AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedie for Insomnia: ನಿಮಗೆ ನಿದ್ರಾಹೀನತೆ ಕಾಡುತ್ತಿದೆಯಾ ಈ ಮನೆ ಮದ್ದು ಪ್ರಯತ್ನಿಸಿ

ರಾತ್ರಿ ತಡವಾಗಿ ನಿದ್ರೆ ಬರುವುದು , ಅಥವಾ ಆಗಾಗ ಎಚ್ಚರವಾಗುವುದು ಇಂತಹ ಸಮಸ್ಯೆಯಿಂದ ನೀವು ಬಳಲುತ್ತಿದ್ದರೆ ನಿರ್ಲಕ್ಷ್ಯಿಸದಿರಿ. ನೀವೂ ಕ್ರಮೇಣ ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುತ್ತಾ ಹೋಗುತ್ತದೆ.

Home Remedie for Insomnia: ನಿಮಗೆ ನಿದ್ರಾಹೀನತೆ ಕಾಡುತ್ತಿದೆಯಾ ಈ ಮನೆ ಮದ್ದು ಪ್ರಯತ್ನಿಸಿ
ಸಾಂದರ್ಭಿಕ ಚಿತ್ರImage Credit source: Harvard Gazette - Harvard University
TV9 Web
| Edited By: |

Updated on: Dec 10, 2022 | 1:25 PM

Share

ಇಂದಿನ ಬದಲಾದ ಜೀವನಶೈಲಿಯಿಂದಾಗಿ ಒತ್ತಡದ ಜೀವನ, ನಿದ್ರಾಹೀನತೆಯು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುತ್ತಾ ಹೋಗುತ್ತದೆ. ಆರೋಗ್ಯವಂತ ವ್ಯಕ್ತಿಗೆ ದಿನದಲ್ಲಿ 8 ಗಂಟೆಗಳ ಕಾಲ ನಿದ್ರೆ ಅವಶ್ಯಕವಾಗಿದೆ. ಸರಿಯಾದ ನಿದ್ದೆಯೂ ನಿಮ್ಮನ್ನು ಉಲ್ಲಾಸದಿಂದಿರುವಂತೆ ಮಾಡುತ್ತದೆ. ಆದರೆ ರಾತ್ರಿ ತಡವಾಗಿ ನಿದ್ರೆ ಬರುವುದು , ಅಥವಾ ಆಗಾಗ ಎಚ್ಚರವಾಗುವುದು ಇಂತಹ ಸಮಸ್ಯೆಯಿಂದ ನೀವು ಬಳಲುತ್ತಿದ್ದರೆ ನಿರ್ಲಕ್ಷ್ಯಿಸದಿರಿ. ನೀವೂ ಕ್ರಮೇಣ ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುತ್ತಾ ಹೋಗುತ್ತದೆ.

ಆದ್ದರಿಂದ ನೀವು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಕೆಳಗಿನ ಮನೆಮದ್ದನ್ನು ಪ್ರಯತ್ನಿಸಿ ನೋಡಿ. ಇದರಿಂದ ಯಾವುದೇ ರೀತಿಯ ತೊಂದರೆ ಉಂಟಾಗಲು ಸಾಧ್ಯವಿಲ್ಲ. ಯಾಕೆಂದರೆ ಇದು ಸೇಬು ಹಣ್ಣು, ಜೇನು ತುಪ್ಪ ಹಾಗೂ ದಾಲ್ಚಿನಿ ಈ ಮೂರು ಪದಾರ್ಥಗಳನ್ನು ಬಳಸಲಾಗುತ್ತದೆ. ಈ ಮೂರು ಪದಾರ್ಥಗಳನ್ನು ಸೇವಿಸುವುದರಿಂದ ನಿಮ್ಮ ದೇಹದ ಮೇಲೆ ಯಾವುದೇ ದುಷ್ಟರಿಣಾಮ ಬೀರಲು ಸಾಧ್ಯವಿಲ್ಲ.

ನಿದ್ರಾಹೀನತೆ ಸಮಸ್ಯೆಯನ್ನು ಹೋಗಲಾಡಿಸುವ ಈ ಮನೆಮದ್ದಿಗಾಗಿ ನೀವು ಮಾಡಬೇಕಾಗಿರುವುದು ಇಷ್ಟೇ. ಒಂದು ಸೇಬು ಹಣ್ಣು ತೆಗೆದುಕೊಂಡು ಅದನ್ನು ಚೆನ್ನಾಗಿ ತೊಳೆದು ಚಿಕ್ಕ ಚಿಕ್ಕದಾಗಿ ಕತ್ತರಿಸಿ ಒಂದು ಚಿಕ್ಕ ಬೌಲ್ ಗೆ ಹಾಕಿಡಿ. ನಂತರ ಇದಕ್ಕೆ ಒಂದು ಚಿಟಿಕಿ ದಾಲ್ಚಿನಿ ಪುಡಿಯನ್ನು ಹಾಕಿ. ನಂತರ ಅದಕ್ಕೆ ಒಂದು ಚಮಚ ಜೇನು ತುಪ್ಪ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ನಿಮ್ಮ ಮನೆಮದ್ದು ಸಿದ್ದವಾಗಿದೆ.

ಇದನ್ನು ಓದಿ: ಕರುಳನ್ನು ಎರಡನೇ ಮೆದುಳು ಎಂದು ಏಕೆ ಕರೆಯಲಾಗುತ್ತದೆ, ತಜ್ಞರ ಅಭಿಪ್ರಾಯ ಇಲ್ಲಿದೆ

ಪ್ರತಿದಿನ ಮಲಗುವ ಮುನ್ನ ಈ ಮನೆಮದ್ದು ಸೇವಿಸಿ ಮಲಗಿ. ಇದರಿಂದ ನಿಮ್ಮ ನಿದ್ರಾಹೀನತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೇವಲ ಒಂದು ವಾರ ಪ್ರತಿ ದಿನ ಇದನ್ನು ಸೇವಿಸಿ. ನೀವೂ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್