Asthma: ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ವಾಕಿಂಗ್​ ಹೋಗುವುದು ಸುರಕ್ಷಿತವೇ?

ಅಪೋಲೋ ಆಸ್ಪತ್ರೆಯ ಹಿರಿಯ ಸಲಹೆಗಾರರಾದ ಡಾ.ನಿಖಿಲ್ ಮೋದಿ, ಅಸ್ತಮಾ ರೋಗಿಗಳಿಗೆ ಬೆಳಗಿನ ನಡಿಗೆ ಸ್ವಲ್ಪ ಅಪಾಯಕಾರಿ ಎಂದು ಎಚ್ಚರಿಸುತ್ತಾರೆ. ಚಳಿಗಾಲದ ಮಂಜಿನ ವಾತಾವರಣ ರೋಗಲಕ್ಷಣ ಉಲ್ಬಣಗೊಳ್ಳಲು ಕಾರಣವಾಗಬಹುದು ಎಂದು ಹೇಳುತ್ತಾರೆ.

Asthma: ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ವಾಕಿಂಗ್​ ಹೋಗುವುದು ಸುರಕ್ಷಿತವೇ?
Asthma PatientsImage Credit source: Pinterest
Follow us
|

Updated on: Dec 31, 2023 | 12:53 PM

ಮುಂಜಾನೆಯ ನಡಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹವನ್ನು ಆರೋಗ್ಯವಾಗಿಡಲು ಬೆಳಗಿನ ಹೊತ್ತು ವೇಗದ ನಡಿಗೆ ರೂಡಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಬೆಳಗಿನ ವಾಕ್ ಮಾಡಬೇಕು. ಇದರಿಂದ ಸ್ನಾಯುಗಳು ಬಲವಾಗಿರುವುದು ಮಾತ್ರವಲ್ಲದೆ ರೋಗಗಳು ಬರುವ ಸಾಧ್ಯತೆಯೂ ಕಡಿಮೆಯಾಗುತ್ತದೆ. ಚಳಿಗಾಲವಾಗಿರುವುದರಿಂದ ಮಂಜು ದಟ್ಟವಾಗಿ ಬೀಳುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಅಸ್ತಮಾ ಇರುವವರು ಬೆಳಗಿನ ವಾಕ್ ಮಾಡುವುದು ಎಷ್ಟು ಸುರಕ್ಷಿತ ತಜ್ಞರು ಹೇಳುವುದೇನು?

ಅಪೋಲೋ ಆಸ್ಪತ್ರೆಯ ಹಿರಿಯ ಸಲಹೆಗಾರರಾದ ಡಾ.ನಿಖಿಲ್ ಮೋದಿ, ಅಸ್ತಮಾ ರೋಗಿಗಳಿಗೆ ಬೆಳಗಿನ ನಡಿಗೆ ಸ್ವಲ್ಪ ಅಪಾಯಕಾರಿ ಎಂದು ಎಚ್ಚರಿಸುತ್ತಾರೆ. ಚಳಿಗಾಲದ ಮಂಜಿನ ತಂಪಿನ ವಾತಾವರಣ ರೋಗಲಕ್ಷಣ ಉಲ್ಬಣಗೊಳ್ಳಲು ಕಾರಣವಾಗಬಹುದು ಎಂದು ಹೇಳುತ್ತಾರೆ. ಆದ್ದರಿಂದ ಆಸ್ತಮಾ ರೋಗಿಗಳು ಒಳಾಂಗಣದಲ್ಲಿ ನಡೆಯಲು ಆದ್ಯತೆ ನೀಡಬೇಕು. ಇದಲ್ಲದೆ, ನೀವು ಹೊರಗೆ ಹೋಗುವಾಗ ಮಾಸ್ಕ್​​ ಧರಿಸಿ, ಹಾಗೆಯೇ ಕಿವಿಗಳನ್ನು ಮುಚ್ಚುವಂತಹ ಟೋಪಿ ಧರಿಸಿ ಎಂದು ಹೇಳುತ್ತಾರೆ.

ಇದನ್ನೂ ಓದಿ: ಹದಿಹರೆಯದವರಲ್ಲಿ ಇತ್ತೀಚೆಗೆ ಮಧುಮೇಹ ಹೆಚ್ಚಾಗುತ್ತಿರುವುದೇಕೆ?

ಅಸ್ತಮಾ ರೋಗಿಗಳು ಈ ವಿಷಯಗಳನ್ನು ನೆನಪಿಡಿ:

  • ಆಸ್ತಮಾ ರೋಗಿಗಳು ಮಂಜು ತೆರವಾದ ನಂತರವೇ ವಾಕಿಂಗ್‌ಗೆ ಹೋಗಬೇಕು.
  • ಮಾಸ್ಕ್​​​ ಧರಿಸಿ ಹೊರಗೆ ಹೋಗಬೇಕು. ಇದರಿಂದ ಮಾಲಿನ್ಯಕಾರಕಗಳು ದೇಹವನ್ನು ಸೇರುವುದಿಲ್ಲ.
  • ಆಸ್ತಮಾ ರೋಗಿಗಳು ಮಂಜಿನ ವಾತಾವರಣದಲ್ಲಿ ನಿಧಾನವಾಗಿ ನಡೆಯಬೇಕು.
  • ಅತಿ ವೇಗವಾಗಿ ನಡೆಯುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ