚಾಗಿದೆ. ಆರಂಭದಲ್ಲಿ, ಮಧುಮೇಹವು ಇದಕ್ಕೆ ಕಾರಣವಾಗಿರಬಹುದು ಎಂದು ಭಾವಿಸಿದ್ದ ಈತ ನಂತರ ವೈದ್ಯರನ್ನು ಭೇಟಿಯಾಗಿದ್ದಾರೆ. ಪ್ರಾರಂಭದಲ್ಲಿ ಸಣ್ಣ ಪುಟ್ಟ ಪರೀಕ್ಷೆಯನ್ನು ಮಾಡಿದ್ದಾರೆ. ಇದಾದ ಬಳಿಕ ಎಂಆರ್‌ಐ ಸ್ಕ್ಯಾನ್ ಮಾಡಿಸಲಾಗಿದೆ. ಈ ಸಮಯದಲ್ಲಿ ಜರ್ಮ್ ಸೆಲ್ ಟ್ಯೂಮರ್ ಇರುವುದು ಪತ್ತೆಯಾಗಿದೆ. ಈ ಗೆಡ್ಡೆಗಳು ದೇಹದ ಸೂಕ್ಷ್ಮಾಣು ಕೋಶಗಳಲ್ಲಿ ಪತ್ತೆಯಾದರೂ, ಅವು ಹೆಚ್ಚಾಗಿ ಅಂಡಾಶಯಗಳು, ವೃಷಣಗಳು ಅಥವಾ ಮೆದುಳಿನಲ್ಲಿ ಕಂಡುಬರುತ್ತವೆ.

ನಂತರ ಚಿಕಿತ್ಸೆಗಾಗಿ ರೋಗಿಯನ್ನು 30 ಸುತ್ತಿನ ರೇಡಿಯೊಥೆರಪಿ ಮತ್ತು ಸ್ಟೆರಾಯ್ಡ್ ಚಿಕಿತ್ಸೆಯನ್ನು ಒಳಪಡಿಸಿದರು. ಇದರ ಅಡ್ಡಪರಿಣಾಮವಾಗಿ, ರೋಗಿಯಲ್ಲಿ ಹಠಾತ್​​​ ತೂಕ ಹೆಚ್ಚಳಕ್ಕೆ ಕಾರಣವಾಯಿತು ಎಂದು ವರದಿಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: 11 ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ 2 ವರ್ಷದ ಮಗುವಿನ ತಲೆಬುರುಡೆ ಮರು ಜೋಡಣೆ

ಮೆದುಳಿನ ಗೆಡ್ಡೆ ಎಂದರೇನು?

ಮೆದುಳಿನ ಗೆಡ್ಡೆಯು ಕ್ಯಾನ್ಸರ್ ಅಥವಾ ಕ್ಯಾನ್ಸರ್ ಅಲ್ಲದ, ಮೆದುಳಿನಲ್ಲಿನ ಅಸಹಜ ಕೋಶಗಳ ಅನಿಯಂತ್ರಿತ ಬೆಳವಣಿಗೆಯನ್ನು ಸೂಚಿಸುತ್ತದೆ. ಈ ಸ್ಥಿತಿಯು ದೇಹದಾದ್ಯಂತ ಹತ್ತಿರದ ಅಂಗಗಳಿಗೆ ಹರಡಬಹುದು. ಇದರ ಚಿಕಿತ್ಸೆಯು ಕೀಮೋಥೆರಪಿಯಿಂದ ವಿಕಿರಣದಿಂದ ಶಸ್ತ್ರಚಿಕಿತ್ಸೆಯವರೆಗೆ ಇರುತ್ತದೆ.

ಮೆದುಳಿನ ಗೆಡ್ಡೆಯ ಲಕ್ಷಣಗಳೇನು?

ಮೆದುಳಿನ ಗೆಡ್ಡೆಯ ಲಕ್ಷಣಗಳು ಹೀಗಿವೆ:

  • ಮಂದ ದೃಷ್ಟಿ, ದೃಷ್ಟಿ ದೋಷ
  • ಬಿಟ್ಟು ಬಿಡದೇ ಕಾಡುವ ತಲೆನೋವು
  • ರೋಗಗ್ರಸ್ತವಾಗುವಿಕೆಗಳು
  • ಗೊಂದಲ, ಒತ್ತಡ

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ