AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asthma: ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ವಾಕಿಂಗ್​ ಹೋಗುವುದು ಸುರಕ್ಷಿತವೇ?

ಅಪೋಲೋ ಆಸ್ಪತ್ರೆಯ ಹಿರಿಯ ಸಲಹೆಗಾರರಾದ ಡಾ.ನಿಖಿಲ್ ಮೋದಿ, ಅಸ್ತಮಾ ರೋಗಿಗಳಿಗೆ ಬೆಳಗಿನ ನಡಿಗೆ ಸ್ವಲ್ಪ ಅಪಾಯಕಾರಿ ಎಂದು ಎಚ್ಚರಿಸುತ್ತಾರೆ. ಚಳಿಗಾಲದ ಮಂಜಿನ ವಾತಾವರಣ ರೋಗಲಕ್ಷಣ ಉಲ್ಬಣಗೊಳ್ಳಲು ಕಾರಣವಾಗಬಹುದು ಎಂದು ಹೇಳುತ್ತಾರೆ.

Asthma: ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ವಾಕಿಂಗ್​ ಹೋಗುವುದು ಸುರಕ್ಷಿತವೇ?
Asthma PatientsImage Credit source: Pinterest
ಅಕ್ಷತಾ ವರ್ಕಾಡಿ
|

Updated on: Dec 31, 2023 | 12:53 PM

Share

ಮುಂಜಾನೆಯ ನಡಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹವನ್ನು ಆರೋಗ್ಯವಾಗಿಡಲು ಬೆಳಗಿನ ಹೊತ್ತು ವೇಗದ ನಡಿಗೆ ರೂಡಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಬೆಳಗಿನ ವಾಕ್ ಮಾಡಬೇಕು. ಇದರಿಂದ ಸ್ನಾಯುಗಳು ಬಲವಾಗಿರುವುದು ಮಾತ್ರವಲ್ಲದೆ ರೋಗಗಳು ಬರುವ ಸಾಧ್ಯತೆಯೂ ಕಡಿಮೆಯಾಗುತ್ತದೆ. ಚಳಿಗಾಲವಾಗಿರುವುದರಿಂದ ಮಂಜು ದಟ್ಟವಾಗಿ ಬೀಳುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಅಸ್ತಮಾ ಇರುವವರು ಬೆಳಗಿನ ವಾಕ್ ಮಾಡುವುದು ಎಷ್ಟು ಸುರಕ್ಷಿತ ತಜ್ಞರು ಹೇಳುವುದೇನು?

ಅಪೋಲೋ ಆಸ್ಪತ್ರೆಯ ಹಿರಿಯ ಸಲಹೆಗಾರರಾದ ಡಾ.ನಿಖಿಲ್ ಮೋದಿ, ಅಸ್ತಮಾ ರೋಗಿಗಳಿಗೆ ಬೆಳಗಿನ ನಡಿಗೆ ಸ್ವಲ್ಪ ಅಪಾಯಕಾರಿ ಎಂದು ಎಚ್ಚರಿಸುತ್ತಾರೆ. ಚಳಿಗಾಲದ ಮಂಜಿನ ತಂಪಿನ ವಾತಾವರಣ ರೋಗಲಕ್ಷಣ ಉಲ್ಬಣಗೊಳ್ಳಲು ಕಾರಣವಾಗಬಹುದು ಎಂದು ಹೇಳುತ್ತಾರೆ. ಆದ್ದರಿಂದ ಆಸ್ತಮಾ ರೋಗಿಗಳು ಒಳಾಂಗಣದಲ್ಲಿ ನಡೆಯಲು ಆದ್ಯತೆ ನೀಡಬೇಕು. ಇದಲ್ಲದೆ, ನೀವು ಹೊರಗೆ ಹೋಗುವಾಗ ಮಾಸ್ಕ್​​ ಧರಿಸಿ, ಹಾಗೆಯೇ ಕಿವಿಗಳನ್ನು ಮುಚ್ಚುವಂತಹ ಟೋಪಿ ಧರಿಸಿ ಎಂದು ಹೇಳುತ್ತಾರೆ.

ಇದನ್ನೂ ಓದಿ: ಹದಿಹರೆಯದವರಲ್ಲಿ ಇತ್ತೀಚೆಗೆ ಮಧುಮೇಹ ಹೆಚ್ಚಾಗುತ್ತಿರುವುದೇಕೆ?

ಅಸ್ತಮಾ ರೋಗಿಗಳು ಈ ವಿಷಯಗಳನ್ನು ನೆನಪಿಡಿ:

  • ಆಸ್ತಮಾ ರೋಗಿಗಳು ಮಂಜು ತೆರವಾದ ನಂತರವೇ ವಾಕಿಂಗ್‌ಗೆ ಹೋಗಬೇಕು.
  • ಮಾಸ್ಕ್​​​ ಧರಿಸಿ ಹೊರಗೆ ಹೋಗಬೇಕು. ಇದರಿಂದ ಮಾಲಿನ್ಯಕಾರಕಗಳು ದೇಹವನ್ನು ಸೇರುವುದಿಲ್ಲ.
  • ಆಸ್ತಮಾ ರೋಗಿಗಳು ಮಂಜಿನ ವಾತಾವರಣದಲ್ಲಿ ನಿಧಾನವಾಗಿ ನಡೆಯಬೇಕು.
  • ಅತಿ ವೇಗವಾಗಿ ನಡೆಯುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!