ಪ್ರಪಂಚದಾದ್ಯಂತ ಗರ್ಭಾವಸ್ಥೆ, ಹೆರಿಗೆಯ ಸಮಯದಲ್ಲಿ ಪ್ರತಿ 2 ನಿಮಿಷಕ್ಕೆ ಒಬ್ಬ ಮಹಿಳೆ ಸಾವು: ಯು ಎನ್​​​ ಏಜೆನ್ಸಿ

ಗರ್ಭಾವಸ್ಥೆ ಹಾಗೂ ಹೆರಿಗೆಯ ಸಮಯದಲ್ಲಿ ಪ್ರತಿ ನಿಮಿಷಕ್ಕೆ ಒಬ್ಬ ಮಹಿಳೆಯ ಸಾವನ್ನಪ್ಪುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯು ಎನ್​​ ಏಜೆನ್ಸಿ ವರದಿ ಮಾಡಿದೆ.

ಪ್ರಪಂಚದಾದ್ಯಂತ ಗರ್ಭಾವಸ್ಥೆ, ಹೆರಿಗೆಯ ಸಮಯದಲ್ಲಿ  ಪ್ರತಿ 2 ನಿಮಿಷಕ್ಕೆ ಒಬ್ಬ ಮಹಿಳೆ ಸಾವು: ಯು ಎನ್​​​ ಏಜೆನ್ಸಿ
ಸಾಂದರ್ಭಿಕ ಚಿತ್ರImage Credit source: Arab News
Follow us
|

Updated on:Feb 23, 2023 | 11:53 AM

20 ವರ್ಷಗಳಲ್ಲಿ ಗರ್ಭಿಣಿ ಅಥವಾ ಹೊಸ ತಾಯಂದಿರ ಮರಣ ಪ್ರಮಾಣದಲ್ಲಿ ಶೇಕಡಾ 34.3 ರಷ್ಟು ಕಡಿಮೆಯಾಗಿದ್ದರೂ ಕೂಡ ಹೆರಿಗೆಯ ಸಮಯದಲ್ಲಿ ಪ್ರತಿ ನಿಮಿಷಕ್ಕೆ ಒಬ್ಬ ಮಹಿಳೆಯ ಮರಣಕ್ಕೆ ಕಾರಣವಾಗುತ್ತದೆ ಎಂದು ಸಂಶೋಧನೆ ತಿಳಿಸಿದೆ. 20 ವರ್ಷಗಳಲ್ಲಿ ತಾಯಂದಿರ ಮರಣ ಪ್ರಮಾಣವು ಮೂರನೇ ಒಂದು ಭಾಗದಷ್ಟು ಕಡಿಮೆಯಾದರೂ, ಗರ್ಭಧಾರಣೆ ಅಥವಾ ಹೆರಿಗೆಯ ತೊಂದರೆಗಳಿಂದಾಗಿ ಪ್ರತಿ ಎರಡು ನಿಮಿಷಗಳಿಗೊಮ್ಮೆ ಮಹಿಳೆ ಸಾಯುತ್ತಾಳೆ ಎಂದು ವಿಶ್ವಸಂಸ್ಥೆ ಗುರುವಾರ ವರದಿ ಮಾಡಿದೆ.

ಒಟ್ಟಾರೆ ಹೆರಿಗೆಯ ಸಮಯದ ಮರಣ ಪ್ರಮಾಣವು 20 ವರ್ಷಗಳ ಅವಧಿಯಲ್ಲಿ ಶೇಕಡಾ 34.3 ರಷ್ಟು ಕಡಿಮೆಯಾಗಿದೆ. ಅದೇನೇ ಇದ್ದರೂ, ಅಂದರೆ 2020 ರಲ್ಲಿ ದಿನಕ್ಕೆ ಸುಮಾರು 800 ಮಹಿಳೆಯರು ಅಥವಾ ಪ್ರತಿ ಎರಡು ನಿಮಿಷಕ್ಕೆ ಒಬ್ಬರು ಸಾವನ್ನಪ್ಪಿದ್ದಾರೆ. 2000 ಮತ್ತು 2015 ರ ನಡುವೆ ಅಮೆರಿಕದಲ್ಲಿ ಹೆರಿಗೆಯ ಸಮಯದ ಮರಣ ಪ್ರಮಾಣದಲ್ಲಿ ಅತೀ ಹೆಚ್ಚು ಏರಿಕೆ ಕಂಡಿದೆ.

ಇದನ್ನೂ ಓದಿ: ಮಧ್ಯರಾತ್ರಿಯಾದರೂ ನಿದ್ರೆ ಬರುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಿ, ತಕ್ಷಣವೇ ನಿದ್ದೆ ಬರುತ್ತದೆ

ಗರ್ಭಧಾರಣೆಯು ಪ್ರತೀ ಮಹಿಳೆಗೂ ವಿಶೇಷ ಅನುಭವವಾಗಿದೆ. ಆದರೆ ದುರಂತವೆನೆಂದರೆ ಪ್ರಪಂಚದಾದ್ಯಂತ ಲಕ್ಷಾಂತರ ಜನರು ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಶ್ವ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ. ಯುರೋಪ್ ಮತ್ತು ಉತ್ತರ ಅಮೆರಿಕಾದಲ್ಲಿ ಶೇಕಡಾ 17 ರಷ್ಟು ಮತ್ತು ಲ್ಯಾಟಿನ್ ಅಮೇರಿಕಾ ಮತ್ತು ಕೆರಿಬಿಯನ್‌ನಲ್ಲಿ ಶೇಕಡಾ 15 ರಷ್ಟು ದರ ಏರಿಕೆಯಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:53 am, Thu, 23 February 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ