AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skincare: ಚರ್ಮದ ಆರೋಗ್ಯಕ್ಕೆ ಆಲ್ಕೋಹಾಲ್​ ಬಳಕೆ; ಮಾಹಿತಿ ಹಂಚಿಕೊಂಡ ಶಹೀನ್​ ಭಟ್​

ಬಾಲಿವುಡ್​ ನಟಿ ಆಲಿಯಾಭಟ್​ ಸಹೋದರಿ ಶಹೀನ್​ ಭಟ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಲ್ಕೋಹಾಲ್​ ಬಗೆಗಿನ ಉತ್ತಮ ಗುಣಗಳ ಬಗ್ಗೆ ಹಂಚಿಕೊಂಡಿದ್ದಾರೆ.

Skincare: ಚರ್ಮದ ಆರೋಗ್ಯಕ್ಕೆ ಆಲ್ಕೋಹಾಲ್​ ಬಳಕೆ; ಮಾಹಿತಿ ಹಂಚಿಕೊಂಡ ಶಹೀನ್​ ಭಟ್​
ಶಹೀನ್​ ಭಟ್​
TV9 Web
| Edited By: |

Updated on: Jan 27, 2022 | 12:55 PM

Share

ಆಲ್ಕೋಹಾಲ್ (Alcohol)​ ಬಳಕೆ ಸಮಾಜದಲ್ಲಿ ಒಂದು ರೀತಿಯ ದುರಾಭ್ಯಾಸ ಎನ್ನುವ ಭಾವನೆಯನ್ನು ಜನರಲ್ಲಿ ಮೂಡಿಸಿದೆ. ಆಲ್ಕೋಹಾಲ್​ ಸೇವನೆ ಆರೋಗ್ಯಕ್ಕೆ ಹಾನಿಕರ ಎನ್ನುವುದು ಎಲ್ಲರಿಗೂ ತಿಳಿದ ವಿಷಯ ಆದರೆ ಬಾಲಿವುಡ್​ ನಟಿ ಆಲಿಯಾಭಟ್​ ಸಹೋದರಿ ಶಹೀನ್​ ಭಟ್ (Shaheen Bhatt) ​​ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಲ್ಕೋಹಾಲ್​ ಬಗೆಗಿನ ಉತ್ತಮ ಗುಣಗಳ ಬಗ್ಗೆ ಹಂಚಿಕೊಂಡಿದ್ದಾರೆ. ಈ ಕುರಿತು ಹಿಂದೂಸ್ತಾನ್​ ಟೈಮ್ಸ್​  ಸುದ್ದಿ ಸಂಸ್ಥೆ ವರದಿ ಮಾಡಿದೆ. ಶಹೀನ್​ ಅವರು ಆಲ್ಕೋಹಾಲ್​ನ ಉಪಯೋಗಗಳ ಕುರಿತು ಇನ್ಸ್ಟಾಗ್ರಾಮ್ (Instagram)​  ನಲ್ಲಿ ಹಂಚಿಕೊಂಡಿದ್ದಾರೆ.

View this post on Instagram

A post shared by Shaheen Bhatt (@shaheenb)

ಶಹೀನ್​ ಅವರು ಚರ್ಮರೋಗ ತಜ್ಞೆ ಜಯಶ್ರೀ ಅವರ ಸಲಹೆಯನ್ನು ಕೇಳಿದ ಬಳಿಕ ಪೋಸ್ಟ್​ ಹಂಚಿಕೊಂಡಿದ್ದಾರೆ. ಆಲ್ಕೋಹಾಲ್​ ಚರ್ಮದ ಆರೋಗ್ಯಕ್ಕೆ ಉತ್ತಮವಾಗಿದೆ. ಸ್ಕಿನ್​ ಕೇರ್​ ಉತ್ಪನ್ನಗಳ ತಯಾರಿಕೆಯಲ್ಲಿಯೂ ಆಲ್ಕೋಹಾಲನ್ನು ಬಳಸಲಾಗುತ್ತದೆ. ಇದು ಸ್ಕಿನ್​​ ಕೇರ್​ ಉತ್ಪನ್ನಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಮಾಡುತ್ತದೆ. ಅಲ್ಲದೆ ಆಲ್ಕೋಹಾಲ್​ನಲ್ಲಿರುವ ಆ್ಯಂಟಿ ಮೈಕ್ರೋಬೈಯಲ್​ ಅಂಶಗಳು ಚರ್ಮದ ಆರೋಗ್ಯಕ್ಕೆ ಉತ್ತಮ ಎನ್ನುತ್ತಾರೆ. ಇಲ್ಲಿ ನಾವು ಉತ್ತಮ ಆಲ್ಕೋಹಾಲ್​ ಬಗ್ಗೆ ಮಾತ್ರ ಹೇಳುತ್ತಿದ್ದೇವೆ. ಆಲ್ಕೋಹಾಲ್​ಅನ್ನು ನೇರವಾಗಿ ಬಳಸುವುದು ಚರ್ಮದ ಆರೋಗ್ಯಕ್ಕೆ ಒಳಿತಲ್ಲ. ಆದರೆ ಬಹುತೇಕ ಸ್ಕಿನ್​ ಕೇರ್​ ಉತ್ಪನ್ನಗಳಲ್ಲಿ ಇದನ್ನು ಬಳಸುತ್ತಾರೆ. ಆಲ್ಕೋಹಾಲ್​ನಲ್ಲಿ ಹಲವು ವಿಧಗಳಿವೆ ಅದರಲ್ಲಿ ಚರ್ಮಕ್ಕೆ  ಉತ್ತಮವಾಗಿರುವ ಸೆಟೈಲ್ ಆಲ್ಕೋಹಾಲ್, ಸ್ಟೆರಿಲ್ ಆಲ್ಕೋಹಾಲ್, ಸೆಟರಿಲ್ ಆಲ್ಕೋಹಾಲ್​ಗಳನ್ನು ಬಳಸಬಹುದು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:

ಈ ಆಯುರ್ವೇದ ಟಿಪ್ಸ್​ಗಳ ಮೂಲಕ ಶೀತ ಕೆಮ್ಮಿನಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ

Health Tips: ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗೆಲ್ಲ ಮಾತ್ರೆ ನುಂಗುತ್ತೀರಾ?; ಈ 5 ಅಪಾಯಗಳ ಬಗ್ಗೆ ಎಚ್ಚರ!

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ