Sign In

By signing in or creating an account, you agree with Associated Broadcasting Company's Terms & Conditions and Privacy Policy.

Asthma: ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ವಾಕಿಂಗ್​ ಹೋಗುವುದು ಸುರಕ್ಷಿತವೇ?

ಅಪೋಲೋ ಆಸ್ಪತ್ರೆಯ ಹಿರಿಯ ಸಲಹೆಗಾರರಾದ ಡಾ.ನಿಖಿಲ್ ಮೋದಿ, ಅಸ್ತಮಾ ರೋಗಿಗಳಿಗೆ ಬೆಳಗಿನ ನಡಿಗೆ ಸ್ವಲ್ಪ ಅಪಾಯಕಾರಿ ಎಂದು ಎಚ್ಚರಿಸುತ್ತಾರೆ. ಚಳಿಗಾಲದ ಮಂಜಿನ ವಾತಾವರಣ ರೋಗಲಕ್ಷಣ ಉಲ್ಬಣಗೊಳ್ಳಲು ಕಾರಣವಾಗಬಹುದು ಎಂದು ಹೇಳುತ್ತಾರೆ.

Asthma: ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ವಾಕಿಂಗ್​ ಹೋಗುವುದು ಸುರಕ್ಷಿತವೇ?
Asthma PatientsImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Dec 31, 2023 | 12:53 PM

ಮುಂಜಾನೆಯ ನಡಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹವನ್ನು ಆರೋಗ್ಯವಾಗಿಡಲು ಬೆಳಗಿನ ಹೊತ್ತು ವೇಗದ ನಡಿಗೆ ರೂಡಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಬೆಳಗಿನ ವಾಕ್ ಮಾಡಬೇಕು. ಇದರಿಂದ ಸ್ನಾಯುಗಳು ಬಲವಾಗಿರುವುದು ಮಾತ್ರವಲ್ಲದೆ ರೋಗಗಳು ಬರುವ ಸಾಧ್ಯತೆಯೂ ಕಡಿಮೆಯಾಗುತ್ತದೆ. ಚಳಿಗಾಲವಾಗಿರುವುದರಿಂದ ಮಂಜು ದಟ್ಟವಾಗಿ ಬೀಳುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಅಸ್ತಮಾ ಇರುವವರು ಬೆಳಗಿನ ವಾಕ್ ಮಾಡುವುದು ಎಷ್ಟು ಸುರಕ್ಷಿತ ತಜ್ಞರು ಹೇಳುವುದೇನು?

ಅಪೋಲೋ ಆಸ್ಪತ್ರೆಯ ಹಿರಿಯ ಸಲಹೆಗಾರರಾದ ಡಾ.ನಿಖಿಲ್ ಮೋದಿ, ಅಸ್ತಮಾ ರೋಗಿಗಳಿಗೆ ಬೆಳಗಿನ ನಡಿಗೆ ಸ್ವಲ್ಪ ಅಪಾಯಕಾರಿ ಎಂದು ಎಚ್ಚರಿಸುತ್ತಾರೆ. ಚಳಿಗಾಲದ ಮಂಜಿನ ತಂಪಿನ ವಾತಾವರಣ ರೋಗಲಕ್ಷಣ ಉಲ್ಬಣಗೊಳ್ಳಲು ಕಾರಣವಾಗಬಹುದು ಎಂದು ಹೇಳುತ್ತಾರೆ. ಆದ್ದರಿಂದ ಆಸ್ತಮಾ ರೋಗಿಗಳು ಒಳಾಂಗಣದಲ್ಲಿ ನಡೆಯಲು ಆದ್ಯತೆ ನೀಡಬೇಕು. ಇದಲ್ಲದೆ, ನೀವು ಹೊರಗೆ ಹೋಗುವಾಗ ಮಾಸ್ಕ್​​ ಧರಿಸಿ, ಹಾಗೆಯೇ ಕಿವಿಗಳನ್ನು ಮುಚ್ಚುವಂತಹ ಟೋಪಿ ಧರಿಸಿ ಎಂದು ಹೇಳುತ್ತಾರೆ.

ಇದನ್ನೂ ಓದಿ: ಹದಿಹರೆಯದವರಲ್ಲಿ ಇತ್ತೀಚೆಗೆ ಮಧುಮೇಹ ಹೆಚ್ಚಾಗುತ್ತಿರುವುದೇಕೆ?

ಅಸ್ತಮಾ ರೋಗಿಗಳು ಈ ವಿಷಯಗಳನ್ನು ನೆನಪಿಡಿ:

  • ಆಸ್ತಮಾ ರೋಗಿಗಳು ಮಂಜು ತೆರವಾದ ನಂತರವೇ ವಾಕಿಂಗ್‌ಗೆ ಹೋಗಬೇಕು.
  • ಮಾಸ್ಕ್​​​ ಧರಿಸಿ ಹೊರಗೆ ಹೋಗಬೇಕು. ಇದರಿಂದ ಮಾಲಿನ್ಯಕಾರಕಗಳು ದೇಹವನ್ನು ಸೇರುವುದಿಲ್ಲ.
  • ಆಸ್ತಮಾ ರೋಗಿಗಳು ಮಂಜಿನ ವಾತಾವರಣದಲ್ಲಿ ನಿಧಾನವಾಗಿ ನಡೆಯಬೇಕು.
  • ಅತಿ ವೇಗವಾಗಿ ನಡೆಯುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು