ಪ್ಯಾಕೆಟ್​ ಪುಡ್​​​ ಸುಲಭವಾಗಿ ಲಭ್ಯವಿದ್ದರೂ ಕೂಡ ಸೇವನೆಗೂ ಮುನ್ನ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ

ಅಧ್ಯಯನವೊಂದ ಪ್ರಕಾರ ಹೆಚ್ಚು ಸಂಸ್ಕರಿಸಿದ ಪ್ಯಾಕೆಟ್ ಪುಡ್ ಸೇವಿಸುವುದರಿಂದ ಸ್ಥೂಲಕಾಯತೆ , ಅಧಿಕ ರಕ್ತದೊತ್ತಡ , ಟೈಪ್ 2 ಮಧುಮೇಹ ಮತ್ತು ಬುದ್ಧಿಮಾಂದ್ಯತೆಯ ಹೆಚ್ಚಳ ಸೇರಿದಂತೆ ಹಲವಾರು ಆರೋಗ್ಯ ಅಪಾಯಗಳಿಗೆ ಸಂಬಂಧಿಸಿವೆ ಎಂದು ಬಹಿರಂಗಪಡಿಸಿದೆ.

ಪ್ಯಾಕೆಟ್​ ಪುಡ್​​​ ಸುಲಭವಾಗಿ ಲಭ್ಯವಿದ್ದರೂ ಕೂಡ ಸೇವನೆಗೂ ಮುನ್ನ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ
Ultra Processed Foods
Follow us
|

Updated on: Aug 10, 2023 | 11:46 AM

ಒತ್ತಡದ ಜೀವನಶೈಲಿ(Stress Lifestyle)ಯು ಆಹಾರದ ವಿಷಯಕ್ಕೆ ಬಂದಾಗ ಸುಲಭವಾಗಿ ಲಭ್ಯವಿರುವ ಪ್ಯಾಕೆಟ್​ ಪುಡ್​​ಗಳತ್ತ ವಾಲುವಂತೆ ಮಾಡುತ್ತದೆ. ಜೊತೆಗೆ ಈ ಆಹಾರ ಕ್ರಮವು ದೈನಂದಿನ ದಿನಚರಿಯ ಒಂದು ಭಾಗವಾಗಿ ಬಿಡುತ್ತದೆ. ಆದರೆ ಕಡಿಮೆ ಬೆಲೆಯ ಜೊತೆಗೆ ಸುಲಭವಾಗಿ ಸವಿಯಬಹುದಾದ ಪ್ಯಾಕೆಟ್ ಪುಡ್​​ (Packed Food)ಗಳನ್ನು ಸವಿಯುವ ಮೊದಲು ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮವನ್ನು ಬೀರುತ್ತದೆ ಎಂಬುದು ತಿಳಿದುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ.

ಸಂಸ್ಕರಿಸಿದ ಆಹಾರಗಳು ಕೃತಕ ಪದಾರ್ಥಗಳನ್ನು ಒಳಗೊಂಡಿರುತ್ತವೆ. ಜೊತೆಗೆ ಕೊಬ್ಬು, ಸಕ್ಕರೆ ಮತ್ತು ಉಪ್ಪು ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದಲ್ಲದೇ ದೀರ್ಘಕಾಲದ ವರೆಗೆ ಆಹಾರವನ್ನು ಹಾಳಾಗದಂತೆ ತಾಜಾವಾಗಿಡಲು ಸಾಕಷ್ಟು ರಾಸಾಯನಿಕಗಳನ್ನು ಬಳಸಲಾಗುತ್ತದೆ. ಈ ರಾಸಾಯನಿಕಗಳು ಆರೋಗ್ಯದ ಮೇಲೆ ಅಪಾಯಕಾರಿ ಪರಿಣಾಮವನ್ನು ಬೀರಬಹುದು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರಲ್ಲಿ. ಹೀಗಾಗಿ, ಈ ಸೇರ್ಪಡೆಗಳು ಮತ್ತು ಅವುಗಳಿಗೆ ಒಡ್ಡಿಕೊಳ್ಳುವಿಕೆಯನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ.

ಇದನ್ನೂ ಓದಿ: ಎಳ್ಳು ಸೇವನೆ ಎಂಬ ಮನೆಮದ್ದು: ಪ್ರತಿದಿನ ಒಂದು ಚಮಚ ಎಳ್ಳು ಸೇವಿಸಿದರೆ ನಿಮ್ಮ ಆರೋಗ್ಯ ಹೀಗೆ ಕಾಪಾಡಿಕೊಳ್ಳಬಹುದು

ಸಂಸ್ಕರಿಸಿದ ಆಹಾರಗಳು ಹೇಗೆ ಹಾನಿಕಾರಕ?

ಅಮೇರಿಕಾ ಮತ್ತು ಯುರೋಪ್‌ನಲ್ಲಿನ ದೀರ್ಘಾವಧಿಯ ಅಧ್ಯಯನಗಳ ಪ್ರಕಾರ ಹೆಚ್ಚು ಸಂಸ್ಕರಿಸಿದ ಪ್ಯಾಕೆಟ್ ಪುಡ್ ಸೇವಿಸುವುದರಿಂದ ಸ್ಥೂಲಕಾಯತೆ , ಅಧಿಕ ರಕ್ತದೊತ್ತಡ , ಟೈಪ್ 2 ಮಧುಮೇಹ ಮತ್ತು ಬುದ್ಧಿಮಾಂದ್ಯತೆಯ ಹೆಚ್ಚಳ ಸೇರಿದಂತೆ ಹಲವಾರು ಆರೋಗ್ಯ ಅಪಾಯಗಳಿಗೆ ಸಂಬಂಧಿಸಿವೆ ಎಂದು ಬಹಿರಂಗಪಡಿಸಿದೆ. ಇದಲ್ಲದೇ ಸ್ಪೇನ್ ಮತ್ತು ಫ್ರಾನ್ಸ್‌ನಲ್ಲಿನ ಸಂಶೋಧಕರ ಅಧ್ಯಯನವೊಂದರ ಪ್ರಕಾರ ಹೆಚ್ಚು ಸಂಸ್ಕರಿಸಿದ ಆಹಾರಗಳು ಪ್ರಾಣಕ್ಕೆ ಕುತ್ತು ತರಬಹುದು ಎಂದು ಎಚ್ಚರಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ