AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಯಾ ಎಣ್ಣೆ ಕರುಳಿನ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು: ಸಂಶೋಧನೆ

ಸಂಶೋಧಕರ ಪ್ರಕಾರ, ಸೋಯಾಬೀನ್ ಎಣ್ಣೆಯಲ್ಲಿರುವ ಲಿನೋಲಿಕ್ ಆಮ್ಲವು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನುಂಟು ಮಾಡಬಹುದು ಎಂದು ಬಹಿರಂಗಪಡಿಸಿದ್ದಾರೆ.

ಸೋಯಾ ಎಣ್ಣೆ ಕರುಳಿನ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು: ಸಂಶೋಧನೆ
Soybean oil
ಅಕ್ಷತಾ ವರ್ಕಾಡಿ
|

Updated on: Jul 11, 2023 | 6:02 PM

Share

ಸೋಯಾಬೀನ್ ಎಣ್ಣೆಯ ಅತಿಯಾದ ಬಳಕೆಯು ಅನಾರೋಗ್ಯಕರ ಕರುಳಿಗೆ ಕಾರಣವಾಗಬಹುದು ಎಂದು ಹೊಸ ಅಧ್ಯಯನವು ಬಹಿರಂಗಪಡಿಸಿದೆ . ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಸಂಶೋಧಕರ ಪ್ರಕಾರ, ಸೋಯಾಬೀನ್ ಎಣ್ಣೆಯ ಮಿತಿಮೀರಿದ ಬಳಕೆಯು ಬೊಜ್ಜು ಮತ್ತು ಮಧುಮೇಹದ ಜೊತೆಗೆ ಸ್ವಲೀನತೆ, ಆಲ್ಝೈಮರ್ನ ಕಾಯಿಲೆ, ಆತಂಕ ಮತ್ತು ಖಿನ್ನತೆಗೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.

ಈಗ, ಈ ಹೊಸ ಸಂಶೋಧನೆಯು ತೈಲವು ಅಲ್ಸರೇಟಿವ್ ಕೊಲೈಟಿಸ್‌ಗೆ ಕಾರಣವಾಗಬಹುದು ಎಂದು ತಿಳಿಸಿದೆ. ಇದು ಒಂದು ರೀತಿಯ ಉರಿಯೂತದ ಕರುಳಿನ ಕಾಯಿಲೆ (IBD)ಯಾಗಿದ್ದು, ದೊಡ್ಡ ಕರುಳಿನ ದೀರ್ಘಕಾಲದ ಉರಿಯೂತದಿಂದ ಉಂಟಾಗುತ್ತದೆ. ಅಧ್ಯಯನದ ಸಮಯದಲ್ಲಿ, ವಿಜ್ಞಾನಿಗಳು ಪ್ರಯೋಗಾಲಯದಲ್ಲಿ 24 ವಾರಗಳವರೆಗೆ ಸೋಯಾಬೀನ್ ಎಣ್ಣೆಯಲ್ಲಿ ಹೆಚ್ಚಿನ ಆಹಾರವನ್ನು ನಿರಂತರವಾಗಿ ಸೇವಿಸಿದ ಇಲಿಗಳ ಕರುಳನ್ನು ಸಂಶೋಧನೆಗೆ ಒಳಪಡಿಸಿದ್ದರು. ಇದರಿಂದಾಗಿ ಉತ್ತಮ ಬ್ಯಾಕ್ಟೀರಿಯಾ ಕಡಿಮೆಯಾಗಿ, ಹಾನಿಕಾರಕ ಬ್ಯಾಕ್ಟೀರಿಯಾಗಳು ಕೊಲೈಟಿಸ್ಗೆ ಕಾರಣವಾಗಬಹುದು ಎಂದು ತಂಡವು ಕಂಡುಹಿಡಿದಿದೆ.

ಇದನ್ನೂ ಓದಿ: ಮಳೆಗಾಲದಲ್ಲಿ ಹರಡುವ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸಲು ಸಲಹೆಗಳು ಇಲ್ಲಿವೆ

ವರದಿಯ ಪ್ರಕಾರ, ಸೋಯಾಬೀನ್ ಎಣ್ಣೆಯು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಸಾಮಾನ್ಯವಾಗಿ ಬಳಸುವ ಖಾದ್ಯ ತೈಲವಾಗಿದೆ. ಇದಲ್ಲದೆ, ಇದನ್ನು ಇತರ ದೇಶಗಳಲ್ಲಿ, ವಿಶೇಷವಾಗಿ ಬ್ರೆಜಿಲ್, ಚೀನಾ ಮತ್ತು ಭಾರತದಲ್ಲಿ ಹೆಚ್ಚಾಗಿ ವಿವಿಧ ಪಾಕ ವಿಧಾನದಲ್ಲಿ ಬಳಸಲಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು