AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedie for Insomnia: ನಿಮಗೆ ನಿದ್ರಾಹೀನತೆ ಕಾಡುತ್ತಿದೆಯಾ ಈ ಮನೆ ಮದ್ದು ಪ್ರಯತ್ನಿಸಿ

ರಾತ್ರಿ ತಡವಾಗಿ ನಿದ್ರೆ ಬರುವುದು , ಅಥವಾ ಆಗಾಗ ಎಚ್ಚರವಾಗುವುದು ಇಂತಹ ಸಮಸ್ಯೆಯಿಂದ ನೀವು ಬಳಲುತ್ತಿದ್ದರೆ ನಿರ್ಲಕ್ಷ್ಯಿಸದಿರಿ. ನೀವೂ ಕ್ರಮೇಣ ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುತ್ತಾ ಹೋಗುತ್ತದೆ.

Home Remedie for Insomnia: ನಿಮಗೆ ನಿದ್ರಾಹೀನತೆ ಕಾಡುತ್ತಿದೆಯಾ ಈ ಮನೆ ಮದ್ದು ಪ್ರಯತ್ನಿಸಿ
ಸಾಂದರ್ಭಿಕ ಚಿತ್ರImage Credit source: Harvard Gazette - Harvard University
TV9 Web
| Edited By: |

Updated on: Dec 10, 2022 | 1:25 PM

Share

ಇಂದಿನ ಬದಲಾದ ಜೀವನಶೈಲಿಯಿಂದಾಗಿ ಒತ್ತಡದ ಜೀವನ, ನಿದ್ರಾಹೀನತೆಯು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುತ್ತಾ ಹೋಗುತ್ತದೆ. ಆರೋಗ್ಯವಂತ ವ್ಯಕ್ತಿಗೆ ದಿನದಲ್ಲಿ 8 ಗಂಟೆಗಳ ಕಾಲ ನಿದ್ರೆ ಅವಶ್ಯಕವಾಗಿದೆ. ಸರಿಯಾದ ನಿದ್ದೆಯೂ ನಿಮ್ಮನ್ನು ಉಲ್ಲಾಸದಿಂದಿರುವಂತೆ ಮಾಡುತ್ತದೆ. ಆದರೆ ರಾತ್ರಿ ತಡವಾಗಿ ನಿದ್ರೆ ಬರುವುದು , ಅಥವಾ ಆಗಾಗ ಎಚ್ಚರವಾಗುವುದು ಇಂತಹ ಸಮಸ್ಯೆಯಿಂದ ನೀವು ಬಳಲುತ್ತಿದ್ದರೆ ನಿರ್ಲಕ್ಷ್ಯಿಸದಿರಿ. ನೀವೂ ಕ್ರಮೇಣ ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುತ್ತಾ ಹೋಗುತ್ತದೆ.

ಆದ್ದರಿಂದ ನೀವು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಕೆಳಗಿನ ಮನೆಮದ್ದನ್ನು ಪ್ರಯತ್ನಿಸಿ ನೋಡಿ. ಇದರಿಂದ ಯಾವುದೇ ರೀತಿಯ ತೊಂದರೆ ಉಂಟಾಗಲು ಸಾಧ್ಯವಿಲ್ಲ. ಯಾಕೆಂದರೆ ಇದು ಸೇಬು ಹಣ್ಣು, ಜೇನು ತುಪ್ಪ ಹಾಗೂ ದಾಲ್ಚಿನಿ ಈ ಮೂರು ಪದಾರ್ಥಗಳನ್ನು ಬಳಸಲಾಗುತ್ತದೆ. ಈ ಮೂರು ಪದಾರ್ಥಗಳನ್ನು ಸೇವಿಸುವುದರಿಂದ ನಿಮ್ಮ ದೇಹದ ಮೇಲೆ ಯಾವುದೇ ದುಷ್ಟರಿಣಾಮ ಬೀರಲು ಸಾಧ್ಯವಿಲ್ಲ.

ನಿದ್ರಾಹೀನತೆ ಸಮಸ್ಯೆಯನ್ನು ಹೋಗಲಾಡಿಸುವ ಈ ಮನೆಮದ್ದಿಗಾಗಿ ನೀವು ಮಾಡಬೇಕಾಗಿರುವುದು ಇಷ್ಟೇ. ಒಂದು ಸೇಬು ಹಣ್ಣು ತೆಗೆದುಕೊಂಡು ಅದನ್ನು ಚೆನ್ನಾಗಿ ತೊಳೆದು ಚಿಕ್ಕ ಚಿಕ್ಕದಾಗಿ ಕತ್ತರಿಸಿ ಒಂದು ಚಿಕ್ಕ ಬೌಲ್ ಗೆ ಹಾಕಿಡಿ. ನಂತರ ಇದಕ್ಕೆ ಒಂದು ಚಿಟಿಕಿ ದಾಲ್ಚಿನಿ ಪುಡಿಯನ್ನು ಹಾಕಿ. ನಂತರ ಅದಕ್ಕೆ ಒಂದು ಚಮಚ ಜೇನು ತುಪ್ಪ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ನಿಮ್ಮ ಮನೆಮದ್ದು ಸಿದ್ದವಾಗಿದೆ.

ಇದನ್ನು ಓದಿ: ಕರುಳನ್ನು ಎರಡನೇ ಮೆದುಳು ಎಂದು ಏಕೆ ಕರೆಯಲಾಗುತ್ತದೆ, ತಜ್ಞರ ಅಭಿಪ್ರಾಯ ಇಲ್ಲಿದೆ

ಪ್ರತಿದಿನ ಮಲಗುವ ಮುನ್ನ ಈ ಮನೆಮದ್ದು ಸೇವಿಸಿ ಮಲಗಿ. ಇದರಿಂದ ನಿಮ್ಮ ನಿದ್ರಾಹೀನತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೇವಲ ಒಂದು ವಾರ ಪ್ರತಿ ದಿನ ಇದನ್ನು ಸೇವಿಸಿ. ನೀವೂ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ