AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲಿನ ಕೊಳೆಯುವಿಕೆಯ ವಿರುದ್ಧ ಪರಿಣಾಮಕಾರಿ ನೈಸರ್ಗಿಕ ಔಷಧಗಳು

ಆಂಟಿಬಯೋಟಿಕ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವು ಹಲ್ಲಿನ ಕುಳಿಗಳ ಸಮಸ್ಯೆಯನ್ನು ಕಡಿಮೆ ಮಾಡುವ ನೈಸರ್ಗಿಕವಾಗಿ ಸಂಭವಿಸುವ ಅಣುವನ್ನು ಕಂಡುಹಿಡಿದಿದೆ.

ಹಲ್ಲಿನ ಕೊಳೆಯುವಿಕೆಯ ವಿರುದ್ಧ ಪರಿಣಾಮಕಾರಿ ನೈಸರ್ಗಿಕ ಔಷಧಗಳು
ಅಕ್ಷತಾ ವರ್ಕಾಡಿ
|

Updated on: Jul 02, 2023 | 6:05 PM

Share

ಬಾಯಿಯ ಆರೋಗ್ಯದ ವಿಷಯಕ್ಕೆ ಬಂದಾಗ ಬಾಯಿಯ ನೈರ್ಮಲ್ಯ ತುಂಬಾ ಮುಖ್ಯವಾಗಿರುತ್ತದೆ. ಏಕೆಂದರೆ ನೈರ್ಮಲ್ಯವು ಯಾವುದೇ ಕಾಯಿಲೆಯನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆಂಟಿಬಯೋಟಿಕ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವು ಹಲ್ಲಿನ ಕುಳಿಗಳ ಸಮಸ್ಯೆಯನ್ನು ಕಡಿಮೆ ಮಾಡುವ ನೈಸರ್ಗಿಕವಾಗಿ ಸಂಭವಿಸುವ ಅಣುವನ್ನು ಕಂಡುಹಿಡಿದಿದೆ. ಈ ಅಣುವು ಬಾಯಿಯ ಪ್ಲೇಗ್‌ಗೆ ಜನ್ಮ ನೀಡುವ ಜೈವಿಕ ಸೂಕ್ಷ್ಮಾಣುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಬಾಯಿಯ ಕುಳಿಗಳನ್ನು ತಡೆಗಟ್ಟಲು ಈ ಅಣುವನ್ನು ಟೂತ್‌ಪೇಸ್ಟ್‌ಗಳು ಮತ್ತು ಮೌತ್‌ವಾಶ್‌ಗಳಲ್ಲಿ ಬಳಸಬಹುದು ಎಂದು ಸಂಶೋಧನೆಗಳು ಸೂಚಿಸಿವೆ.

ಡೈಂಡೋಲಿಲ್ಮೆಥೇನ್ ಎಂದೂ ಕರೆಯಲ್ಪಡುವ ಅಣುವು ದಂತ ಗುಳಿಯನ್ನುಂಟು ಮಾಡುವ ಹಲ್ಲುಗಳ ದಂತಕವಚ ಪದರದ ಮೇಲೆ ದಾಳಿ ಮಾಡುವ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಲ್ಲಿನ ಸಮಸ್ಯೆಗಳನ್ನು ಉಂಟುಮಾಡುವ ಬಹು ಸೂಕ್ಷ್ಮಾಣು ಜೀವಿಗಳಿಗೆ ಬಾಯಿಯು ಅತ್ಯುತ್ತಮ ಸಂತಾನೋತ್ಪತ್ತಿಯ ಸ್ಥಳವಾಗಿದೆ.

ಇದನ್ನೂ ಓದಿ: ದೇಹದ ಮೇಲಿನ ಮಚ್ಚೆಯ ಆಕಾರವು ಬದಲಾಗುತ್ತಿದೆಯೇ? ಇದು ಚರ್ಮದ ಕ್ಯಾನ್ಸರ್​​ನ ಅಪಾಯದ ಸೂಚಕವಾಗಿರಬಹುದು

ಬ್ರೊಕೊಲಿ, ಕೇಲ್ ಎಲೆಗಳು ಮುಂತಾದ ಆಹಾರಗಳು ಡಿಐಎಂ ಅಣುವಿನಲ್ಲಿ ಸಮೃದ್ಧವಾಗಿವೆ. ಮೂಲಭೂತವಾಗಿ, ಈ ಅಣುವು ಕ್ರೂಸಿಫೆರಸ್ ಕುಟುಂಬದ ಕೆಲವು ಸಸ್ಯಗಳಲ್ಲಿ ಕಂಡುಬರುತ್ತದೆ. ಹಲ್ಲಿನ ನೈರ್ಮಲ್ಯವನ್ನು ಸುಧಾರಿಸಲು ನೀವಿದನ್ನು ಟೂತ್‌ಪೇಸ್ಟ್ ಮತ್ತು ಮೌತ್‌ವಾಶ್‌ಗಳಲ್ಲಿ ಸೇರಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ