AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಲೋಕದ ಅಚ್ಚರಿ; ಮಹಿಳೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಗಾತ್ರದ ಯೋನಿ ಕಲ್ಲು ಪತ್ತೆ

ವೈದ್ಯರು ಲೇಸರ್‌ ಮೂಲಕ 3 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆ ನಡೆಸಿ ಆ ಯೋನಿ ಕಲ್ಲನ್ನು ಒಡೆದು ಆಕೆಯ ದೇಹದಿಂದ ಹೊರತೆಗೆದರು. ಮೂತ್ರಶಾಸ್ತ್ರ ಪ್ರಕರಣದ ವರದಿಗಳಲ್ಲಿ ಈ ರೀತಿಯ ಪ್ರಕರಣವು ಬಹಳ ಅಪರೂಪವಾಗಿದ್ದು, ಇದು ವೈದ್ಯರಿಗೆ ಕೂಡ ಅಚ್ಚರಿ ಉಂಟುಮಾಡಿದೆ.

ವೈದ್ಯಲೋಕದ ಅಚ್ಚರಿ; ಮಹಿಳೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಗಾತ್ರದ ಯೋನಿ ಕಲ್ಲು ಪತ್ತೆ
ಯೋನಿ ಕಲ್ಲಿನ ಎಕ್ಸ್​ರೇ
ಸುಷ್ಮಾ ಚಕ್ರೆ
|

Updated on: Nov 25, 2023 | 12:43 PM

Share

ನವದೆಹಲಿ: ಕಿಡ್ನಿ ಸ್ಟೋನ್‌ಗಳ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಆದರೆ ಯೋನಿ ಕಲ್ಲುಗಳ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ಇದು ಅತ್ಯಂತ ಅಪರೂಪದ ಸಂಗತಿ. ಈ ಅಪರೂಪದ ಘಟನೆಯು 27 ವರ್ಷದ ಮಹಿಳೆಯ ಆರೋಗ್ಯವನ್ನೇ ಹಾಳು ಮಾಡಿದೆ. ಆ ಮಹಿಳೆಯ ದೇಹದಲ್ಲಿ ದೊಡ್ಡದಾದ ಯೋನಿ ಕಲ್ಲು ಅಡಗಿದೆ ಎಂದು ವೈದ್ಯರು ಹೇಳಿದರು. ಅಸಹನೀಯ ಕಿಬ್ಬೊಟ್ಟೆಯ ನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ ಮಹಿಳೆ ನಂತರ ಆಸ್ಪತ್ರೆಗೆ ಅಡ್ಮಿಟ್ ಆದರು. ಆಗ ಅಲ್ಲಿ ವೈದ್ಯರು ಅವರನ್ನು ಪರೀಕ್ಷಿಸಿದ ವೈದ್ಯರು ಆಕೆಯ ಕಿಬ್ಬೊಟ್ಟೆಯಲ್ಲಿ ಕಿತ್ತಳೆ ಹಣ್ಣಿನ ಗಾತ್ರದ ಬೃಹತ್ ಯೋನಿ ಕಲ್ಲು ಇದೆ ಎಂದು ಗುರುತಿಸಿದರು.

ನಂತರ ವೈದ್ಯರು ಲೇಸರ್‌ ಮೂಲಕ 3 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆ ನಡೆಸಿ ಆ ಯೋನಿ ಕಲ್ಲನ್ನು ಒಡೆದು ಆಕೆಯ ದೇಹದಿಂದ ಹೊರತೆಗೆದರು. ಮೂತ್ರಶಾಸ್ತ್ರ ಪ್ರಕರಣದ ವರದಿಗಳಲ್ಲಿ ಈ ರೀತಿಯ ಪ್ರಕರಣವು ಬಹಳ ಅಪರೂಪವಾಗಿದ್ದು, ಇದು ವೈದ್ಯರಿಗೆ ಕೂಡ ಅಚ್ಚರಿ ಉಂಟುಮಾಡಿದೆ.

ಇದನ್ನೂ ಓದಿ: ಕಿಡ್ನಿ ಸಮಸ್ಯೆ ಬಗೆಹರಿಸುವ 7 ಸೂಪರ್‌ಫುಡ್‌ಗಳು ಇಲ್ಲಿವೆ

ಯೋನಿ ಕಲ್ಲುಗಳು ಯಾವುದು?:

ಯೋನಿ ಕಲ್ಲು ಅಪರೂಪದ ಸ್ಥಿತಿಯಾಗಿದ್ದು, ಈ ರೀತಿಯ ಪ್ರಕರಣ ಬಹಳ ಅಪರೂಪ. ಪ್ರಾಥಮಿಕ ಮತ್ತು ಮಾಧ್ಯಮಿಕ ಎಂಬ 2 ವಿಧದಲ್ಲಿ ಇದು ಕಾಣಿಸಿಕೊಳ್ಳುತ್ತದೆ. ಅವು ರೋಗಶಾಸ್ತ್ರೀಯ ಕ್ಯಾಲ್ಸಿಫಿಕೇಶನ್ ಅನ್ನು ಒಳಗೊಂಡಿರುತ್ತವೆ. ಮುಖ್ಯವಾಗಿ ಮೂತ್ರದ ಸೋಂಕು ಅಥವಾ ನಿಶ್ಚಲತೆಯಿಂದಾಗಿ ಇದು ಸಂಭವಿಸುತ್ತವೆ. ಈ ಸೋಂಕಿನ ಸಂದರ್ಭದಲ್ಲಿ ಹರಳುಗಳು ಗಟ್ಟಿಯಾಗಲು ಪ್ರಾರಂಭಿಸುತ್ತವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ