AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಲೋಕದ ಅಚ್ಚರಿ; ಮಹಿಳೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಗಾತ್ರದ ಯೋನಿ ಕಲ್ಲು ಪತ್ತೆ

ವೈದ್ಯರು ಲೇಸರ್‌ ಮೂಲಕ 3 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆ ನಡೆಸಿ ಆ ಯೋನಿ ಕಲ್ಲನ್ನು ಒಡೆದು ಆಕೆಯ ದೇಹದಿಂದ ಹೊರತೆಗೆದರು. ಮೂತ್ರಶಾಸ್ತ್ರ ಪ್ರಕರಣದ ವರದಿಗಳಲ್ಲಿ ಈ ರೀತಿಯ ಪ್ರಕರಣವು ಬಹಳ ಅಪರೂಪವಾಗಿದ್ದು, ಇದು ವೈದ್ಯರಿಗೆ ಕೂಡ ಅಚ್ಚರಿ ಉಂಟುಮಾಡಿದೆ.

ವೈದ್ಯಲೋಕದ ಅಚ್ಚರಿ; ಮಹಿಳೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಗಾತ್ರದ ಯೋನಿ ಕಲ್ಲು ಪತ್ತೆ
ಯೋನಿ ಕಲ್ಲಿನ ಎಕ್ಸ್​ರೇ
Follow us
ಸುಷ್ಮಾ ಚಕ್ರೆ
|

Updated on: Nov 25, 2023 | 12:43 PM

ನವದೆಹಲಿ: ಕಿಡ್ನಿ ಸ್ಟೋನ್‌ಗಳ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಆದರೆ ಯೋನಿ ಕಲ್ಲುಗಳ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ಇದು ಅತ್ಯಂತ ಅಪರೂಪದ ಸಂಗತಿ. ಈ ಅಪರೂಪದ ಘಟನೆಯು 27 ವರ್ಷದ ಮಹಿಳೆಯ ಆರೋಗ್ಯವನ್ನೇ ಹಾಳು ಮಾಡಿದೆ. ಆ ಮಹಿಳೆಯ ದೇಹದಲ್ಲಿ ದೊಡ್ಡದಾದ ಯೋನಿ ಕಲ್ಲು ಅಡಗಿದೆ ಎಂದು ವೈದ್ಯರು ಹೇಳಿದರು. ಅಸಹನೀಯ ಕಿಬ್ಬೊಟ್ಟೆಯ ನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ ಮಹಿಳೆ ನಂತರ ಆಸ್ಪತ್ರೆಗೆ ಅಡ್ಮಿಟ್ ಆದರು. ಆಗ ಅಲ್ಲಿ ವೈದ್ಯರು ಅವರನ್ನು ಪರೀಕ್ಷಿಸಿದ ವೈದ್ಯರು ಆಕೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಹಣ್ಣಿನ ಗಾತ್ರದ ಬೃಹತ್ ಯೋನಿ ಕಲ್ಲು ಇದೆ ಎಂದು ಗುರುತಿಸಿದರು.

ನಂತರ ವೈದ್ಯರು ಲೇಸರ್‌ ಮೂಲಕ 3 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆ ನಡೆಸಿ ಆ ಯೋನಿ ಕಲ್ಲನ್ನು ಒಡೆದು ಆಕೆಯ ದೇಹದಿಂದ ಹೊರತೆಗೆದರು. ಮೂತ್ರಶಾಸ್ತ್ರ ಪ್ರಕರಣದ ವರದಿಗಳಲ್ಲಿ ಈ ರೀತಿಯ ಪ್ರಕರಣವು ಬಹಳ ಅಪರೂಪವಾಗಿದ್ದು, ಇದು ವೈದ್ಯರಿಗೆ ಕೂಡ ಅಚ್ಚರಿ ಉಂಟುಮಾಡಿದೆ.

ಇದನ್ನೂ ಓದಿ: ಕಿಡ್ನಿ ಸಮಸ್ಯೆ ಬಗೆಹರಿಸುವ 7 ಸೂಪರ್‌ಫುಡ್‌ಗಳು ಇಲ್ಲಿವೆ

ಯೋನಿ ಕಲ್ಲುಗಳು ಯಾವುದು?:

ಯೋನಿ ಕಲ್ಲು ಅಪರೂಪದ ಸ್ಥಿತಿಯಾಗಿದ್ದು, ಈ ರೀತಿಯ ಪ್ರಕರಣ ಬಹಳ ಅಪರೂಪ. ಪ್ರಾಥಮಿಕ ಮತ್ತು ಮಾಧ್ಯಮಿಕ ಎಂಬ 2 ವಿಧದಲ್ಲಿ ಇದು ಕಾಣಿಸಿಕೊಳ್ಳುತ್ತದೆ. ಅವು ರೋಗಶಾಸ್ತ್ರೀಯ ಕ್ಯಾಲ್ಸಿಫಿಕೇಶನ್ ಅನ್ನು ಒಳಗೊಂಡಿರುತ್ತವೆ. ಮುಖ್ಯವಾಗಿ ಮೂತ್ರದ ಸೋಂಕು ಅಥವಾ ನಿಶ್ಚಲತೆಯಿಂದಾಗಿ ಇದು ಸಂಭವಿಸುತ್ತವೆ. ಈ ಸೋಂಕಿನ ಸಂದರ್ಭದಲ್ಲಿ ಹರಳುಗಳು ಗಟ್ಟಿಯಾಗಲು ಪ್ರಾರಂಭಿಸುತ್ತವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ