AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಲೋಕದ ಅಚ್ಚರಿ; ಮಹಿಳೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಗಾತ್ರದ ಯೋನಿ ಕಲ್ಲು ಪತ್ತೆ

ವೈದ್ಯರು ಲೇಸರ್‌ ಮೂಲಕ 3 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆ ನಡೆಸಿ ಆ ಯೋನಿ ಕಲ್ಲನ್ನು ಒಡೆದು ಆಕೆಯ ದೇಹದಿಂದ ಹೊರತೆಗೆದರು. ಮೂತ್ರಶಾಸ್ತ್ರ ಪ್ರಕರಣದ ವರದಿಗಳಲ್ಲಿ ಈ ರೀತಿಯ ಪ್ರಕರಣವು ಬಹಳ ಅಪರೂಪವಾಗಿದ್ದು, ಇದು ವೈದ್ಯರಿಗೆ ಕೂಡ ಅಚ್ಚರಿ ಉಂಟುಮಾಡಿದೆ.

ವೈದ್ಯಲೋಕದ ಅಚ್ಚರಿ; ಮಹಿಳೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಗಾತ್ರದ ಯೋನಿ ಕಲ್ಲು ಪತ್ತೆ
ಯೋನಿ ಕಲ್ಲಿನ ಎಕ್ಸ್​ರೇ
ಸುಷ್ಮಾ ಚಕ್ರೆ
|

Updated on: Nov 25, 2023 | 12:43 PM

Share

ನವದೆಹಲಿ: ಕಿಡ್ನಿ ಸ್ಟೋನ್‌ಗಳ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಆದರೆ ಯೋನಿ ಕಲ್ಲುಗಳ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ಇದು ಅತ್ಯಂತ ಅಪರೂಪದ ಸಂಗತಿ. ಈ ಅಪರೂಪದ ಘಟನೆಯು 27 ವರ್ಷದ ಮಹಿಳೆಯ ಆರೋಗ್ಯವನ್ನೇ ಹಾಳು ಮಾಡಿದೆ. ಆ ಮಹಿಳೆಯ ದೇಹದಲ್ಲಿ ದೊಡ್ಡದಾದ ಯೋನಿ ಕಲ್ಲು ಅಡಗಿದೆ ಎಂದು ವೈದ್ಯರು ಹೇಳಿದರು. ಅಸಹನೀಯ ಕಿಬ್ಬೊಟ್ಟೆಯ ನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ ಮಹಿಳೆ ನಂತರ ಆಸ್ಪತ್ರೆಗೆ ಅಡ್ಮಿಟ್ ಆದರು. ಆಗ ಅಲ್ಲಿ ವೈದ್ಯರು ಅವರನ್ನು ಪರೀಕ್ಷಿಸಿದ ವೈದ್ಯರು ಆಕೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಹಣ್ಣಿನ ಗಾತ್ರದ ಬೃಹತ್ ಯೋನಿ ಕಲ್ಲು ಇದೆ ಎಂದು ಗುರುತಿಸಿದರು.

ನಂತರ ವೈದ್ಯರು ಲೇಸರ್‌ ಮೂಲಕ 3 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆ ನಡೆಸಿ ಆ ಯೋನಿ ಕಲ್ಲನ್ನು ಒಡೆದು ಆಕೆಯ ದೇಹದಿಂದ ಹೊರತೆಗೆದರು. ಮೂತ್ರಶಾಸ್ತ್ರ ಪ್ರಕರಣದ ವರದಿಗಳಲ್ಲಿ ಈ ರೀತಿಯ ಪ್ರಕರಣವು ಬಹಳ ಅಪರೂಪವಾಗಿದ್ದು, ಇದು ವೈದ್ಯರಿಗೆ ಕೂಡ ಅಚ್ಚರಿ ಉಂಟುಮಾಡಿದೆ.

ಇದನ್ನೂ ಓದಿ: ಕಿಡ್ನಿ ಸಮಸ್ಯೆ ಬಗೆಹರಿಸುವ 7 ಸೂಪರ್‌ಫುಡ್‌ಗಳು ಇಲ್ಲಿವೆ

ಯೋನಿ ಕಲ್ಲುಗಳು ಯಾವುದು?:

ಯೋನಿ ಕಲ್ಲು ಅಪರೂಪದ ಸ್ಥಿತಿಯಾಗಿದ್ದು, ಈ ರೀತಿಯ ಪ್ರಕರಣ ಬಹಳ ಅಪರೂಪ. ಪ್ರಾಥಮಿಕ ಮತ್ತು ಮಾಧ್ಯಮಿಕ ಎಂಬ 2 ವಿಧದಲ್ಲಿ ಇದು ಕಾಣಿಸಿಕೊಳ್ಳುತ್ತದೆ. ಅವು ರೋಗಶಾಸ್ತ್ರೀಯ ಕ್ಯಾಲ್ಸಿಫಿಕೇಶನ್ ಅನ್ನು ಒಳಗೊಂಡಿರುತ್ತವೆ. ಮುಖ್ಯವಾಗಿ ಮೂತ್ರದ ಸೋಂಕು ಅಥವಾ ನಿಶ್ಚಲತೆಯಿಂದಾಗಿ ಇದು ಸಂಭವಿಸುತ್ತವೆ. ಈ ಸೋಂಕಿನ ಸಂದರ್ಭದಲ್ಲಿ ಹರಳುಗಳು ಗಟ್ಟಿಯಾಗಲು ಪ್ರಾರಂಭಿಸುತ್ತವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ