AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MV DIABET: ಮಧುಮೇಹಿಗಳಿಗೆ ಇಲ್ಲಿದೆ ಸಿಹಿ ಸುದ್ದಿ, ನಿಮಗಾಗಿ ಬಂದಿದೆ ಅಪ್ಲಿಕೇಶನ್, ಅದರ ಕಾರ್ಯ ವಿಧಾನ ಹೀಗಿದೆ

ಮಧುಮೇಹಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳ ಕುರಿತು ತಜ್ಞರೊಂದಿಗೆ ಸಂಪರ್ಕ ಸಾಧಿಸಲು ಹೊಸದಾಗಿ MV DIABET Application ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ.

MV DIABET: ಮಧುಮೇಹಿಗಳಿಗೆ ಇಲ್ಲಿದೆ ಸಿಹಿ ಸುದ್ದಿ, ನಿಮಗಾಗಿ ಬಂದಿದೆ ಅಪ್ಲಿಕೇಶನ್, ಅದರ ಕಾರ್ಯ ವಿಧಾನ ಹೀಗಿದೆ
MV DIABET Application
ಅಕ್ಷತಾ ವರ್ಕಾಡಿ
|

Updated on:Feb 12, 2023 | 4:01 PM

Share

ಮಧುಮೇಹಿಗಳಿಗಾಗಿ ಚೆನ್ನೈನ ಎಂವಿ ಆಸ್ಪತ್ರೆ ಮತ್ತು ರಾಯಪುರಂನ ಪ್ರೊ.ಎಂ ವಿಶ್ವನಾಥನ್ ಮಧುಮೇಹ ಸಂಶೋಧನಾ ಕೇಂದ್ರವು ಹೊಸದಾಗಿ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಇದರ ಮೂಲಕ ಮಧುಮೇಹಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಸಮಸ್ಯೆ ಅಥವಾ ಪ್ರಶ್ನೆಗಳಿದ್ದರೂ ನೀವು ತಜ್ಞರೊಂದಿಗೆ ಸಂಪರ್ಕ ಸಾಧಿಸಬಹುದಾಗಿದೆ. ಮಧುಮೇಹಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳ ಕುರಿತು ತಜ್ಞರೊಂದಿಗೆ ಸಂಪರ್ಕ ಸಾಧಿಸಲು ಹೊಸದಾಗಿ MV DIABET Application ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ.

ಈ ಅಪ್ಲಿಕೇಶನ್ ಶನಿವಾರ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಮಧುಮೇಹ ತಜ್ಞರಾದ ಡಾ.ವಿಜಯ್ ವಿಶ್ವನಾಥನ್ ಮಾತನಾಡಿ, ಈ ಆ್ಯಪ್ ವಾಟ್ಸಾಪ್ ಸಂಖ್ಯೆಗೆ ಸಂಪರ್ಕಗೊಂಡಿದ್ದು, ನಮ್ಮ ತಂಡ ನಿಮ್ಮ ಎಲ್ಲ ರೀತಿಯ ಸಮಸ್ಯೆ ಆಥವಾ ಪ್ರಶ್ನೆಗಳನ್ನು ಬಗೆಹರಿಸಬಲ್ಲದು ಎಂದು ಹೇಳಿದರು. ಮಧುಮೇಹ ಹೊಂದಿರುವ ರೋಗಿಗಳು ಕೆಲವು ರೀತಿಯ ನರ ಹಾನಿ ಅಥವಾ ನರಗಳಿಗೆ ಸಂಬಂಧಪಟ್ಟ ರೋಗಗಳಿಗೆ ತುತ್ತಾಗುತ್ತಾರೆ. ಇದು ರಕ್ತದಲ್ಲಿ ಸಕ್ಕರೆಯ ಮಟ್ಟ ಅಧಿಕವಾಗಲು ಕಾರಣವಾಗುತ್ತದೆ. ಇದರಿಂದಾಗಿ ವಿಶೇಷವಾಗಿ ಕಾಲುಗಳಲ್ಲಿನ ರಕ್ತನಾಳಗಳ ಗೋಡೆಗಳಿಗೆ ಹಾನಿಯಾಗುತ್ತದೆ. ಇದು ಸಾಕಷ್ಟು ನೋವುಗಳಿಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಸೆಲೆಬ್ರಿಟಿಗಳು ಫಾಲೋ ಮಾಡುವ ಐಸ್ ವಾಟರ್ ಬಾತ್, ನೀವು ಪ್ರಯತ್ನಿಸುವ ಮೊದಲು ಈ ವಿಷಯ ತಿಳಿದುಕೊಳ್ಳಿ

ಈ ರೀತಿಯ ಸಮಸ್ಯೆಯನ್ನು ನಿರ್ಲಕ್ಷ್ಯಿಸುತ್ತಾ ಹೋದ ಹಾಗೆ ಸಮಸ್ಯೆ ಹೆಚ್ಚಾಗಿ ಕಾಲು ಕೊಳೆತು ಹೋಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದರು. ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ MV DIABET ಎಂಬ ಅಪ್ಲಿಕೇಶನ್ ವಾಟ್ಸ್ ಆಪ್ ಸಂಖ್ಯೆಗೆ ಸಂಪರ್ಕಿಸಲಾಗಿದೆ. ಇದರಿಂದಾಗಿ ಮಧುಮೇಹ ಕಾಲು ರೋಗ ಮತ್ತು ಮಧುಮೇಹದ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 4:00 pm, Sun, 12 February 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ