11 ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ 2 ವರ್ಷದ ಮಗುವಿನ ತಲೆಬುರುಡೆ ಮರು ಜೋಡಣೆ

ಕ್ರೇನಿಯೊಸಿನೊಸ್ಟೊಸಿಸ್ ಅಪರೂಪದ ಕಾಯಿಲೆಯಾಗಿದ್ದು, ಇದು ಬೆಳವಣೆಗೆ ಹೊಂದುತ್ತಿರುವ ಮಕ್ಕಳಲ್ಲಿ ಮೆದುಳಿನ ಬೆಳವಣಿಗೆಯನ್ನು ನಿರ್ಬಂಧಿಸುತ್ತದೆ. ಇದಕ್ಕೆ ಚಿಕಿತ್ಸೆ ನೀಡದೆ ಬಿಟ್ಟರೆ ಕಣ್ಣಿನ ಸಮಸ್ಯೆ ಅಥವಾ ಸಾವಿಗೆ ಕಾರಣವಾಗಬಹುದು.

11 ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ 2 ವರ್ಷದ ಮಗುವಿನ ತಲೆಬುರುಡೆ ಮರು ಜೋಡಣೆ
ತಲೆಬುರುಡೆಯ ಶಸ್ತ್ರಚಿಕಿತ್ಸೆImage Credit source: SWNS
Follow us
|

Updated on: Jul 19, 2023 | 3:39 PM

ಇತ್ತೀಚೆಗಷ್ಟೇ ವರದಿಯಾದ ಪವಾಡ ಸದೃಶ ಪ್ರಕರಣವೊಂದರಲ್ಲಿ ಎರಡು ವರ್ಷದ ಬಾಲಕನ ತಲೆಬುರುಡೆಯನ್ನು ಶಸ್ತ್ರಚಿಕಿತ್ಸೆಗಾಗಿ ಹೋಳು ಮಾಡಿ 11 ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ಮತ್ತೆ ಮರು ಜೋಡಣೆ ಮಾಡಲಾಗಿದೆ. ಬ್ಯೂ ಹ್ಯಾರಿಸನ್ ಎಂಬ ಬಾಲಕ ಕ್ರೇನಿಯೊಸಿನೊಸ್ಟೊಸಿಸ್ ಎಂಬ ಅಪರೂಪದ ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದ. ಈ ಕಾಯಿಲೆ ನೇರವಾಗಿ ಮೆದುಳಿನ ಮೇಲೆ ಹಾನಿಕಾರಕ ಪರಿಣಾಮವನ್ನು ಉಂಟು ಮಾಡುವುದರಿಂದ ವೈದ್ಯರು ಆತನ ತಲೆ ಬರುಡೆಯನ್ನು 11 ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿ ಮಗುವಿನ ತಲೆಬುರುಡೆಯನ್ನು ಮತ್ತೆ ಜೋಡಿಸಿದ್ದಾರೆ.

ಕ್ರೇನಿಯೊಸಿನೊಸ್ಟೊಸಿಸ್ ಅಪರೂಪದ ಕಾಯಿಲೆಯಾಗಿದ್ದು, ಇದು ಬೆಳವಣೆಗೆ ಹೊಂದುತ್ತಿರುವ ಮಕ್ಕಳಲ್ಲಿ ಮೆದುಳಿನ ಬೆಳವಣಿಗೆಯನ್ನು ನಿರ್ಬಂಧಿಸುತ್ತದೆ. ಇದಕ್ಕೆ ಚಿಕಿತ್ಸೆ ನೀಡದೆ ಬಿಟ್ಟರೆ ಕಣ್ಣಿನ ಸಮಸ್ಯೆ ಅಥವಾ ಸಾವಿಗೆ ಕಾರಣವಾಗಬಹುದು. ವೈದ್ಯರು 11-ಗಂಟೆಗಳ ಅವಧಿಯ ತೀವ್ರವಾದ ಶಸ್ತ್ರಚಿಕಿತ್ಸೆಯನ್ನು ನಡೆಸಿ, ಪುಟ್ಟ ಬಾಲಕನ ತಲೆ ಬುರುಡೆಯನ್ನು ಹೊರಗಡೆಯಿಂದ ಹೋಳು ಮಾಡಿ ಮತ್ತೆ ಜೋಡಿಸಿ ಶಸ್ತ್ರ ಚಿಕಿತ್ಸೆಯಲ್ಲಿ ಯಶಸ್ಸು ಕಂಡಿದ್ದಾರೆ.

ಇದನ್ನೂ ಓದಿ: ಕಛೇರಿಯಲ್ಲಿ ಇಡೀ ದಿನ ಕುಳಿತುಕೊಂಡೆ ಇರುತ್ತೀರಾ? ಹಾಗಿದ್ದರೆ ಅಪಾಯವನ್ನು ತಿಳಿದುಕೊಳ್ಳಿ

ಈ ಶಸ್ತ್ರಚಿಕಿತ್ಸೆಯು ಮೆದುಳು ಸರಿಯಾಗಿ ಬೆಳೆಯಲು ತಲೆಬುರುಡೆಯಲ್ಲಿ ಅಂತರವನ್ನು ಸೃಷ್ಟಿಸುವ ಪ್ರಕ್ರಿಯೆಯಾಗಿದ್ದು, ಇಂತಹ ಶಸ್ತ್ರ ಚಿಕಿತ್ಸೆಯ ಸಮಯದಲ್ಲಿ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ. ಆದರೆ ಶಸ್ತ್ರ ಚಿಕಿತ್ಸೆಯ ನಂತರದ ಕೆಲವೇ ಗಂಟೆಗಳಲ್ಲಿ ಮಗುವಿಗೆ ಪ್ರಜ್ಞೆ ಬಂದಿದ್ದು, ಮಗು ಚೇತರಿಕೆ ಕಂಡಿದೆ ಎಂದು ವರದಿಯಾಗಿದೆ. ಈ  ಪ್ರಕರಣ ಅಚ್ಚರಿಯನ್ನುಂಟು ಮಾಡುವುದಂತೂ ಖಂಡಿತಾ.

ಮತ್ತಷ್ಟು ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ