Sign In

By signing in or creating an account, you agree with Associated Broadcasting Company's Terms & Conditions and Privacy Policy.

Asthma: ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳೇ ಎಚ್ಚರ! ನಿಮ್ಮ ಆರೋಗ್ಯಕ್ಕಾಗಿ ಈ ಕೆಲವು ಸಲಹೆಗಳು ನೆನಪಿನಲ್ಲಿರಲಿ

ಆರೋಗ್ಯವನ್ನು ಸುಧಾರಿಸಿಕೊಳ್ಳಲು ನೀವು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಪ್ರತಿನಿತ್ಯ ನಿಯಮಿತವಾದ ವ್ಯಾಯಾಮ ಅಭ್ಯಾಸ ಮಾಡಿಕೊಳ್ಳುವುದು ಮುಖ್ಯ. ಜೊತೆಗೆ ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳು ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.

Asthma: ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳೇ ಎಚ್ಚರ! ನಿಮ್ಮ ಆರೋಗ್ಯಕ್ಕಾಗಿ ಈ ಕೆಲವು ಸಲಹೆಗಳು ನೆನಪಿನಲ್ಲಿರಲಿ
ಸಂಗ್ರಹ ಚಿತ್ರ
Follow us
TV9 Web
| Updated By: shruti hegde

Updated on: Nov 19, 2021 | 10:05 AM

ಚಳಿಗಾಲದಲ್ಲಿ ಆರೋಗ್ಯ ಶೀತ, ನೆಗಡಿ, ಜ್ವರದಂತಹ ಕಾಯಿಲೆಗಳು ಆಗಾಗ ಕಾಣಿಸಿಕೊಳ್ಳುತ್ತವೆ. ಹೀಗಿರುವಾಗ ನೀವು ನಿಮ್ಮ ಆರೋಗ್ಯದ ಬಗ್ಗೆ ಗಮನವಹಿಸಿ. ಅದರಲ್ಲಿಯೂ ಮುಖ್ಯವಾಗಿ ಅಸ್ತಮಾ ರೋಗಿಗಳು ಈ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಆರೋಗ್ಯದ ಬಗ್ಗೆ ಹೆಚ್ಚು ಲಕ್ಷ್ಯವಿರಬೇಕು. ಜೊತೆಗೆ ನೀವು ಸೇವಿಸುವ ಆಹಾರದ ಬಗ್ಗೆ ಗಮನವಿರಲಿ. ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ. ಶ್ವಾಸಕೋಶದಲ್ಲಿ ಕಟ್ಟುವ ಕಫ ಉಸಿರಾಟಕ್ಕೆ ಅಡ್ಡಿಯುಂಟು ಮಾಡುತ್ತದೆ. ಅದು ಚಳಿಗಾಲದ ಶೀತದ ಸಮಯದಲ್ಲಿ ಹೆಚ್ಚಾಗುವುದರಿಂದ ಮೈ ಬೆಚ್ಚಗಿರುವಂತೆ ನೋಡಿಕೊಳ್ಳಿ. ಯಾವಾಗಲೂ ನಿಮಗೆ ವೈದ್ಯರು ಸೂಚಿಸಿರುವ ಔಷಧವನ್ನು ಮತ್ತು ಇನ್ಹೇಲರ್ ಬಳಸಿ.

ಆರೋಗ್ಯವನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಸಾಲದು. ಬದಲಾಗುತ್ತಿರುವ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಯ ಮೂಲಕ ಆರೋಗ್ಯ ಹದಗೆಟ್ಟಿರಬಹುದು. ಆರೋಗ್ಯವನ್ನು ಸುಧಾರಿಸಿಕೊಳ್ಳಲು ನೀವು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಪ್ರತಿನಿತ್ಯ ನಿಯಮಿತವಾದ ವ್ಯಾಯಾಮ ಅಭ್ಯಾಸ ಮಾಡಿಕೊಳ್ಳುವುದು ಮುಖ್ಯ. ನೀವು ಸದೃಢರಾಗಿರಲು ವ್ಯಾಯಾಮ ಅವಶ್ಯಕವಾದರೆ ನೀವು ಸೇವಿಸುವ ಪೌಷ್ಟಿಕ ಆಹಾರದ ಮೂಲಕ ನಿಮ್ಮಲ್ಲಿ ಶಕ್ತಿ ಹೆಚ್ಚಾಗುತ್ತದೆ. ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ಆಸ್ತಮಾ ರೋಗಿಗಳು ಅನುಸಬೇಕಾದ ಕೆಲವು ಮಾರ್ಗಗಳು ಈ ಕೆಳಗಿನಂತಿದೆ;

*ತೀವ್ರ ಹೊಗೆಯಿಂದ ದೂರವಿರಿ *ಬೆಚ್ಚಗಿನ ಬಟ್ಟೆ ಧರಿಸಿ *ತೀವ್ರ ಚಳಿಯಿದ್ದಾಗ ಹೊರಗಡೆ ತಿರುಗಾಡುವುದನ್ನು ತಪ್ಪಿಸಿ *ಸೂರ್ಯ ಉದಯಿಸಿದ ಬಳಿಕ ಮನೆಯಿಂದ ಹೊರಡಿ, ಸೂರ್ಯ ಮುಳುಗುವ ಒಳಗೆ ನೀವು ಮನೆ ಸೇರಿ *ತುಂಬಾ ಕಠಿಣ ವ್ಯಾಯಾಮ ಬೇಡ. ನಿಯಮಿತ ವ್ಯಾಯಾಮದಲ್ಲಿ ತೊಡಗಿಕೊಳ್ಳಿ *ಇನ್ಹೇಲರ್​ಅನ್ನು ಯಾವಾಗಲೂ ನಿಮ್ಮ ಜೊತೆಯೇ ಇಟ್ಟುಕೊಳ್ಳಿ *ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದರೆ ನಿಮ್ಮ ವೈದ್ಯರಲ್ಲಿ ಸಲಹೆ ಪಡೆಯಿರಿ

ಇದನ್ನೂ ಓದಿ:

Health Tips: ನಿಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ? ಇಲ್ಲಿವೆ ಸಲಹೆಗಳು

Health Tips: ವಿಪರೀತ ಬೆನ್ನು ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ತಜ್ಞರ ಸಲಹೆಗಳು

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..