AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asthma: ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ವಾಕಿಂಗ್​ ಹೋಗುವುದು ಸುರಕ್ಷಿತವೇ?

ಅಪೋಲೋ ಆಸ್ಪತ್ರೆಯ ಹಿರಿಯ ಸಲಹೆಗಾರರಾದ ಡಾ.ನಿಖಿಲ್ ಮೋದಿ, ಅಸ್ತಮಾ ರೋಗಿಗಳಿಗೆ ಬೆಳಗಿನ ನಡಿಗೆ ಸ್ವಲ್ಪ ಅಪಾಯಕಾರಿ ಎಂದು ಎಚ್ಚರಿಸುತ್ತಾರೆ. ಚಳಿಗಾಲದ ಮಂಜಿನ ವಾತಾವರಣ ರೋಗಲಕ್ಷಣ ಉಲ್ಬಣಗೊಳ್ಳಲು ಕಾರಣವಾಗಬಹುದು ಎಂದು ಹೇಳುತ್ತಾರೆ.

Asthma: ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ವಾಕಿಂಗ್​ ಹೋಗುವುದು ಸುರಕ್ಷಿತವೇ?
Asthma PatientsImage Credit source: Pinterest
ಅಕ್ಷತಾ ವರ್ಕಾಡಿ
|

Updated on: Dec 31, 2023 | 12:53 PM

Share

ಮುಂಜಾನೆಯ ನಡಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹವನ್ನು ಆರೋಗ್ಯವಾಗಿಡಲು ಬೆಳಗಿನ ಹೊತ್ತು ವೇಗದ ನಡಿಗೆ ರೂಡಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಬೆಳಗಿನ ವಾಕ್ ಮಾಡಬೇಕು. ಇದರಿಂದ ಸ್ನಾಯುಗಳು ಬಲವಾಗಿರುವುದು ಮಾತ್ರವಲ್ಲದೆ ರೋಗಗಳು ಬರುವ ಸಾಧ್ಯತೆಯೂ ಕಡಿಮೆಯಾಗುತ್ತದೆ. ಚಳಿಗಾಲವಾಗಿರುವುದರಿಂದ ಮಂಜು ದಟ್ಟವಾಗಿ ಬೀಳುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಅಸ್ತಮಾ ಇರುವವರು ಬೆಳಗಿನ ವಾಕ್ ಮಾಡುವುದು ಎಷ್ಟು ಸುರಕ್ಷಿತ ತಜ್ಞರು ಹೇಳುವುದೇನು?

ಅಪೋಲೋ ಆಸ್ಪತ್ರೆಯ ಹಿರಿಯ ಸಲಹೆಗಾರರಾದ ಡಾ.ನಿಖಿಲ್ ಮೋದಿ, ಅಸ್ತಮಾ ರೋಗಿಗಳಿಗೆ ಬೆಳಗಿನ ನಡಿಗೆ ಸ್ವಲ್ಪ ಅಪಾಯಕಾರಿ ಎಂದು ಎಚ್ಚರಿಸುತ್ತಾರೆ. ಚಳಿಗಾಲದ ಮಂಜಿನ ತಂಪಿನ ವಾತಾವರಣ ರೋಗಲಕ್ಷಣ ಉಲ್ಬಣಗೊಳ್ಳಲು ಕಾರಣವಾಗಬಹುದು ಎಂದು ಹೇಳುತ್ತಾರೆ. ಆದ್ದರಿಂದ ಆಸ್ತಮಾ ರೋಗಿಗಳು ಒಳಾಂಗಣದಲ್ಲಿ ನಡೆಯಲು ಆದ್ಯತೆ ನೀಡಬೇಕು. ಇದಲ್ಲದೆ, ನೀವು ಹೊರಗೆ ಹೋಗುವಾಗ ಮಾಸ್ಕ್​​ ಧರಿಸಿ, ಹಾಗೆಯೇ ಕಿವಿಗಳನ್ನು ಮುಚ್ಚುವಂತಹ ಟೋಪಿ ಧರಿಸಿ ಎಂದು ಹೇಳುತ್ತಾರೆ.

ಇದನ್ನೂ ಓದಿ: ಹದಿಹರೆಯದವರಲ್ಲಿ ಇತ್ತೀಚೆಗೆ ಮಧುಮೇಹ ಹೆಚ್ಚಾಗುತ್ತಿರುವುದೇಕೆ?

ಅಸ್ತಮಾ ರೋಗಿಗಳು ಈ ವಿಷಯಗಳನ್ನು ನೆನಪಿಡಿ:

  • ಆಸ್ತಮಾ ರೋಗಿಗಳು ಮಂಜು ತೆರವಾದ ನಂತರವೇ ವಾಕಿಂಗ್‌ಗೆ ಹೋಗಬೇಕು.
  • ಮಾಸ್ಕ್​​​ ಧರಿಸಿ ಹೊರಗೆ ಹೋಗಬೇಕು. ಇದರಿಂದ ಮಾಲಿನ್ಯಕಾರಕಗಳು ದೇಹವನ್ನು ಸೇರುವುದಿಲ್ಲ.
  • ಆಸ್ತಮಾ ರೋಗಿಗಳು ಮಂಜಿನ ವಾತಾವರಣದಲ್ಲಿ ನಿಧಾನವಾಗಿ ನಡೆಯಬೇಕು.
  • ಅತಿ ವೇಗವಾಗಿ ನಡೆಯುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ