AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayurveda: ಚಿಕನ್ ತಿಂದ ಬಳಿಕ ಹಾಲು ಕುಡಿಯಬಾರದು, ಆಯುರ್ವೇದ ಏನು ಹೇಳುತ್ತೆ?

ಸಾಮಾನ್ಯವಾಗಿ ಯಾವುದೇ ಆಹಾರವನ್ನು ಸೇವಿಸಿದ ಬಳಿಕ ಹಾಲು ಕುಡಿಯುವ ಅಭ್ಯಾಸ ಬಹುತೇಕರಿಗೆ ಇರುತ್ತದೆ. ಆದರೆ ಚಿಕನ್ ಅಥವಾ ಯಾವುದೇ ಮಾಂಸಾಹಾರವನ್ನು ಸೇವಿಸಿದ ಬಳಿಕ ಹಾಲನ್ನು ಕುಡಿಯಬಾರದು ಎಂದು ಆಯುರ್ವೇದ ಹೇಳುತ್ತೆ.

Ayurveda: ಚಿಕನ್ ತಿಂದ ಬಳಿಕ ಹಾಲು ಕುಡಿಯಬಾರದು, ಆಯುರ್ವೇದ ಏನು ಹೇಳುತ್ತೆ?
ChickenImage Credit source: Ang Sarap
TV9 Web
| Updated By: ನಯನಾ ರಾಜೀವ್|

Updated on: Jul 04, 2022 | 8:30 AM

Share

ಸಾಮಾನ್ಯವಾಗಿ ಯಾವುದೇ ಆಹಾರವನ್ನು ಸೇವಿಸಿದ ಬಳಿಕ ಹಾಲು ಕುಡಿಯುವ ಅಭ್ಯಾಸ ಬಹುತೇಕರಿಗೆ ಇರುತ್ತದೆ. ಆದರೆ ಚಿಕನ್ ಅಥವಾ ಯಾವುದೇ ಮಾಂಸಾಹಾರವನ್ನು ಸೇವಿಸಿದ ಬಳಿಕ ಹಾಲನ್ನು ಕುಡಿಯಬಾರದು ಎಂದು ಆಯುರ್ವೇದ ಹೇಳುತ್ತೆ. ಹಾಲಿನ ಜತೆಗೆ ಉಪ್ಪು ಬೆರೆಸಿದ ಆಹಾರವು ಆರೋಗ್ಯದ ವಿರುದ್ಧ ಕೆಲಸ ಮಾಡುತ್ತದೆ. ಇದರಿಂದ ಚರ್ಮಕ್ಕೆ ಸಂಬಂಧಿಸಿದ ಸಂಸ್ಯೆಗಳು ನಿಮ್ಮನ್ನು ಕಾಡಬಹುದು.

ಒಂದೊಮ್ಮೆ ಆಹಾರವನ್ನು ಅಸಮತೋಲನವಾಗಿದ್ದರೆ, ವಾತ, ಪಿತ್ತ, ಕಫದ ದೋಷಗಳು ಉಂಟಾಗುತ್ತವೆ. ಚಿಕನ್ ಅಥವಾ ಇತರೆ ಮಾಂಸಾಹಾರದ ಜತೆಗೆ ಹಾಲನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ನಿಧಾನವಾಗುತ್ತದೆ. ಮಾಂಸಾಹಾರ ಹಾಗೂ ಹಾಲು ಜೀರ್ಣವಾಗಲು ಪ್ರತ್ಯೇಕ ಶಕ್ತಿಯ ಅಗತ್ಯವಿರುತ್ತದೆ. ಚಿಕನ್​ನಲ್ಲಿ ಪ್ರೊಟೀನ್ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಜೀರ್ಣಕ್ರಿಯೆ ತಡವಾಗುತ್ತದೆ.

ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ವಿಶ್ವದ ಎಲ್ಲೆಡೆ ನಾನ್ ವೆಜ್ ಸೇವಿಸುವ ಜನರು ಹೆಚ್ಚಾಗಿ ಇದ್ದಾರೆ. ಹೇಳುತ್ತಿರುವ ವಿಷಯ ರುಚಿಕರವಾದ ಚಿಕನ್ ಊಟವನ್ನು ಮಾಡಿ, ಕೊನೆಯಲ್ಲಿ ಹಾಲು ಸೇವಿಸುವ ಮಂದಿಗೆ ಹೆಚ್ಚು ಅನ್ವಯವಾಗುತ್ತದೆ. ಏಕೆಂದರೆ ಚಿಕನ್ ಮತ್ತು ಹಾಲನ್ನು ಒಟ್ಟಿಗೆ ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.

ಹೌದು, ಆಯುರ್ವೇದದ ಪ್ರಕಾರ ಮಾಂಸ ಮತ್ತು ಹಾಲು ಅಥವಾ ಹಾಲಿನ ಉತ್ಪನ್ನಗಳು ಒಂದಕ್ಕೊಂದು ಭಿನ್ನವಾದ ಆಹಾರವಾಗಿದೆ. ಇವು ಹೊಟ್ಟೆಗೆ ಒಟ್ಟಿಗೆ ಸೇರಿದಾಗ ವಿಷಕಾರಿ ವಸ್ತುಗಳನ್ನು ಸೃಷ್ಟಿಸುತ್ತವೆ. ಇದು ಹೊಟ್ಟೆಯ ತೊಂದರೆಗಳಿಗೆ ಮಾತ್ರವಲ್ಲದೆ, ಚರ್ಮದ ಸಮಸ್ಯೆಗಳಿಗೂ ಕಾರಣವಾಗುತ್ತದೆ.

ಮಾಂಸ ಮತ್ತು ಹಾಲು ದೇಹಕ್ಕೆ ಆರೋಗ್ಯಕರ ಎಂದು ಹೇಳಲಾಗುತ್ತದೆಯಾದರೂ, ಅವುಗಳನ್ನು ಒಟ್ಟಿಗೆ ತೆಗೆದುಕೊಳ್ಳುವುದು ಆರೋಗ್ಯಕ್ಕೆ ಹಾನಿಕಾರಕ. ಮೊಸರನ್ನು ಚಿಕನ್ನಲ್ಲಿ ನೆನಸಿಟ್ಟಿ ಸೇವಿಸುವುದು ಸಹ ಒಳ್ಳೆಯದಲ್ಲ ಎನ್ನಲಾಗಿದೆ. ನೀವು ಈ ರೀತಿಯಾಗಿ ಆಹಾರವನ್ನು ಸೇವಿಸಿದರೆ, ನಿಮಗೆ ಚರ್ಮದ ಕಾಯಿಲೆಗಳು ಬರಬಹುದು ಎನ್ನುತ್ತಾರೆ ತಜ್ಞರು.

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!