AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಲೋಕದ ಅಚ್ಚರಿ; ಮಹಿಳೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಗಾತ್ರದ ಯೋನಿ ಕಲ್ಲು ಪತ್ತೆ

ವೈದ್ಯರು ಲೇಸರ್‌ ಮೂಲಕ 3 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆ ನಡೆಸಿ ಆ ಯೋನಿ ಕಲ್ಲನ್ನು ಒಡೆದು ಆಕೆಯ ದೇಹದಿಂದ ಹೊರತೆಗೆದರು. ಮೂತ್ರಶಾಸ್ತ್ರ ಪ್ರಕರಣದ ವರದಿಗಳಲ್ಲಿ ಈ ರೀತಿಯ ಪ್ರಕರಣವು ಬಹಳ ಅಪರೂಪವಾಗಿದ್ದು, ಇದು ವೈದ್ಯರಿಗೆ ಕೂಡ ಅಚ್ಚರಿ ಉಂಟುಮಾಡಿದೆ.

ವೈದ್ಯಲೋಕದ ಅಚ್ಚರಿ; ಮಹಿಳೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಗಾತ್ರದ ಯೋನಿ ಕಲ್ಲು ಪತ್ತೆ
ಯೋನಿ ಕಲ್ಲಿನ ಎಕ್ಸ್​ರೇ
ಸುಷ್ಮಾ ಚಕ್ರೆ
|

Updated on: Nov 25, 2023 | 12:43 PM

Share

ನವದೆಹಲಿ: ಕಿಡ್ನಿ ಸ್ಟೋನ್‌ಗಳ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಆದರೆ ಯೋನಿ ಕಲ್ಲುಗಳ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ಇದು ಅತ್ಯಂತ ಅಪರೂಪದ ಸಂಗತಿ. ಈ ಅಪರೂಪದ ಘಟನೆಯು 27 ವರ್ಷದ ಮಹಿಳೆಯ ಆರೋಗ್ಯವನ್ನೇ ಹಾಳು ಮಾಡಿದೆ. ಆ ಮಹಿಳೆಯ ದೇಹದಲ್ಲಿ ದೊಡ್ಡದಾದ ಯೋನಿ ಕಲ್ಲು ಅಡಗಿದೆ ಎಂದು ವೈದ್ಯರು ಹೇಳಿದರು. ಅಸಹನೀಯ ಕಿಬ್ಬೊಟ್ಟೆಯ ನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ ಮಹಿಳೆ ನಂತರ ಆಸ್ಪತ್ರೆಗೆ ಅಡ್ಮಿಟ್ ಆದರು. ಆಗ ಅಲ್ಲಿ ವೈದ್ಯರು ಅವರನ್ನು ಪರೀಕ್ಷಿಸಿದ ವೈದ್ಯರು ಆಕೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಹಣ್ಣಿನ ಗಾತ್ರದ ಬೃಹತ್ ಯೋನಿ ಕಲ್ಲು ಇದೆ ಎಂದು ಗುರುತಿಸಿದರು.

ನಂತರ ವೈದ್ಯರು ಲೇಸರ್‌ ಮೂಲಕ 3 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆ ನಡೆಸಿ ಆ ಯೋನಿ ಕಲ್ಲನ್ನು ಒಡೆದು ಆಕೆಯ ದೇಹದಿಂದ ಹೊರತೆಗೆದರು. ಮೂತ್ರಶಾಸ್ತ್ರ ಪ್ರಕರಣದ ವರದಿಗಳಲ್ಲಿ ಈ ರೀತಿಯ ಪ್ರಕರಣವು ಬಹಳ ಅಪರೂಪವಾಗಿದ್ದು, ಇದು ವೈದ್ಯರಿಗೆ ಕೂಡ ಅಚ್ಚರಿ ಉಂಟುಮಾಡಿದೆ.

ಇದನ್ನೂ ಓದಿ: ಕಿಡ್ನಿ ಸಮಸ್ಯೆ ಬಗೆಹರಿಸುವ 7 ಸೂಪರ್‌ಫುಡ್‌ಗಳು ಇಲ್ಲಿವೆ

ಯೋನಿ ಕಲ್ಲುಗಳು ಯಾವುದು?:

ಯೋನಿ ಕಲ್ಲು ಅಪರೂಪದ ಸ್ಥಿತಿಯಾಗಿದ್ದು, ಈ ರೀತಿಯ ಪ್ರಕರಣ ಬಹಳ ಅಪರೂಪ. ಪ್ರಾಥಮಿಕ ಮತ್ತು ಮಾಧ್ಯಮಿಕ ಎಂಬ 2 ವಿಧದಲ್ಲಿ ಇದು ಕಾಣಿಸಿಕೊಳ್ಳುತ್ತದೆ. ಅವು ರೋಗಶಾಸ್ತ್ರೀಯ ಕ್ಯಾಲ್ಸಿಫಿಕೇಶನ್ ಅನ್ನು ಒಳಗೊಂಡಿರುತ್ತವೆ. ಮುಖ್ಯವಾಗಿ ಮೂತ್ರದ ಸೋಂಕು ಅಥವಾ ನಿಶ್ಚಲತೆಯಿಂದಾಗಿ ಇದು ಸಂಭವಿಸುತ್ತವೆ. ಈ ಸೋಂಕಿನ ಸಂದರ್ಭದಲ್ಲಿ ಹರಳುಗಳು ಗಟ್ಟಿಯಾಗಲು ಪ್ರಾರಂಭಿಸುತ್ತವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ